AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ

India vs England: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ
ರೋಹಿತ್​ ಅರ್ಧ ಶತಕ
ಪೃಥ್ವಿಶಂಕರ
| Edited By: |

Updated on:Feb 25, 2021 | 10:08 AM

Share

ಅಹಮದಾಬಾದ್‌: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ. ಮೊದಲ ದಿನವೇ.. ಮೊದಲ ಇನ್ನಿಂಗ್ಸ್‌ನಲ್ಲಿ ಲೀಡ್ ಪಡೆದು, ಪಂದ್ಯದ ಮೆಲೆ ಹಿಡಿತ ಸಾಧಿಸಿ ವಿಜೃಂಭಿಸಬೇಕಿದ್ದ ಭಾರತ ತಂಡ ರಕ್ಷಣಾತ್ಮಕ ಬ್ಯಾಟಿಂಗ್​ಗೆ ಮೊರೆಹೋಯಿತು. ಇದಕ್ಕೆ ತಕ್ಕಂತೆ ಮೂರು ವಿಕೆಟುಗಳು ಉರುಳಿದ್ದು ಭಾರತದ ತಂಡಕ್ಕೆ ಮಗ್ಗುಲ ಮುಳ್ಳು ಆಯಿತು. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾದರೂ ಭಾರತದ ಬ್ಯಾಟ್ಸ್​ಮನ್​ಗಳು ನಿಧಾನಕ್ಕೆ ಆಡಿಕೊಳ್ಳಲಿ… ಸಮಾಧಾನ ಪಟ್ಟಿಕೊಂಡಿದ್ದಾರೆ.

Published On - 10:16 pm, Wed, 24 February 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ