AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 2nd Test, Day 2, LIVE Score: 2ನೇ ದಿನದಾಟ ಅಂತ್ಯ, 2ನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 54/1

India vs England: ಭಾರತ-ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಮುಕ್ತಾಯವಾಗಿದ್ದು, 2ನೇ ಇನ್ನಿಂಗ್ಸ್​ ಆರಂಭಿಸಿರುವ ಟೀಂ ಇಂಡಿಯಾ 1 ವಿಕೆಟ್​ ಕಳೆದುಕೊಂಡು 54 ರನ್​ ಗಳಿಸಿದೆ.

Ind vs Eng, 2nd Test, Day 2, LIVE Score: 2ನೇ ದಿನದಾಟ ಅಂತ್ಯ, 2ನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 54/1
ರೋಹಿತ್​
ಪೃಥ್ವಿಶಂಕರ
| Edited By: |

Updated on:Feb 15, 2021 | 3:52 PM

Share

ಚೆನ್ನೈ: ಭಾರತ-ಇಂಗ್ಲೆಂಡ್ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಮುಕ್ತಾಯವಾಗಿದ್ದು, 2ನೇ ಇನ್ನಿಂಗ್ಸ್​ ಆರಂಭಿಸಿರುವ ಟೀಂ ಇಂಡಿಯಾ 1 ವಿಕೆಟ್​ ಕಳೆದುಕೊಂಡು 54 ರನ್​ ಗಳಿಸಿದೆ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 134 ರನ್​ಗಳಿಗೆ ತನ್ನೇಲ್ಲಾ ವಿಕೆಟ್​ ಕಳೆದುಕೊಂಡಿತು. ಟೀಂ ಇಂಡಿಯಾ ಪರ ರೋಹಿತ್​ ಹಾಗೂ ಪೂಜಾರ​ ನಾಳಿನ ಆಟಕ್ಕೆ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ.

Published On - 4:36 pm, Sun, 14 February 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು