AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಅಡಿಲೇಡ್​ನಲ್ಲಿ ಬೀಗಿದ ಟೀಂ ಇಂಡಿಯಾ ಬೌಲರ್​​ಗಳು; ಚಿತ್ರಗಳು ಇಲ್ಲಿವೆ

ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ನಲ್ಲಿ ಟಾಸ್​ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ 244 ರನ್​ಗಳಿಗೆ ಆಲ್​ಔಟ್​ ಆಗಿತ್ತು. ಈಗ ಕಣಕ್ಕೆ ಇಳಿದಿರುವ ಆಸ್ಟ್ರೇಲಿಯಾ ತಂಡ ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿ ಹೋಗಿದೆ. ಕೇವಲ 139 ರನ್​ಗಳಿಗೆ 8 ವಿಕೆಟ್​ ಪತನವಾಗಿದೆ. ಅವುಗಳ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on:Dec 18, 2020 | 3:38 PM

Share
ಆಸ್ಟ್ರೇಲಿಯಾದ ವಿಕೆಟ್​ ಕಿತ್ತ ಖುಷಿಯಲ್ಲಿ ಬೂಮ್ರಾ-ಕೊಹ್ಲಿ

ಆಸ್ಟ್ರೇಲಿಯಾದ ವಿಕೆಟ್​ ಕಿತ್ತ ಖುಷಿಯಲ್ಲಿ ಬೂಮ್ರಾ-ಕೊಹ್ಲಿ

1 / 9
ಇಂದಿನ ಮ್ಯಾಚ್​ನಲ್ಲಿ ಪ್ರಮುಖ ಪಾತ್ರ ವಹಿಸಿದ ಆರ್​ ಅಶ್ವಿನ್​

ಇಂದಿನ ಮ್ಯಾಚ್​ನಲ್ಲಿ ಪ್ರಮುಖ ಪಾತ್ರ ವಹಿಸಿದ ಆರ್​ ಅಶ್ವಿನ್​

2 / 9
ಆರ್​ ಅಶ್ವಿನ್​ ಇಂದು ಮೂರು ವಿಕೆಟ್​ ಕಿತ್ತು ಎಲ್ಲರ ಗಮನ ಸೆಳೆದರು

ಆರ್​ ಅಶ್ವಿನ್​ ಇಂದು ಮೂರು ವಿಕೆಟ್​ ಕಿತ್ತು ಎಲ್ಲರ ಗಮನ ಸೆಳೆದರು

3 / 9
ಸ್ಮಿತ್​ ಔಟ್​ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ

ಸ್ಮಿತ್​ ಔಟ್​ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ

4 / 9
ಗ್ರೀನ್​ ಕ್ಯಾಚ್​ ಹಿಡಿದ ನಂತರ ವಿರಾಟ್​ ಸಂಭ್ರಮಿಸಿದ್ದು ಹೀಗೆ

ಗ್ರೀನ್​ ಕ್ಯಾಚ್​ ಹಿಡಿದ ನಂತರ ವಿರಾಟ್​ ಸಂಭ್ರಮಿಸಿದ್ದು ಹೀಗೆ

5 / 9
ಮ್ಯಾಥ್ಯೂ ವೇಡ್ ವಿಕೆಟ್​ ಪಡೆದ ಬೂಮ್ರಾ

ಮ್ಯಾಥ್ಯೂ ವೇಡ್ ವಿಕೆಟ್​ ಪಡೆದ ಬೂಮ್ರಾ

6 / 9
ಆಸ್ಟ್ರೇಲಿಯಾ ಮೈದಾನದಲ್ಲಿ ಹಾರಾಡಿದ ಟೀಂ ಇಂಡಿಯಾ ಬಾವುಟ

ಆಸ್ಟ್ರೇಲಿಯಾ ಮೈದಾನದಲ್ಲಿ ಹಾರಾಡಿದ ಟೀಂ ಇಂಡಿಯಾ ಬಾವುಟ

7 / 9
ಕೋಚ್​ ರವಿ ಶಾಸ್ತ್ರಿ ಜೊತೆ ಟೀಂ ಇಂಡಿಯಾ

ಕೋಚ್​ ರವಿ ಶಾಸ್ತ್ರಿ ಜೊತೆ ಟೀಂ ಇಂಡಿಯಾ

8 / 9
ಮ್ಯಾಚ್​ಗೂ ಮೊದಲು ಟೀಂ ಇಂಡಿಯಾ ರವಿ ಶಾಸ್ತ್ರಿಯಿಂದ ಮಾರ್ಗದರ್ಶನ ಪಡೆಯಿತು

ಮ್ಯಾಚ್​ಗೂ ಮೊದಲು ಟೀಂ ಇಂಡಿಯಾ ರವಿ ಶಾಸ್ತ್ರಿಯಿಂದ ಮಾರ್ಗದರ್ಶನ ಪಡೆಯಿತು

9 / 9

Published On - 3:37 pm, Fri, 18 December 20

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ