AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020: ಬೌಲಿಂಗ್​ನಲ್ಲಿ ಮಿಂಚಿದ ಭಾರತ: ಇಲ್ಲಿದೆ ಚಿತ್ರನೋಟ

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್​ ಮ್ಯಾಚ್​​ನಲ್ಲಿ ಭಾರತ ಗೆಲುವಿನ ಸನಿಹಕ್ಕೆ ಬಂದಿದೆ. ಭಾರತೀಯ ಬೌಲರ್​ಗಳ ಅದ್ಭುತ ಬೌಲಿಂಗ್​ ಪ್ರದರ್ಶನದಿಂದ ಆಸ್ಟ್ರೇಲಿಯಾ ಬ್ಯಾಟ್ಸ್​​ಮನ್​ಗಳು ನಲುಗಿ ಹೋಗಿದ್ದಾರೆ. ಮೂರನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 133 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು, ಎರಡು ರನ್​ ಮುನ್ನಡೆ ಸಾಧಿಸಿದೆ.

ರಾಜೇಶ್ ದುಗ್ಗುಮನೆ
|

Updated on: Dec 28, 2020 | 2:29 PM

Share
ಬೌಲಿಂಗ್​ನಲ್ಲಿ ಮಿಂಚಿದ ಅಶ್ವಿನ್​

ಬೌಲಿಂಗ್​ನಲ್ಲಿ ಮಿಂಚಿದ ಅಶ್ವಿನ್​

1 / 8
ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾ 2 ವಿಕೆಟ್​ ಪಡೆದರು

ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾ 2 ವಿಕೆಟ್​ ಪಡೆದರು

2 / 8
ಮೊದಲ ಟೆಸ್ಟ್​​ನಲ್ಲೇ ಮಿಂಚಿದ ಮೊಹಮದ್​ ಸಿರಾಜ್

ಮೊದಲ ಟೆಸ್ಟ್​​ನಲ್ಲೇ ಮಿಂಚಿದ ಮೊಹಮದ್​ ಸಿರಾಜ್

3 / 8
ವಿಕೆಟ್​ ತೆಗೆದ ಖುಷಿಯಲ್ಲಿ ಜಡೇಜಾ

ವಿಕೆಟ್​ ತೆಗೆದ ಖುಷಿಯಲ್ಲಿ ಜಡೇಜಾ

4 / 8
ಗಾಯಕ್ಕೆ ತುತ್ತಾದ ಉಮೇಶ್​ ಯಾದವ್​.

ಗಾಯಕ್ಕೆ ತುತ್ತಾದ ಉಮೇಶ್​ ಯಾದವ್​.

5 / 8
ಇಂದಿನ ಪಂದ್ಯದಲ್ಲಿ ಬೂಮ್ರಾ ಒಂದು ವಿಕೆಟ್​ ಪಡೆದರು.

ಇಂದಿನ ಪಂದ್ಯದಲ್ಲಿ ಬೂಮ್ರಾ ಒಂದು ವಿಕೆಟ್​ ಪಡೆದರು.

6 / 8
ಶತಕ ಸಿಡಿಸಿದ ರಹಾನೆ ಹಾಗೂ ಅರ್ಧ ಶತಕ ಸಿಡಿಸಿದ ಜಡೇಜಾ

ಶತಕ ಸಿಡಿಸಿದ ರಹಾನೆ ಹಾಗೂ ಅರ್ಧ ಶತಕ ಸಿಡಿಸಿದ ಜಡೇಜಾ

7 / 8
ಮ್ಯಾಚ್​​ಗೂ ಮುನ್ನ ಟೀಂ ಆಟಗಾರರು ಇಂಡಿಯಾ ಕೋಚ್​ ರವಿ ಶಾಸ್ತ್ರಿಯಿಂದ ಸಲಹೆ ಪಡೆದರು

ಮ್ಯಾಚ್​​ಗೂ ಮುನ್ನ ಟೀಂ ಆಟಗಾರರು ಇಂಡಿಯಾ ಕೋಚ್​ ರವಿ ಶಾಸ್ತ್ರಿಯಿಂದ ಸಲಹೆ ಪಡೆದರು

8 / 8
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು