AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಅಡಿಲೇಡ್​ನಲ್ಲಿ ಬೀಗಿದ ಟೀಂ ಇಂಡಿಯಾ ಬೌಲರ್​​ಗಳು; ಚಿತ್ರಗಳು ಇಲ್ಲಿವೆ

ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ನಲ್ಲಿ ಟಾಸ್​ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ 244 ರನ್​ಗಳಿಗೆ ಆಲ್​ಔಟ್​ ಆಗಿತ್ತು. ಈಗ ಕಣಕ್ಕೆ ಇಳಿದಿರುವ ಆಸ್ಟ್ರೇಲಿಯಾ ತಂಡ ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿ ಹೋಗಿದೆ. ಕೇವಲ 139 ರನ್​ಗಳಿಗೆ 8 ವಿಕೆಟ್​ ಪತನವಾಗಿದೆ. ಅವುಗಳ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on:Dec 18, 2020 | 3:38 PM

Share
ಆಸ್ಟ್ರೇಲಿಯಾದ ವಿಕೆಟ್​ ಕಿತ್ತ ಖುಷಿಯಲ್ಲಿ ಬೂಮ್ರಾ-ಕೊಹ್ಲಿ

ಆಸ್ಟ್ರೇಲಿಯಾದ ವಿಕೆಟ್​ ಕಿತ್ತ ಖುಷಿಯಲ್ಲಿ ಬೂಮ್ರಾ-ಕೊಹ್ಲಿ

1 / 9
ಇಂದಿನ ಮ್ಯಾಚ್​ನಲ್ಲಿ ಪ್ರಮುಖ ಪಾತ್ರ ವಹಿಸಿದ ಆರ್​ ಅಶ್ವಿನ್​

ಇಂದಿನ ಮ್ಯಾಚ್​ನಲ್ಲಿ ಪ್ರಮುಖ ಪಾತ್ರ ವಹಿಸಿದ ಆರ್​ ಅಶ್ವಿನ್​

2 / 9
ಆರ್​ ಅಶ್ವಿನ್​ ಇಂದು ಮೂರು ವಿಕೆಟ್​ ಕಿತ್ತು ಎಲ್ಲರ ಗಮನ ಸೆಳೆದರು

ಆರ್​ ಅಶ್ವಿನ್​ ಇಂದು ಮೂರು ವಿಕೆಟ್​ ಕಿತ್ತು ಎಲ್ಲರ ಗಮನ ಸೆಳೆದರು

3 / 9
ಸ್ಮಿತ್​ ಔಟ್​ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ

ಸ್ಮಿತ್​ ಔಟ್​ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ

4 / 9
ಗ್ರೀನ್​ ಕ್ಯಾಚ್​ ಹಿಡಿದ ನಂತರ ವಿರಾಟ್​ ಸಂಭ್ರಮಿಸಿದ್ದು ಹೀಗೆ

ಗ್ರೀನ್​ ಕ್ಯಾಚ್​ ಹಿಡಿದ ನಂತರ ವಿರಾಟ್​ ಸಂಭ್ರಮಿಸಿದ್ದು ಹೀಗೆ

5 / 9
ಮ್ಯಾಥ್ಯೂ ವೇಡ್ ವಿಕೆಟ್​ ಪಡೆದ ಬೂಮ್ರಾ

ಮ್ಯಾಥ್ಯೂ ವೇಡ್ ವಿಕೆಟ್​ ಪಡೆದ ಬೂಮ್ರಾ

6 / 9
ಆಸ್ಟ್ರೇಲಿಯಾ ಮೈದಾನದಲ್ಲಿ ಹಾರಾಡಿದ ಟೀಂ ಇಂಡಿಯಾ ಬಾವುಟ

ಆಸ್ಟ್ರೇಲಿಯಾ ಮೈದಾನದಲ್ಲಿ ಹಾರಾಡಿದ ಟೀಂ ಇಂಡಿಯಾ ಬಾವುಟ

7 / 9
ಕೋಚ್​ ರವಿ ಶಾಸ್ತ್ರಿ ಜೊತೆ ಟೀಂ ಇಂಡಿಯಾ

ಕೋಚ್​ ರವಿ ಶಾಸ್ತ್ರಿ ಜೊತೆ ಟೀಂ ಇಂಡಿಯಾ

8 / 9
ಮ್ಯಾಚ್​ಗೂ ಮೊದಲು ಟೀಂ ಇಂಡಿಯಾ ರವಿ ಶಾಸ್ತ್ರಿಯಿಂದ ಮಾರ್ಗದರ್ಶನ ಪಡೆಯಿತು

ಮ್ಯಾಚ್​ಗೂ ಮೊದಲು ಟೀಂ ಇಂಡಿಯಾ ರವಿ ಶಾಸ್ತ್ರಿಯಿಂದ ಮಾರ್ಗದರ್ಶನ ಪಡೆಯಿತು

9 / 9

Published On - 3:37 pm, Fri, 18 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್