AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಅಡಿಲೇಡ್​ನಲ್ಲಿ ಬೀಗಿದ ಟೀಂ ಇಂಡಿಯಾ ಬೌಲರ್​​ಗಳು; ಚಿತ್ರಗಳು ಇಲ್ಲಿವೆ

ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ನಲ್ಲಿ ಟಾಸ್​ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ 244 ರನ್​ಗಳಿಗೆ ಆಲ್​ಔಟ್​ ಆಗಿತ್ತು. ಈಗ ಕಣಕ್ಕೆ ಇಳಿದಿರುವ ಆಸ್ಟ್ರೇಲಿಯಾ ತಂಡ ಭಾರತದ ಬೌಲಿಂಗ್​ ದಾಳಿಗೆ ತತ್ತರಿಸಿ ಹೋಗಿದೆ. ಕೇವಲ 139 ರನ್​ಗಳಿಗೆ 8 ವಿಕೆಟ್​ ಪತನವಾಗಿದೆ. ಅವುಗಳ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on:Dec 18, 2020 | 3:38 PM

Share
ಆಸ್ಟ್ರೇಲಿಯಾದ ವಿಕೆಟ್​ ಕಿತ್ತ ಖುಷಿಯಲ್ಲಿ ಬೂಮ್ರಾ-ಕೊಹ್ಲಿ

ಆಸ್ಟ್ರೇಲಿಯಾದ ವಿಕೆಟ್​ ಕಿತ್ತ ಖುಷಿಯಲ್ಲಿ ಬೂಮ್ರಾ-ಕೊಹ್ಲಿ

1 / 9
ಇಂದಿನ ಮ್ಯಾಚ್​ನಲ್ಲಿ ಪ್ರಮುಖ ಪಾತ್ರ ವಹಿಸಿದ ಆರ್​ ಅಶ್ವಿನ್​

ಇಂದಿನ ಮ್ಯಾಚ್​ನಲ್ಲಿ ಪ್ರಮುಖ ಪಾತ್ರ ವಹಿಸಿದ ಆರ್​ ಅಶ್ವಿನ್​

2 / 9
ಆರ್​ ಅಶ್ವಿನ್​ ಇಂದು ಮೂರು ವಿಕೆಟ್​ ಕಿತ್ತು ಎಲ್ಲರ ಗಮನ ಸೆಳೆದರು

ಆರ್​ ಅಶ್ವಿನ್​ ಇಂದು ಮೂರು ವಿಕೆಟ್​ ಕಿತ್ತು ಎಲ್ಲರ ಗಮನ ಸೆಳೆದರು

3 / 9
ಸ್ಮಿತ್​ ಔಟ್​ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ

ಸ್ಮಿತ್​ ಔಟ್​ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ

4 / 9
ಗ್ರೀನ್​ ಕ್ಯಾಚ್​ ಹಿಡಿದ ನಂತರ ವಿರಾಟ್​ ಸಂಭ್ರಮಿಸಿದ್ದು ಹೀಗೆ

ಗ್ರೀನ್​ ಕ್ಯಾಚ್​ ಹಿಡಿದ ನಂತರ ವಿರಾಟ್​ ಸಂಭ್ರಮಿಸಿದ್ದು ಹೀಗೆ

5 / 9
ಮ್ಯಾಥ್ಯೂ ವೇಡ್ ವಿಕೆಟ್​ ಪಡೆದ ಬೂಮ್ರಾ

ಮ್ಯಾಥ್ಯೂ ವೇಡ್ ವಿಕೆಟ್​ ಪಡೆದ ಬೂಮ್ರಾ

6 / 9
ಆಸ್ಟ್ರೇಲಿಯಾ ಮೈದಾನದಲ್ಲಿ ಹಾರಾಡಿದ ಟೀಂ ಇಂಡಿಯಾ ಬಾವುಟ

ಆಸ್ಟ್ರೇಲಿಯಾ ಮೈದಾನದಲ್ಲಿ ಹಾರಾಡಿದ ಟೀಂ ಇಂಡಿಯಾ ಬಾವುಟ

7 / 9
ಕೋಚ್​ ರವಿ ಶಾಸ್ತ್ರಿ ಜೊತೆ ಟೀಂ ಇಂಡಿಯಾ

ಕೋಚ್​ ರವಿ ಶಾಸ್ತ್ರಿ ಜೊತೆ ಟೀಂ ಇಂಡಿಯಾ

8 / 9
ಮ್ಯಾಚ್​ಗೂ ಮೊದಲು ಟೀಂ ಇಂಡಿಯಾ ರವಿ ಶಾಸ್ತ್ರಿಯಿಂದ ಮಾರ್ಗದರ್ಶನ ಪಡೆಯಿತು

ಮ್ಯಾಚ್​ಗೂ ಮೊದಲು ಟೀಂ ಇಂಡಿಯಾ ರವಿ ಶಾಸ್ತ್ರಿಯಿಂದ ಮಾರ್ಗದರ್ಶನ ಪಡೆಯಿತು

9 / 9

Published On - 3:37 pm, Fri, 18 December 20

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?