AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ

India vs England: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ
ರೋಹಿತ್​ ಅರ್ಧ ಶತಕ
ಪೃಥ್ವಿಶಂಕರ
| Edited By: |

Updated on:Feb 25, 2021 | 10:08 AM

Share

ಅಹಮದಾಬಾದ್‌: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ. ಮೊದಲ ದಿನವೇ.. ಮೊದಲ ಇನ್ನಿಂಗ್ಸ್‌ನಲ್ಲಿ ಲೀಡ್ ಪಡೆದು, ಪಂದ್ಯದ ಮೆಲೆ ಹಿಡಿತ ಸಾಧಿಸಿ ವಿಜೃಂಭಿಸಬೇಕಿದ್ದ ಭಾರತ ತಂಡ ರಕ್ಷಣಾತ್ಮಕ ಬ್ಯಾಟಿಂಗ್​ಗೆ ಮೊರೆಹೋಯಿತು. ಇದಕ್ಕೆ ತಕ್ಕಂತೆ ಮೂರು ವಿಕೆಟುಗಳು ಉರುಳಿದ್ದು ಭಾರತದ ತಂಡಕ್ಕೆ ಮಗ್ಗುಲ ಮುಳ್ಳು ಆಯಿತು. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾದರೂ ಭಾರತದ ಬ್ಯಾಟ್ಸ್​ಮನ್​ಗಳು ನಿಧಾನಕ್ಕೆ ಆಡಿಕೊಳ್ಳಲಿ… ಸಮಾಧಾನ ಪಟ್ಟಿಕೊಂಡಿದ್ದಾರೆ.

Published On - 10:16 pm, Wed, 24 February 21

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ