AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England Series: ಟಿ20 ಸರಣಿಗೆ ಅಯ್ಕೆಯಾದ ಸೂರ್ಯಕುಮಾರ್ ಯಾದವ್, ತೆವಾಟಿಯಾ ಮತ್ತು ಇಶಾನ್ ಕಿಷನ್

ಇಂಗ್ಲೆಂಡ್ ವಿರುದ್ಧ ನಡೆಯುವ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿರುವ ಬಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಸೀಮಿತ ಒವರ್​ಗಳ ಕ್ರಿಕೆಟ್​ಗೆ ಟೀಮಿನಿಂದ ಹಿಂದೆ ಕೈ ಬಿಡಲಾಗಿದ್ದ ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ ರಿಷಭ್ ಪಂತ್ ಅವರನ್ನು ವಾಪಸ್ಸು ತಂದಿದೆ. ಹಾಗೆಯೇ, ಐಪಿಎಲ್ 2020 ಸೀಸನ್​ನಲ್ಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಸೂರ್ಯಕುಮಾರ್ ಯಾದವ್, ಇಶಾನ್ ಕಿಷನ್ ಅವರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಅದೇ ಸೀಸನ್​ನಲ್ಲಿ ಕೆಲ ಮ್ಯಾಚ್​ ವಿನ್ನಿಂಗ್ ಇನ್ನಿಂಗ್ಸ್​​ಗಳನ್ನಾಡಿದ ಆಲ್-ರೌಂಡರ್ ರಾಹುಲ್ ತೆವಾಟಿಯಾ […]

India vs England Series: ಟಿ20 ಸರಣಿಗೆ ಅಯ್ಕೆಯಾದ ಸೂರ್ಯಕುಮಾರ್ ಯಾದವ್, ತೆವಾಟಿಯಾ ಮತ್ತು ಇಶಾನ್ ಕಿಷನ್
ಸೂರ್ಯಕುಮಾರ್ ಯಾದವ್
ಅರುಣ್​ ಕುಮಾರ್​ ಬೆಳ್ಳಿ
|

Updated on:Feb 20, 2021 | 11:25 PM

Share

ಇಂಗ್ಲೆಂಡ್ ವಿರುದ್ಧ ನಡೆಯುವ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿರುವ ಬಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು, ಸೀಮಿತ ಒವರ್​ಗಳ ಕ್ರಿಕೆಟ್​ಗೆ ಟೀಮಿನಿಂದ ಹಿಂದೆ ಕೈ ಬಿಡಲಾಗಿದ್ದ ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ ರಿಷಭ್ ಪಂತ್ ಅವರನ್ನು ವಾಪಸ್ಸು ತಂದಿದೆ. ಹಾಗೆಯೇ, ಐಪಿಎಲ್ 2020 ಸೀಸನ್​ನಲ್ಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಸೂರ್ಯಕುಮಾರ್ ಯಾದವ್, ಇಶಾನ್ ಕಿಷನ್ ಅವರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಅದೇ ಸೀಸನ್​ನಲ್ಲಿ ಕೆಲ ಮ್ಯಾಚ್​ ವಿನ್ನಿಂಗ್ ಇನ್ನಿಂಗ್ಸ್​​ಗಳನ್ನಾಡಿದ ಆಲ್-ರೌಂಡರ್ ರಾಹುಲ್ ತೆವಾಟಿಯಾ ಮತ್ತು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯವರನ್ನೂ ಟೀಮಿಗೆ ಆಯ್ಕೆ ಮಾಡಲಾಗಿದೆ. ವರುಣ್ ಆಸ್ಟ್ರೇಲಿಯಾ ಪ್ರವಾಸಕ್ಕೆ ಅಯ್ಕೆಯಾಗಿದ್ದರು ಎನ್ನುವುದನ್ನು ಇಲ್ಲಿ ನೆನಪಿಸಕೊಳ್ಳಬಹುದಾಗಿದೆ. ಆದರೆ ಭುಜದ ನೋವಿನ ಸಮಸ್ಯೆಯಿಂದಾಗಿ ಅವರು ಹಿಂದೆ ಸರಿಯಬೇಕಾಗಿತ್ತು.

Rahul Tewatia

ರಾಹುಲ್ ತೆವಾಟಿಯಾ

ವಿಕೆಟ್​ಕೀಪರ್/ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಬಿಸಿಸಿಐ ಟಿ20ಐ ಕ್ರಿಕೆಟ್ ಸರಣಿಗೆ ಇಂದು ಪ್ರಕಟಿಸಿರುವ ತಂಡ ಕೆಳಗಿನಂತಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪನಾಯಕ), ಕೆ ಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, (ವಿಕೆಟ್​ಕೀಪರ್) ಇಶಾನ್ ಕಿಷನ್ (ವಿಕೆಟ್​ ಕೀಪರ್), ಯುಜ್ವೇಂದ್ರ ಚಹಲ್, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್ ಸೈನಿ ಮತ್ತು ಶಾರ್ದುಲ್ ಠಾಕೂರ್.

Published On - 11:02 pm, Sat, 20 February 21

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!