AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ

ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ಪ್ರಮುಖ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ
ಕೋಚ್​ ರವಿಶಾಸ್ತ್ರಿಯೊಂದಿಗೆ ನಾಯಕ ಅಜಿಂಕ್ಯಾ ರಹಾನೆ
ಪೃಥ್ವಿಶಂಕರ
|

Updated on:Dec 25, 2020 | 12:33 PM

Share

ಮೆಲ್ಬೋರ್ನ್‌: ಅಡಿಲೇಡ್‌ನ ಹೀನಾಯ ಸೋಲಿನ ನಂತರ ರಹಾನೆ ನೇತೃತ್ವದ ಭಾರತೀಯ ತಂಡ ಮೆಲ್ಬೋರ್ನ್‌ನಲ್ಲಿ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಬಾಕ್ಸಿಂಗ್ ಡೇ ಟೆಸ್ಟ್‌ನತ್ತ ಗಮನ ಹರಿಸುತ್ತಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ನಾಲ್ಕು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ.

ಈಗಾಗಲೇ ಪಿತೃತ್ವದ ರಜೆ ತೆಗೆದುಕೊಂಡಿರುವ ನಾಯಕ ಕೊಹ್ಲಿ ಸರಣಿಯಿಂದ ಹೊರಗುಳಿದಿದ್ದು, ಕೊಹ್ಲಿ ಸ್ಥಾನಕ್ಕೆ ಆಲ್​ರೌಂಡರ್​ ಜಡೇಜಾ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗದ ಬೌಲರ್​ ಶಮಿ ಸ್ಥಾನಕ್ಕೆ ಮಹಮದ್ ಸಿರಾಜ್​ ಆಯ್ಕೆಯಾಗಿದ್ದಾರೆ. ಇನ್ನೂ ಕಳಪೆ ಫಾರ್ಮ್​ನಲ್ಲಿರುವ ಓಪನರ್​ ಪೃಥ್ವಿ ಶಾ ಸ್ಥಾನದಲ್ಲಿ ಗಿಲ್​ ಕಾಣಿಸಿಕೊಳ್ಳಲಿದ್ದು, ಇದು ಗಿಲ್ ಅವರ ಮೊದಲ ಅಂತರರಾಷ್ಟೀಯ ಟೆಸ್ಟ್​ ಪಂದ್ಯವಾಗಿದೆ. ವಿಕೆಟ್​ ಕೀಪರ್ ವೃದ್ಧಿಮಾನ್​ ಸಹಾ ಬದಲಿಗೆ ರಿಶಭ್​ ಪಂತ್​ ಮೈದಾನಕ್ಕಿಳಿಯಲ್ಲಿದ್ದಾರೆ.

ಈ ಕಾರಣದಿಂದಾಗಿ ರಾಹುಲ್‌ಗೆ ಅವಕಾಶ ಸಿಗಲಿಲ್ಲ ಈ ಎಲ್ಲದರ ಮಧ್ಯೆ ವಿರಾಟ್ ಕೊಹ್ಲಿ ಬದಲಿಗೆ ಕೆ.ಎಲ್. ರಾಹುಲ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಆ ಭರವಸೆ ಹುಸಿಯಾಗಿದೆ. ಇದಕ್ಕೆ ಕಾರಣವೆಂದರೆ ಆಡಳಿತ ಮಂಡಳಿ ಹನುಮಾ ವಿಹಾರಿಯನ್ನು 2ನೇ ಟೆಸ್ಟ್​ನಲ್ಲಿ ಆಡಿಸಲು ತೀರ್ಮಾನಿಸಿದ್ದು, ಮೆಲ್ಬೋರ್ನ್ ಟೆಸ್ಟ್ನಲ್ಲಿ ಹನುಮಾ ವಿಹಾರಿ 4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ವರದಿಯಾಗಿದೆ.

Published On - 12:11 pm, Fri, 25 December 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?