AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020: ಬೌಲಿಂಗ್​ನಲ್ಲಿ ಮಿಂಚಿದ ಭಾರತ: ಇಲ್ಲಿದೆ ಚಿತ್ರನೋಟ

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್​ ಮ್ಯಾಚ್​​ನಲ್ಲಿ ಭಾರತ ಗೆಲುವಿನ ಸನಿಹಕ್ಕೆ ಬಂದಿದೆ. ಭಾರತೀಯ ಬೌಲರ್​ಗಳ ಅದ್ಭುತ ಬೌಲಿಂಗ್​ ಪ್ರದರ್ಶನದಿಂದ ಆಸ್ಟ್ರೇಲಿಯಾ ಬ್ಯಾಟ್ಸ್​​ಮನ್​ಗಳು ನಲುಗಿ ಹೋಗಿದ್ದಾರೆ. ಮೂರನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 133 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು, ಎರಡು ರನ್​ ಮುನ್ನಡೆ ಸಾಧಿಸಿದೆ.

ರಾಜೇಶ್ ದುಗ್ಗುಮನೆ
|

Updated on: Dec 28, 2020 | 2:29 PM

Share
ಬೌಲಿಂಗ್​ನಲ್ಲಿ ಮಿಂಚಿದ ಅಶ್ವಿನ್​

ಬೌಲಿಂಗ್​ನಲ್ಲಿ ಮಿಂಚಿದ ಅಶ್ವಿನ್​

1 / 8
ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾ 2 ವಿಕೆಟ್​ ಪಡೆದರು

ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾ 2 ವಿಕೆಟ್​ ಪಡೆದರು

2 / 8
ಮೊದಲ ಟೆಸ್ಟ್​​ನಲ್ಲೇ ಮಿಂಚಿದ ಮೊಹಮದ್​ ಸಿರಾಜ್

ಮೊದಲ ಟೆಸ್ಟ್​​ನಲ್ಲೇ ಮಿಂಚಿದ ಮೊಹಮದ್​ ಸಿರಾಜ್

3 / 8
ವಿಕೆಟ್​ ತೆಗೆದ ಖುಷಿಯಲ್ಲಿ ಜಡೇಜಾ

ವಿಕೆಟ್​ ತೆಗೆದ ಖುಷಿಯಲ್ಲಿ ಜಡೇಜಾ

4 / 8
ಗಾಯಕ್ಕೆ ತುತ್ತಾದ ಉಮೇಶ್​ ಯಾದವ್​.

ಗಾಯಕ್ಕೆ ತುತ್ತಾದ ಉಮೇಶ್​ ಯಾದವ್​.

5 / 8
ಇಂದಿನ ಪಂದ್ಯದಲ್ಲಿ ಬೂಮ್ರಾ ಒಂದು ವಿಕೆಟ್​ ಪಡೆದರು.

ಇಂದಿನ ಪಂದ್ಯದಲ್ಲಿ ಬೂಮ್ರಾ ಒಂದು ವಿಕೆಟ್​ ಪಡೆದರು.

6 / 8
ಶತಕ ಸಿಡಿಸಿದ ರಹಾನೆ ಹಾಗೂ ಅರ್ಧ ಶತಕ ಸಿಡಿಸಿದ ಜಡೇಜಾ

ಶತಕ ಸಿಡಿಸಿದ ರಹಾನೆ ಹಾಗೂ ಅರ್ಧ ಶತಕ ಸಿಡಿಸಿದ ಜಡೇಜಾ

7 / 8
ಮ್ಯಾಚ್​​ಗೂ ಮುನ್ನ ಟೀಂ ಆಟಗಾರರು ಇಂಡಿಯಾ ಕೋಚ್​ ರವಿ ಶಾಸ್ತ್ರಿಯಿಂದ ಸಲಹೆ ಪಡೆದರು

ಮ್ಯಾಚ್​​ಗೂ ಮುನ್ನ ಟೀಂ ಆಟಗಾರರು ಇಂಡಿಯಾ ಕೋಚ್​ ರವಿ ಶಾಸ್ತ್ರಿಯಿಂದ ಸಲಹೆ ಪಡೆದರು

8 / 8
Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್