Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ; ಏಳು ವಿಕೆಟ್​ ಪತನ

ಇಂದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಆರಂಭದಲ್ಲೇ ಆಘಾತ ಅನುಭವಿಸಿತು. ಓಪನರ್​ಗಳಾದ ಮ್ಯಾಥೀವ್​ ವೇಡ್​ ಹಾಗೂ ಜೋ ಬರ್ನ್ಸ್​ ತಲಾ 8 ರನ್​ಗಳನ್ನು ಗಳಿಸಲಷ್ಟೇ ಶಕ್ತವಾದರು. ಇನ್ನು ಪ್ರಮುಖ ಆಟಗಾರ ಎನಿಸಿಕೊಂಡಿರುವ ಸ್ಮಿತ್​ ಕೂಡ ಸಿಂಗಲ್​ ಡಿಜಿಟ್​ಗೆ ಔಟ್​ ಆದರು.

India vs Australia Test Series 2020: ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ; ಏಳು ವಿಕೆಟ್​ ಪತನ
ವಿರಾಟ್​ ಕೊಹ್ಲಿ
Follow us
ರಾಜೇಶ್ ದುಗ್ಗುಮನೆ
|

Updated on:Dec 18, 2020 | 3:10 PM

ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ನಲ್ಲಿ ಟಾಸ್​ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ 244 ರನ್​ಗಳಿಗೆ ಆಲ್​ಔಟ್​ ಆಗಿತ್ತು. ಈಗ ಕಣಕ್ಕೆ ಇಳಿದಿರುವ ಆಸ್ಟ್ರೇಲಿಯಾ ತಂಡ ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿ ಹೋಗಿದೆ. ಕೇವಲ 115 ರನ್​ಗಳಿಗೆ ಏಳು ವಿಕೆಟ್​ ಪತನವಾಗಿದೆ.

ಮೊದಲು ಟಾಸ್​ ಗೆದ್ದು ಬ್ಯಾಟಿಂಗ್​ಗೆ ಇಳಿದಿದ್ದ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಪೃಥ್ವಿ ಶಾ ಡಕೌಟ್​ ಆದರೆ, ಮಯಾಂಕ್​ ಅಗರ್​ವಾಲ್​ 17 ರನ್​ಗೆ ಪತನ ಕಂಡರು. ನಂತರ ಪಂದ್ಯಕಟ್ಟಲು ಆರಂಭಿಸಿದ ಪೂಜಾರ ಹಾಗೂ ನಾಯಕ ವಿರಾಟ್​ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದರು. ಅಂತಿಮವಾಗಿ ಭಾರತ 244 ರನ್​ಗಳಿಗೆ ಆಲ್​ಔಟ್​ ಆಯಿತು.

ಇಂದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಆರಂಭದಲ್ಲೇ ಆಘಾತ ಅನುಭವಿಸಿತು. ಓಪನರ್​ಗಳಾದ ಮ್ಯಾಥೀವ್​ ವೇಡ್​ ಹಾಗೂ ಜೋ ಬರ್ನ್ಸ್​ ತಲಾ 8 ರನ್​ಗಳನ್ನು ಗಳಿಸಲಷ್ಟೇ ಶಕ್ತವಾದರು. ಸ್ಟೀವ್​ ಸ್ಮಿತ್​ (1), ಹೆಡ್ (7)​, ಗ್ರೀನ್​ (11)  ಮಾರ್ನಸ್ ಲ್ಯಾಬುಸ್ಚಾಗ್ನೆ (47), ಕುಮ್ಮಿಸ್​(0) ಔಟ್​ ಆದರು. ಟಿಮ್​ ಪೇನ್​  ಸದ್ಯ,  ಸ್ಟಾರ್ಕ್​ ಹಾಗೂ ಟಿಮ್​ ಆಡುತ್ತಿದ್ದಾರೆ. ಭಾರತದ ಪರ ಆರ್​​. ಅಶ್ವಿನ್​ ಮೂರು ವಿಕೆಟ್​ ಕಿತ್ತರೆ, ವೇಗದ ಬೌಲರ್​ ಬೂಮ್ರಾ, ಯಾದವ್​ ತಲಾ 2 ವಿಕೆಟ್​ ಕಿತ್ತಿದ್ದಾರೆ.

ಮಧ್ಯಾಹ್ನದ ಟೀ ಬ್ರೇಕ್​​ ವೇಳೆಗೆ ಆಸ್ಟ್ರೇಲಿಯಾ 115 ರನ್​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿದೆ. ಇನ್ನು ಉಳಿದಿರುವ ಮೂರು ವಿಕೆಟ್​ ಕೀಳಲು ಭಾರತ ರಣತಂತ್ರ ರೂಪಿಸುತ್ತಿದೆ.

India vs Australia Test Series 2020 | ಪೂಜಾರಾರನ್ನು ‘ಸ್ಟೀವ್’ ಅಂತ ಕರೆದು ಅಸಭ್ಯತೆ ಮೆರೆದ ಶೇನ್ ವಾರ್ನ್

Published On - 3:07 pm, Fri, 18 December 20

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?