AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇಂಗ್ಲೆಂಡ್ ವಿರುದ್ಧದ ಕೊನೆಯ 2 ಪಂದ್ಯಗಳಿಗೆ ಭಾರತ ತಂಡ ಪ್ರಕಟ

ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೆ ಬದಲಾವಣೆ ಇಲ್ಲ. ಟೆಸ್ಟ್ ಆಡಲು ಆಯ್ಕೆಯಾಗಿರುವ ಆಟಗಾರರ ವಿವರ ಇಂತಿದೆ.

India vs England: ಇಂಗ್ಲೆಂಡ್ ವಿರುದ್ಧದ ಕೊನೆಯ 2 ಪಂದ್ಯಗಳಿಗೆ ಭಾರತ ತಂಡ ಪ್ರಕಟ
ಸಂಭ್ರಮಿಸುತ್ತಿರುವ ಟೀಮ್ ಇಂಡಿಯಾ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 17, 2021 | 5:11 PM

Share

ದೆಹಲಿ: ಅಹಮದಾಬಾದ್​ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೆ ಬದಲಾವಣೆ ಇಲ್ಲ.

ಆಟಗಾರರ ತಂಡ ಇಂತಿದೆ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್​ವಾಲ್, ಶುಭಮನ್​ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ಮೊಹಮದ್​ ಸಿರಾಜ್.

ಬುಧವಾರದಂದು ಸಭೆ ಸೇರಿದ ಆಯ್ಕೆ ಸಮಿತಿಯು ಐವರು ನೆಟ್ ಬೌಲರ್​ಗಳನ್ನು ಹಾಗೂ ಇಬ್ಬರು ಸ್ಟ್ಯಾಂಡ್​ಬೈ ಅಟಗಾರರನ್ನೂ ಹೆಸರಿಸಿತು.

ನೆಟ್ ಬೌಲರ್​ಗಳು: ಅಂಕಿತ್ ರಜಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್, ಕೃಷ್ಣಪ್ಪ ಗೌತಮ್, ಸೌರಭ್ ಕುಮಾರ್

ಸ್ಟ್ಯಾಂಡ್ ಬೈ ಆಟಗಾರರು: ಕೆಎಸ್ ಭರತ್, ರಾಹುಲ್ ಚಹರ್

Published On - 4:01 pm, Wed, 17 February 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ