AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 1st Test, Day 2, LIVE Score: 2ನೇ ದಿನದಾಟ ಅಂತ್ಯ, ಕೊನೆ ಸೆಷನ್​ನಲ್ಲಿ 4 ವಿಕೆಟ್​ ತೆಗೆದು ಮಿಂಚಿದ ಟೀಂ ಇಂಡಿಯಾ

India vs England, 1st Test, Day 2 LIVE Score: ಭಾರತ-ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಸರಣಿಯ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಇಂದು. ಇಂಗ್ಲೆಂಡ್​ ದಾಂಡಿಗರನ್ನು ಕೊಹ್ಲಿ ಪಡೆ ಕಡಿಮೆ ರನ್​ಗಳಿಗೆ ಕಟ್ಟಿಹಾಕಲು ಶತಪ್ರಯತ್ನ ಮಾಡುತ್ತಿದೆ. ಆದರೆ ಇಂಗ್ಲೆಂಡ್​ ದಾಂಡಿಗರು , ಟೀಂ ಇಂಡಿಯಾ ವೇಗಿಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ.

Ind vs Eng, 1st Test, Day 2, LIVE Score: 2ನೇ ದಿನದಾಟ ಅಂತ್ಯ, ಕೊನೆ ಸೆಷನ್​ನಲ್ಲಿ 4 ವಿಕೆಟ್​ ತೆಗೆದು ಮಿಂಚಿದ ಟೀಂ ಇಂಡಿಯಾ
ಪೃಥ್ವಿಶಂಕರ
| Edited By: |

Updated on:Feb 12, 2021 | 2:50 PM

Share

ಚೆನ್ನೈ: ಮೊದಲನೇ ಟೆಸ್ಟ್​ನ ಎರಡನೇ ದಿನದಾಟ ಅಂತ್ಯವಾಗಿದ್ದು, ಅಂತಿಮ ಸೆಷನ್​ನಲ್ಲಿ ಟೀಂ ಇಂಡಿಯಾ ಬೌಲರ್​ಗಳು ಇಂಗ್ಲೆಂಡ್ ತಂಡದ ದಾಂಡಿಗರನ್ನು ಬಹುಬೇಗನೇ ಪೆವಿಲಿಯನ್​ಗೆ ಕಳುಹಿಸುವುದರಲ್ಲಿ ಯಶಸ್ವಿಯಾದರು. ಈ ಮೂಲಕ ಇಂಗ್ಲೆಂಡ್ 2ನೇ ದಿನದಾಟದ ಅಂತ್ಯಕ್ಕೆ 555 ರನ್​ ಗಳಿಸಿ ಪ್ರಮುಖ 8 ವಿಕೆಟ್​ ಕಳೆದುಕೊಂಡಿದೆ. ಬೇಸ್​ ಹಾಗೂ ಲೀಚ್​ ನಾಳಿನ ಆಟಕ್ಕೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ಟೀಂ ಇಂಡಿಯಾ ಪರ ಇಶಾಂತ್​ ಶರ್ಮಾ, ಅಶ್ವಿನ್​, ನದೀಮ್​, ಬುಮ್ರಾ ತಲಾ 2 ವಿಕೆಟ್​ ತೆಗೆದು ಮಿಂಚಿದರು.

Published On - 4:54 pm, Sat, 6 February 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!