AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ

india vs england: ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ
ವಿಕೆಟ್​ ಪಡೆದ ಸಂಭ್ರಮದಲ್ಲಿ ಇಂಗ್ಲೆಂಡ್​ ಆಟಗಾರರು
ಪೃಥ್ವಿಶಂಕರ
| Edited By: |

Updated on:Feb 12, 2021 | 2:31 PM

Share

ಚೆನ್ನೈ:ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ದಿನದ ಆರಂಭದಲ್ಲಿ ಇಂಗ್ಲೆಂಡ್​ ತಂಡವನ್ನು ಬೇಗ ಆಲ್​ಔಟ್​ ಮಾಡುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ, ಬ್ಯಾಟಿಂಗ್​ ಆರಂಭಿಸುತ್ತಲೇ ರೋಹಿತ್​ ಶರ್ಮ ವಿಕೆಟ್​ ಕಳೆದುಕೊಂಡಿತು. ನಂತರ ಗಿಲ್​, ಕೊಹ್ಲಿ ಹಾಗೂ ರಹಾನೆ ಬೇಗನೆ ಪೆವಿಲಿಯನ್​ ಸೇರಿಕೊಂಡರು. ನಂತರ ಜೊತೆಯಾದ ಪಂತ್​ ಹಾಗೂ ಪೂಜಾರ ಶತಕದ ಜೊತೆಯಾಟ ಆಡಿ ತಂಡಕ್ಕೆ ಚೇತರಿಕೆ ನೀಡಿದರು. ಪಂತ್​ 91 ರನ್​ ಗಳಿಸಿ ಔಟಾದರೆ. 73 ರನ್​​ಗಳಿಗೆ ಪೂಜಾರ ವಿಕೆಟ್​ ಒಪ್ಪಿಸಿದರು.

Published On - 5:07 pm, Sun, 7 February 21

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ