AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 1st Test, Day 2, LIVE Score: 2ನೇ ದಿನದಾಟ ಅಂತ್ಯ, ಕೊನೆ ಸೆಷನ್​ನಲ್ಲಿ 4 ವಿಕೆಟ್​ ತೆಗೆದು ಮಿಂಚಿದ ಟೀಂ ಇಂಡಿಯಾ

India vs England, 1st Test, Day 2 LIVE Score: ಭಾರತ-ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಸರಣಿಯ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಇಂದು. ಇಂಗ್ಲೆಂಡ್​ ದಾಂಡಿಗರನ್ನು ಕೊಹ್ಲಿ ಪಡೆ ಕಡಿಮೆ ರನ್​ಗಳಿಗೆ ಕಟ್ಟಿಹಾಕಲು ಶತಪ್ರಯತ್ನ ಮಾಡುತ್ತಿದೆ. ಆದರೆ ಇಂಗ್ಲೆಂಡ್​ ದಾಂಡಿಗರು , ಟೀಂ ಇಂಡಿಯಾ ವೇಗಿಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ.

Ind vs Eng, 1st Test, Day 2, LIVE Score: 2ನೇ ದಿನದಾಟ ಅಂತ್ಯ, ಕೊನೆ ಸೆಷನ್​ನಲ್ಲಿ 4 ವಿಕೆಟ್​ ತೆಗೆದು ಮಿಂಚಿದ ಟೀಂ ಇಂಡಿಯಾ
ಪೃಥ್ವಿಶಂಕರ
| Edited By: |

Updated on:Feb 12, 2021 | 2:50 PM

Share

ಚೆನ್ನೈ: ಮೊದಲನೇ ಟೆಸ್ಟ್​ನ ಎರಡನೇ ದಿನದಾಟ ಅಂತ್ಯವಾಗಿದ್ದು, ಅಂತಿಮ ಸೆಷನ್​ನಲ್ಲಿ ಟೀಂ ಇಂಡಿಯಾ ಬೌಲರ್​ಗಳು ಇಂಗ್ಲೆಂಡ್ ತಂಡದ ದಾಂಡಿಗರನ್ನು ಬಹುಬೇಗನೇ ಪೆವಿಲಿಯನ್​ಗೆ ಕಳುಹಿಸುವುದರಲ್ಲಿ ಯಶಸ್ವಿಯಾದರು. ಈ ಮೂಲಕ ಇಂಗ್ಲೆಂಡ್ 2ನೇ ದಿನದಾಟದ ಅಂತ್ಯಕ್ಕೆ 555 ರನ್​ ಗಳಿಸಿ ಪ್ರಮುಖ 8 ವಿಕೆಟ್​ ಕಳೆದುಕೊಂಡಿದೆ. ಬೇಸ್​ ಹಾಗೂ ಲೀಚ್​ ನಾಳಿನ ಆಟಕ್ಕೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ಟೀಂ ಇಂಡಿಯಾ ಪರ ಇಶಾಂತ್​ ಶರ್ಮಾ, ಅಶ್ವಿನ್​, ನದೀಮ್​, ಬುಮ್ರಾ ತಲಾ 2 ವಿಕೆಟ್​ ತೆಗೆದು ಮಿಂಚಿದರು.

Published On - 4:54 pm, Sat, 6 February 21

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್