AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ; ಏಳು ವಿಕೆಟ್​ ಪತನ

ಇಂದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಆರಂಭದಲ್ಲೇ ಆಘಾತ ಅನುಭವಿಸಿತು. ಓಪನರ್​ಗಳಾದ ಮ್ಯಾಥೀವ್​ ವೇಡ್​ ಹಾಗೂ ಜೋ ಬರ್ನ್ಸ್​ ತಲಾ 8 ರನ್​ಗಳನ್ನು ಗಳಿಸಲಷ್ಟೇ ಶಕ್ತವಾದರು. ಇನ್ನು ಪ್ರಮುಖ ಆಟಗಾರ ಎನಿಸಿಕೊಂಡಿರುವ ಸ್ಮಿತ್​ ಕೂಡ ಸಿಂಗಲ್​ ಡಿಜಿಟ್​ಗೆ ಔಟ್​ ಆದರು.

India vs Australia Test Series 2020: ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ; ಏಳು ವಿಕೆಟ್​ ಪತನ
ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Dec 18, 2020 | 3:10 PM

Share

ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ನಲ್ಲಿ ಟಾಸ್​ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ 244 ರನ್​ಗಳಿಗೆ ಆಲ್​ಔಟ್​ ಆಗಿತ್ತು. ಈಗ ಕಣಕ್ಕೆ ಇಳಿದಿರುವ ಆಸ್ಟ್ರೇಲಿಯಾ ತಂಡ ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿ ಹೋಗಿದೆ. ಕೇವಲ 115 ರನ್​ಗಳಿಗೆ ಏಳು ವಿಕೆಟ್​ ಪತನವಾಗಿದೆ.

ಮೊದಲು ಟಾಸ್​ ಗೆದ್ದು ಬ್ಯಾಟಿಂಗ್​ಗೆ ಇಳಿದಿದ್ದ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಪೃಥ್ವಿ ಶಾ ಡಕೌಟ್​ ಆದರೆ, ಮಯಾಂಕ್​ ಅಗರ್​ವಾಲ್​ 17 ರನ್​ಗೆ ಪತನ ಕಂಡರು. ನಂತರ ಪಂದ್ಯಕಟ್ಟಲು ಆರಂಭಿಸಿದ ಪೂಜಾರ ಹಾಗೂ ನಾಯಕ ವಿರಾಟ್​ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದರು. ಅಂತಿಮವಾಗಿ ಭಾರತ 244 ರನ್​ಗಳಿಗೆ ಆಲ್​ಔಟ್​ ಆಯಿತು.

ಇಂದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಆರಂಭದಲ್ಲೇ ಆಘಾತ ಅನುಭವಿಸಿತು. ಓಪನರ್​ಗಳಾದ ಮ್ಯಾಥೀವ್​ ವೇಡ್​ ಹಾಗೂ ಜೋ ಬರ್ನ್ಸ್​ ತಲಾ 8 ರನ್​ಗಳನ್ನು ಗಳಿಸಲಷ್ಟೇ ಶಕ್ತವಾದರು. ಸ್ಟೀವ್​ ಸ್ಮಿತ್​ (1), ಹೆಡ್ (7)​, ಗ್ರೀನ್​ (11)  ಮಾರ್ನಸ್ ಲ್ಯಾಬುಸ್ಚಾಗ್ನೆ (47), ಕುಮ್ಮಿಸ್​(0) ಔಟ್​ ಆದರು. ಟಿಮ್​ ಪೇನ್​  ಸದ್ಯ,  ಸ್ಟಾರ್ಕ್​ ಹಾಗೂ ಟಿಮ್​ ಆಡುತ್ತಿದ್ದಾರೆ. ಭಾರತದ ಪರ ಆರ್​​. ಅಶ್ವಿನ್​ ಮೂರು ವಿಕೆಟ್​ ಕಿತ್ತರೆ, ವೇಗದ ಬೌಲರ್​ ಬೂಮ್ರಾ, ಯಾದವ್​ ತಲಾ 2 ವಿಕೆಟ್​ ಕಿತ್ತಿದ್ದಾರೆ.

ಮಧ್ಯಾಹ್ನದ ಟೀ ಬ್ರೇಕ್​​ ವೇಳೆಗೆ ಆಸ್ಟ್ರೇಲಿಯಾ 115 ರನ್​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿದೆ. ಇನ್ನು ಉಳಿದಿರುವ ಮೂರು ವಿಕೆಟ್​ ಕೀಳಲು ಭಾರತ ರಣತಂತ್ರ ರೂಪಿಸುತ್ತಿದೆ.

India vs Australia Test Series 2020 | ಪೂಜಾರಾರನ್ನು ‘ಸ್ಟೀವ್’ ಅಂತ ಕರೆದು ಅಸಭ್ಯತೆ ಮೆರೆದ ಶೇನ್ ವಾರ್ನ್

Published On - 3:07 pm, Fri, 18 December 20

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ