AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 1st Test, Day 2, LIVE Score: 2ನೇ ದಿನದಾಟ ಅಂತ್ಯ, ಕೊನೆ ಸೆಷನ್​ನಲ್ಲಿ 4 ವಿಕೆಟ್​ ತೆಗೆದು ಮಿಂಚಿದ ಟೀಂ ಇಂಡಿಯಾ

India vs England, 1st Test, Day 2 LIVE Score: ಭಾರತ-ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಸರಣಿಯ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಇಂದು. ಇಂಗ್ಲೆಂಡ್​ ದಾಂಡಿಗರನ್ನು ಕೊಹ್ಲಿ ಪಡೆ ಕಡಿಮೆ ರನ್​ಗಳಿಗೆ ಕಟ್ಟಿಹಾಕಲು ಶತಪ್ರಯತ್ನ ಮಾಡುತ್ತಿದೆ. ಆದರೆ ಇಂಗ್ಲೆಂಡ್​ ದಾಂಡಿಗರು , ಟೀಂ ಇಂಡಿಯಾ ವೇಗಿಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ.

Ind vs Eng, 1st Test, Day 2, LIVE Score: 2ನೇ ದಿನದಾಟ ಅಂತ್ಯ, ಕೊನೆ ಸೆಷನ್​ನಲ್ಲಿ 4 ವಿಕೆಟ್​ ತೆಗೆದು ಮಿಂಚಿದ ಟೀಂ ಇಂಡಿಯಾ
ಪೃಥ್ವಿಶಂಕರ
| Edited By: |

Updated on:Feb 12, 2021 | 2:50 PM

Share

ಚೆನ್ನೈ: ಮೊದಲನೇ ಟೆಸ್ಟ್​ನ ಎರಡನೇ ದಿನದಾಟ ಅಂತ್ಯವಾಗಿದ್ದು, ಅಂತಿಮ ಸೆಷನ್​ನಲ್ಲಿ ಟೀಂ ಇಂಡಿಯಾ ಬೌಲರ್​ಗಳು ಇಂಗ್ಲೆಂಡ್ ತಂಡದ ದಾಂಡಿಗರನ್ನು ಬಹುಬೇಗನೇ ಪೆವಿಲಿಯನ್​ಗೆ ಕಳುಹಿಸುವುದರಲ್ಲಿ ಯಶಸ್ವಿಯಾದರು. ಈ ಮೂಲಕ ಇಂಗ್ಲೆಂಡ್ 2ನೇ ದಿನದಾಟದ ಅಂತ್ಯಕ್ಕೆ 555 ರನ್​ ಗಳಿಸಿ ಪ್ರಮುಖ 8 ವಿಕೆಟ್​ ಕಳೆದುಕೊಂಡಿದೆ. ಬೇಸ್​ ಹಾಗೂ ಲೀಚ್​ ನಾಳಿನ ಆಟಕ್ಕೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ಟೀಂ ಇಂಡಿಯಾ ಪರ ಇಶಾಂತ್​ ಶರ್ಮಾ, ಅಶ್ವಿನ್​, ನದೀಮ್​, ಬುಮ್ರಾ ತಲಾ 2 ವಿಕೆಟ್​ ತೆಗೆದು ಮಿಂಚಿದರು.

Published On - 4:54 pm, Sat, 6 February 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ