AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇಂಗ್ಲೆಂಡ್ ವಿರುದ್ಧದ ಕೊನೆಯ 2 ಪಂದ್ಯಗಳಿಗೆ ಭಾರತ ತಂಡ ಪ್ರಕಟ

ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೆ ಬದಲಾವಣೆ ಇಲ್ಲ. ಟೆಸ್ಟ್ ಆಡಲು ಆಯ್ಕೆಯಾಗಿರುವ ಆಟಗಾರರ ವಿವರ ಇಂತಿದೆ.

India vs England: ಇಂಗ್ಲೆಂಡ್ ವಿರುದ್ಧದ ಕೊನೆಯ 2 ಪಂದ್ಯಗಳಿಗೆ ಭಾರತ ತಂಡ ಪ್ರಕಟ
ಸಂಭ್ರಮಿಸುತ್ತಿರುವ ಟೀಮ್ ಇಂಡಿಯಾ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 17, 2021 | 5:11 PM

Share

ದೆಹಲಿ: ಅಹಮದಾಬಾದ್​ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೆ ಬದಲಾವಣೆ ಇಲ್ಲ.

ಆಟಗಾರರ ತಂಡ ಇಂತಿದೆ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್​ವಾಲ್, ಶುಭಮನ್​ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ಮೊಹಮದ್​ ಸಿರಾಜ್.

ಬುಧವಾರದಂದು ಸಭೆ ಸೇರಿದ ಆಯ್ಕೆ ಸಮಿತಿಯು ಐವರು ನೆಟ್ ಬೌಲರ್​ಗಳನ್ನು ಹಾಗೂ ಇಬ್ಬರು ಸ್ಟ್ಯಾಂಡ್​ಬೈ ಅಟಗಾರರನ್ನೂ ಹೆಸರಿಸಿತು.

ನೆಟ್ ಬೌಲರ್​ಗಳು: ಅಂಕಿತ್ ರಜಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್, ಕೃಷ್ಣಪ್ಪ ಗೌತಮ್, ಸೌರಭ್ ಕುಮಾರ್

ಸ್ಟ್ಯಾಂಡ್ ಬೈ ಆಟಗಾರರು: ಕೆಎಸ್ ಭರತ್, ರಾಹುಲ್ ಚಹರ್

Published On - 4:01 pm, Wed, 17 February 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ