AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ

ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ಪ್ರಮುಖ ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ.

India vs Australia Test Cricket 2020 | ಬಾಕ್ಸಿಂಗ್ ಡೇ ಟೆಸ್ಟ್‌; ನಾಲ್ಕು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲ್ಲಿದೆ ಭಾರತ
ಕೋಚ್​ ರವಿಶಾಸ್ತ್ರಿಯೊಂದಿಗೆ ನಾಯಕ ಅಜಿಂಕ್ಯಾ ರಹಾನೆ
ಪೃಥ್ವಿಶಂಕರ
|

Updated on:Dec 25, 2020 | 12:33 PM

Share

ಮೆಲ್ಬೋರ್ನ್‌: ಅಡಿಲೇಡ್‌ನ ಹೀನಾಯ ಸೋಲಿನ ನಂತರ ರಹಾನೆ ನೇತೃತ್ವದ ಭಾರತೀಯ ತಂಡ ಮೆಲ್ಬೋರ್ನ್‌ನಲ್ಲಿ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಬಾಕ್ಸಿಂಗ್ ಡೇ ಟೆಸ್ಟ್‌ನತ್ತ ಗಮನ ಹರಿಸುತ್ತಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಶಮಿ ಸರಣಿಯಿಂದ ಹೊರಗುಳಿದಿದ್ದು, ತಂಡವನ್ನು ಗೆಲುವಿನ ಟ್ರ್ಯಾಕ್​ಗೆ ಮರಳಿಸಲು ಟೀಂ ಇಂಡಿಯಾ ನಾಲ್ಕು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ.

ಈಗಾಗಲೇ ಪಿತೃತ್ವದ ರಜೆ ತೆಗೆದುಕೊಂಡಿರುವ ನಾಯಕ ಕೊಹ್ಲಿ ಸರಣಿಯಿಂದ ಹೊರಗುಳಿದಿದ್ದು, ಕೊಹ್ಲಿ ಸ್ಥಾನಕ್ಕೆ ಆಲ್​ರೌಂಡರ್​ ಜಡೇಜಾ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ವೇಗದ ಬೌಲರ್​ ಶಮಿ ಸ್ಥಾನಕ್ಕೆ ಮಹಮದ್ ಸಿರಾಜ್​ ಆಯ್ಕೆಯಾಗಿದ್ದಾರೆ. ಇನ್ನೂ ಕಳಪೆ ಫಾರ್ಮ್​ನಲ್ಲಿರುವ ಓಪನರ್​ ಪೃಥ್ವಿ ಶಾ ಸ್ಥಾನದಲ್ಲಿ ಗಿಲ್​ ಕಾಣಿಸಿಕೊಳ್ಳಲಿದ್ದು, ಇದು ಗಿಲ್ ಅವರ ಮೊದಲ ಅಂತರರಾಷ್ಟೀಯ ಟೆಸ್ಟ್​ ಪಂದ್ಯವಾಗಿದೆ. ವಿಕೆಟ್​ ಕೀಪರ್ ವೃದ್ಧಿಮಾನ್​ ಸಹಾ ಬದಲಿಗೆ ರಿಶಭ್​ ಪಂತ್​ ಮೈದಾನಕ್ಕಿಳಿಯಲ್ಲಿದ್ದಾರೆ.

ಈ ಕಾರಣದಿಂದಾಗಿ ರಾಹುಲ್‌ಗೆ ಅವಕಾಶ ಸಿಗಲಿಲ್ಲ ಈ ಎಲ್ಲದರ ಮಧ್ಯೆ ವಿರಾಟ್ ಕೊಹ್ಲಿ ಬದಲಿಗೆ ಕೆ.ಎಲ್. ರಾಹುಲ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಆ ಭರವಸೆ ಹುಸಿಯಾಗಿದೆ. ಇದಕ್ಕೆ ಕಾರಣವೆಂದರೆ ಆಡಳಿತ ಮಂಡಳಿ ಹನುಮಾ ವಿಹಾರಿಯನ್ನು 2ನೇ ಟೆಸ್ಟ್​ನಲ್ಲಿ ಆಡಿಸಲು ತೀರ್ಮಾನಿಸಿದ್ದು, ಮೆಲ್ಬೋರ್ನ್ ಟೆಸ್ಟ್ನಲ್ಲಿ ಹನುಮಾ ವಿಹಾರಿ 4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ವರದಿಯಾಗಿದೆ.

Published On - 12:11 pm, Fri, 25 December 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?