AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಅಡಿಲೇಡ್​ನಲ್ಲಿ ಬೀಗಿದ ಟೀಂ ಇಂಡಿಯಾ ಬೌಲರ್​​ಗಳು; ಚಿತ್ರಗಳು ಇಲ್ಲಿವೆ

ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ನಲ್ಲಿ ಟಾಸ್​ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ 244 ರನ್​ಗಳಿಗೆ ಆಲ್​ಔಟ್​ ಆಗಿತ್ತು. ಈಗ ಕಣಕ್ಕೆ ಇಳಿದಿರುವ ಆಸ್ಟ್ರೇಲಿಯಾ ತಂಡ ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿ ಹೋಗಿದೆ. ಕೇವಲ 139 ರನ್​ಗಳಿಗೆ 8 ವಿಕೆಟ್​ ಪತನವಾಗಿದೆ. ಅವುಗಳ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on:Dec 18, 2020 | 3:38 PM

Share
ಆಸ್ಟ್ರೇಲಿಯಾದ ವಿಕೆಟ್​ ಕಿತ್ತ ಖುಷಿಯಲ್ಲಿ ಬೂಮ್ರಾ-ಕೊಹ್ಲಿ

ಆಸ್ಟ್ರೇಲಿಯಾದ ವಿಕೆಟ್​ ಕಿತ್ತ ಖುಷಿಯಲ್ಲಿ ಬೂಮ್ರಾ-ಕೊಹ್ಲಿ

1 / 9
ಇಂದಿನ ಮ್ಯಾಚ್​ನಲ್ಲಿ ಪ್ರಮುಖ ಪಾತ್ರ ವಹಿಸಿದ ಆರ್​ ಅಶ್ವಿನ್​

ಇಂದಿನ ಮ್ಯಾಚ್​ನಲ್ಲಿ ಪ್ರಮುಖ ಪಾತ್ರ ವಹಿಸಿದ ಆರ್​ ಅಶ್ವಿನ್​

2 / 9
ಆರ್​ ಅಶ್ವಿನ್​ ಇಂದು ಮೂರು ವಿಕೆಟ್​ ಕಿತ್ತು ಎಲ್ಲರ ಗಮನ ಸೆಳೆದರು

ಆರ್​ ಅಶ್ವಿನ್​ ಇಂದು ಮೂರು ವಿಕೆಟ್​ ಕಿತ್ತು ಎಲ್ಲರ ಗಮನ ಸೆಳೆದರು

3 / 9
ಸ್ಮಿತ್​ ಔಟ್​ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ

ಸ್ಮಿತ್​ ಔಟ್​ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ

4 / 9
ಗ್ರೀನ್​ ಕ್ಯಾಚ್​ ಹಿಡಿದ ನಂತರ ವಿರಾಟ್​ ಸಂಭ್ರಮಿಸಿದ್ದು ಹೀಗೆ

ಗ್ರೀನ್​ ಕ್ಯಾಚ್​ ಹಿಡಿದ ನಂತರ ವಿರಾಟ್​ ಸಂಭ್ರಮಿಸಿದ್ದು ಹೀಗೆ

5 / 9
ಮ್ಯಾಥ್ಯೂ ವೇಡ್ ವಿಕೆಟ್​ ಪಡೆದ ಬೂಮ್ರಾ

ಮ್ಯಾಥ್ಯೂ ವೇಡ್ ವಿಕೆಟ್​ ಪಡೆದ ಬೂಮ್ರಾ

6 / 9
ಆಸ್ಟ್ರೇಲಿಯಾ ಮೈದಾನದಲ್ಲಿ ಹಾರಾಡಿದ ಟೀಂ ಇಂಡಿಯಾ ಬಾವುಟ

ಆಸ್ಟ್ರೇಲಿಯಾ ಮೈದಾನದಲ್ಲಿ ಹಾರಾಡಿದ ಟೀಂ ಇಂಡಿಯಾ ಬಾವುಟ

7 / 9
ಕೋಚ್​ ರವಿ ಶಾಸ್ತ್ರಿ ಜೊತೆ ಟೀಂ ಇಂಡಿಯಾ

ಕೋಚ್​ ರವಿ ಶಾಸ್ತ್ರಿ ಜೊತೆ ಟೀಂ ಇಂಡಿಯಾ

8 / 9
ಮ್ಯಾಚ್​ಗೂ ಮೊದಲು ಟೀಂ ಇಂಡಿಯಾ ರವಿ ಶಾಸ್ತ್ರಿಯಿಂದ ಮಾರ್ಗದರ್ಶನ ಪಡೆಯಿತು

ಮ್ಯಾಚ್​ಗೂ ಮೊದಲು ಟೀಂ ಇಂಡಿಯಾ ರವಿ ಶಾಸ್ತ್ರಿಯಿಂದ ಮಾರ್ಗದರ್ಶನ ಪಡೆಯಿತು

9 / 9

Published On - 3:37 pm, Fri, 18 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ