AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ

india vs england: ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ
ವಿಕೆಟ್​ ಪಡೆದ ಸಂಭ್ರಮದಲ್ಲಿ ಇಂಗ್ಲೆಂಡ್​ ಆಟಗಾರರು
ಪೃಥ್ವಿಶಂಕರ
| Edited By: |

Updated on:Feb 12, 2021 | 2:31 PM

Share

ಚೆನ್ನೈ:ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ದಿನದ ಆರಂಭದಲ್ಲಿ ಇಂಗ್ಲೆಂಡ್​ ತಂಡವನ್ನು ಬೇಗ ಆಲ್​ಔಟ್​ ಮಾಡುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ, ಬ್ಯಾಟಿಂಗ್​ ಆರಂಭಿಸುತ್ತಲೇ ರೋಹಿತ್​ ಶರ್ಮ ವಿಕೆಟ್​ ಕಳೆದುಕೊಂಡಿತು. ನಂತರ ಗಿಲ್​, ಕೊಹ್ಲಿ ಹಾಗೂ ರಹಾನೆ ಬೇಗನೆ ಪೆವಿಲಿಯನ್​ ಸೇರಿಕೊಂಡರು. ನಂತರ ಜೊತೆಯಾದ ಪಂತ್​ ಹಾಗೂ ಪೂಜಾರ ಶತಕದ ಜೊತೆಯಾಟ ಆಡಿ ತಂಡಕ್ಕೆ ಚೇತರಿಕೆ ನೀಡಿದರು. ಪಂತ್​ 91 ರನ್​ ಗಳಿಸಿ ಔಟಾದರೆ. 73 ರನ್​​ಗಳಿಗೆ ಪೂಜಾರ ವಿಕೆಟ್​ ಒಪ್ಪಿಸಿದರು.

Published On - 5:07 pm, Sun, 7 February 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ