AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಎರಡನೇ ಟೆಸ್ಟ್​ಗೆ ಆಟಗಾರರ ಪಟ್ಟಿ ರೆಡಿ.. ಗಾಯಗೊಂಡಿದ್ದ ಅಕ್ಸಾರ್​ ಪಟೇಲ್​ ತಂಡಕ್ಕೆ ವಾಪಸ್

India vs England: ಗಾಯದಿಂದಾಗಿ ಮೊದಲ ಟೆಸ್ಟ್​ನಿಂದ ಹೊರಗುಳಿದಿದ್ದ ಅಕ್ಸಾರ್​ ಪಟೇಲ್​, ಗಾಯದಿಂದ ಚೇತರಿಸಿಕೊಂಡಿದ್ದು ಎಡಗೈ ಸ್ಪಿನ್ನರ್​ ನದೀಮ್​ ಬದಲು ತಂಡದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಗಳಿವೆ. ಹಾಗೆಯೇ ಕಳೆದ ಪಂದ್ಯದಲ್ಲಿ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳನ್ನು ಸರಿಪಡಿಸಿಕೊಂಡು ಕೊಹ್ಲಿ ನಾಯಕತ್ವದ ತಂಡ, ಇಂಗ್ಲೆಂಡ್​ ಎದುರು ಸೆಣೆಸಾಡಲಿದೆ.

India vs England: ಎರಡನೇ ಟೆಸ್ಟ್​ಗೆ ಆಟಗಾರರ ಪಟ್ಟಿ ರೆಡಿ.. ಗಾಯಗೊಂಡಿದ್ದ ಅಕ್ಸಾರ್​ ಪಟೇಲ್​ ತಂಡಕ್ಕೆ ವಾಪಸ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Feb 12, 2021 | 5:32 PM

Share

ಚೆನ್ನೈ: ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಎರಡನೇ ಟೆಸ್ಟ್​ ಪಂದ್ಯ ತಮಿಳುನಾಡಿನ ಚೆಪಾಕ್​ ಮೈದಾನದಲ್ಲಿ ಫೆಬ್ರವರಿ 13ರಿಂದ ಆರಂಭವಾಗಲಿದೆ. ಹೀಗಾಗಿ ಟೆಸ್ಟ್​ ಸರಣಿಯ ಎರಡನೇ ಟೆಸ್ಟ್​ಗೆ ಎರಡು ತಂಡಗಳು ತಮ್ಮ ತಂಡದ ಸದಸ್ಯರ ಪಟ್ಟಿಯನ್ನು ಬಿಡುಗಡೆಗೊಳಿಸಿವೆ. ಈಗಾಗಲೇ ಮುಗಿದಿರುವ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್​ ವಿರುದ್ದ ಹೀನಾಯವಾಗಿ ಸೋಲನುಭವಿಸಿದೆ. ಹೀಗಾಗಿ 2ನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ. ಗಾಯದಿಂದಾಗಿ ಮೊದಲ ಟೆಸ್ಟ್​ನಿಂದ ಹೊರಗುಳಿದಿದ್ದ ಅಕ್ಸಾರ್​ ಪಟೇಲ್​, ಗಾಯದಿಂದ ಚೇತರಿಸಿಕೊಂಡಿದ್ದು ಎಡಗೈ ಸ್ಪಿನ್ನರ್​ ನದೀಮ್​ ಬದಲು ತಂಡದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಗಳಿವೆ. ಹಾಗೆಯೇ ಕಳೆದ ಪಂದ್ಯದಲ್ಲಿ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳನ್ನು ಸರಿಪಡಿಸಿಕೊಂಡು ಕೊಹ್ಲಿ ನಾಯಕತ್ವದ ತಂಡ, ಇಂಗ್ಲೆಂಡ್​ ಎದುರು ಸೆಣೆಸಾಡಲಿದೆ.

ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾದ ಸದಸ್ಯರ ಪಟ್ಟಿ.. ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಕೆ.ಎಲ್. ರಾಹುಲ್​, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಆಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮಹಮದ್​ ಸಿರಾಜ್, ಶಾರ್ದುಲ್ ಠಾಕೂರ್.

ಎರಡನೇ ಟೆಸ್ಟ್​ಗೆ ಇಂಗ್ಲೆಂಡ್​ ತಂಡದ ಸದಸ್ಯರ ಪಟ್ಟಿ.. ಜೋ ರೂಟ್ (ನಾಯಕ), ಮೊಯೀನ್ ಅಲಿ, ಡೊಮ್ ಬೆಸ್, ಸ್ಟುವರ್ಟ್ ಬ್ರಾಡ್, ರೋರಿ ಬರ್ನ್ಸ್, ಜೋಸ್ ಬಟ್ಲರ್, ಜಾಕ್ ಕ್ರಾಲೆ, ಬೆನ್ ಫೋಕ್ಸ್, ಡಾನ್ ಲಾರೆನ್ಸ್, ಜ್ಯಾಕ್ ಲೀಚ್, ಬೆನ್ ಸ್ಟೋಕ್ಸ್, ಆಲಿ ಸ್ಟೋನ್, ಡೊಮ್ ಸಿಬ್ಲಿ, ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್, ಜೇಮ್ಸ್ ಆಂಡರ್ಸನ್.

Published On - 5:24 pm, Fri, 12 February 21

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ