AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ

India vs England: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ
ರೋಹಿತ್​ ಅರ್ಧ ಶತಕ
ಪೃಥ್ವಿಶಂಕರ
| Updated By: Digi Tech Desk|

Updated on:Feb 25, 2021 | 10:08 AM

Share

ಅಹಮದಾಬಾದ್‌: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ. ಮೊದಲ ದಿನವೇ.. ಮೊದಲ ಇನ್ನಿಂಗ್ಸ್‌ನಲ್ಲಿ ಲೀಡ್ ಪಡೆದು, ಪಂದ್ಯದ ಮೆಲೆ ಹಿಡಿತ ಸಾಧಿಸಿ ವಿಜೃಂಭಿಸಬೇಕಿದ್ದ ಭಾರತ ತಂಡ ರಕ್ಷಣಾತ್ಮಕ ಬ್ಯಾಟಿಂಗ್​ಗೆ ಮೊರೆಹೋಯಿತು. ಇದಕ್ಕೆ ತಕ್ಕಂತೆ ಮೂರು ವಿಕೆಟುಗಳು ಉರುಳಿದ್ದು ಭಾರತದ ತಂಡಕ್ಕೆ ಮಗ್ಗುಲ ಮುಳ್ಳು ಆಯಿತು. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾದರೂ ಭಾರತದ ಬ್ಯಾಟ್ಸ್​ಮನ್​ಗಳು ನಿಧಾನಕ್ಕೆ ಆಡಿಕೊಳ್ಳಲಿ… ಸಮಾಧಾನ ಪಟ್ಟಿಕೊಂಡಿದ್ದಾರೆ.

Published On - 10:16 pm, Wed, 24 February 21

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ