AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 1st Test, Day 4, LIVE Score: ನಾಳೆ ಮಂಗಳಕರವಾಗಲಿದೆಯಾ ಭಾರತಕ್ಕೆ; ಗೆಲುವಿಗೆ ಬೇಕಿದೆ 381 ರನ್

ಭಾರತ ಮತ್ತು ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಮುಗಿದಿದ್ದು, 2ನೇ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್​ ನೀಡಿರುವ 420 ರನ್​ಗಳ ಬೃಹತ್​ ಮೊತ್ತವನ್ನು ಟೀಂ ಇಂಡಿಯಾ ಬೆನ್ನತ್ತಿದೆ.

Ind vs Eng, 1st Test, Day 4, LIVE Score: ನಾಳೆ ಮಂಗಳಕರವಾಗಲಿದೆಯಾ ಭಾರತಕ್ಕೆ; ಗೆಲುವಿಗೆ ಬೇಕಿದೆ 381 ರನ್
ಶುಭ್​ಮನ್ ಗಿಲ್
ಪೃಥ್ವಿಶಂಕರ
| Edited By: |

Updated on:Feb 12, 2021 | 2:22 PM

Share

ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಮುಗಿದಿದ್ದು, 2ನೇ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್​ ನೀಡಿರುವ 420 ರನ್​ಗಳ ಬೃಹತ್​ ಮೊತ್ತವನ್ನು ಟೀಂ ಇಂಡಿಯಾ ಬೆನ್ನತ್ತಿದೆ. ಆದರೆ ಟೀಂ ಇಂಡಿಯಾಕ್ಕೆ ಆರಂಭದಲ್ಲಿಯೇ ಆಘಾತ ಉಂಟಾಗಿದೆ. 12 ರನ್​ ಗಳಿಸಿದ್ದ ರೋಹಿತ್​ ಬೇಗನೆ ಪೆವಿಲಿಯನ್​ ಸೇರಿದ್ದಾರೆ. ತಾಳ್ಮೆಯ ಆಟಕ್ಕೆ ಮುಂದಾಗಿರುವ ಗಿಲ್​ 15 ರನ್​ ಹಾಗೂ ಪೂಜಾರ 12 ರನ್​ ಗಳಿಸಿ, ಅಂತಿಮ ದಿನದಾಟಕ್ಕೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ.

Published On - 5:10 pm, Mon, 8 February 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!