AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020: ಬೌಲಿಂಗ್​ನಲ್ಲಿ ಮಿಂಚಿದ ಭಾರತ: ಇಲ್ಲಿದೆ ಚಿತ್ರನೋಟ

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್​ ಮ್ಯಾಚ್​​ನಲ್ಲಿ ಭಾರತ ಗೆಲುವಿನ ಸನಿಹಕ್ಕೆ ಬಂದಿದೆ. ಭಾರತೀಯ ಬೌಲರ್​ಗಳ ಅದ್ಭುತ ಬೌಲಿಂಗ್​ ಪ್ರದರ್ಶನದಿಂದ ಆಸ್ಟ್ರೇಲಿಯಾ ಬ್ಯಾಟ್ಸ್​​ಮನ್​ಗಳು ನಲುಗಿ ಹೋಗಿದ್ದಾರೆ. ಮೂರನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 133 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು, ಎರಡು ರನ್​ ಮುನ್ನಡೆ ಸಾಧಿಸಿದೆ.

ರಾಜೇಶ್ ದುಗ್ಗುಮನೆ
|

Updated on: Dec 28, 2020 | 2:29 PM

Share
ಬೌಲಿಂಗ್​ನಲ್ಲಿ ಮಿಂಚಿದ ಅಶ್ವಿನ್​

ಬೌಲಿಂಗ್​ನಲ್ಲಿ ಮಿಂಚಿದ ಅಶ್ವಿನ್​

1 / 8
ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾ 2 ವಿಕೆಟ್​ ಪಡೆದರು

ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾ 2 ವಿಕೆಟ್​ ಪಡೆದರು

2 / 8
ಮೊದಲ ಟೆಸ್ಟ್​​ನಲ್ಲೇ ಮಿಂಚಿದ ಮೊಹಮದ್​ ಸಿರಾಜ್

ಮೊದಲ ಟೆಸ್ಟ್​​ನಲ್ಲೇ ಮಿಂಚಿದ ಮೊಹಮದ್​ ಸಿರಾಜ್

3 / 8
ವಿಕೆಟ್​ ತೆಗೆದ ಖುಷಿಯಲ್ಲಿ ಜಡೇಜಾ

ವಿಕೆಟ್​ ತೆಗೆದ ಖುಷಿಯಲ್ಲಿ ಜಡೇಜಾ

4 / 8
ಗಾಯಕ್ಕೆ ತುತ್ತಾದ ಉಮೇಶ್​ ಯಾದವ್​.

ಗಾಯಕ್ಕೆ ತುತ್ತಾದ ಉಮೇಶ್​ ಯಾದವ್​.

5 / 8
ಇಂದಿನ ಪಂದ್ಯದಲ್ಲಿ ಬೂಮ್ರಾ ಒಂದು ವಿಕೆಟ್​ ಪಡೆದರು.

ಇಂದಿನ ಪಂದ್ಯದಲ್ಲಿ ಬೂಮ್ರಾ ಒಂದು ವಿಕೆಟ್​ ಪಡೆದರು.

6 / 8
ಶತಕ ಸಿಡಿಸಿದ ರಹಾನೆ ಹಾಗೂ ಅರ್ಧ ಶತಕ ಸಿಡಿಸಿದ ಜಡೇಜಾ

ಶತಕ ಸಿಡಿಸಿದ ರಹಾನೆ ಹಾಗೂ ಅರ್ಧ ಶತಕ ಸಿಡಿಸಿದ ಜಡೇಜಾ

7 / 8
ಮ್ಯಾಚ್​​ಗೂ ಮುನ್ನ ಟೀಂ ಆಟಗಾರರು ಇಂಡಿಯಾ ಕೋಚ್​ ರವಿ ಶಾಸ್ತ್ರಿಯಿಂದ ಸಲಹೆ ಪಡೆದರು

ಮ್ಯಾಚ್​​ಗೂ ಮುನ್ನ ಟೀಂ ಆಟಗಾರರು ಇಂಡಿಯಾ ಕೋಚ್​ ರವಿ ಶಾಸ್ತ್ರಿಯಿಂದ ಸಲಹೆ ಪಡೆದರು

8 / 8
Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ