AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಕೊಲ್ಕತ್ತಾ ಕಪ್ ಗೆಲ್ಲುವ ಕನಸಿಗೆ ಚೆನ್ನೈ ಎಳ್ಳು ನೀರು ಬಿಟ್ಟ ಫೋಟೊಗಳು..

ಐಪಿಎಲ್​ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಸೋಲಿನ ಸುಳಿಯಲ್ಲಿದ್ದ ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾದ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತೀ ಹೆಚ್ಚು ಬಾರಿ ಕೊನೆ ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ಗೆಲುವು ದಾಖಲಿಸಿದ ತಂಡವಾಗಿ ಹೊರ ಹೊಮ್ಮಿದೆ. ಸೆಕೆಂಡ್ ಇನಿಂಗ್ಸ್​​ನಲ್ಲಿ ಬೌಲಿಂಗ್ ಮಾಡಲು […]

IPL 2020: ಕೊಲ್ಕತ್ತಾ ಕಪ್ ಗೆಲ್ಲುವ ಕನಸಿಗೆ ಚೆನ್ನೈ ಎಳ್ಳು ನೀರು ಬಿಟ್ಟ ಫೋಟೊಗಳು..
ಪೃಥ್ವಿಶಂಕರ
| Edited By: |

Updated on: Oct 30, 2020 | 5:01 PM

Share

ಐಪಿಎಲ್​ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಸೋಲಿನ ಸುಳಿಯಲ್ಲಿದ್ದ ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾದ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತೀ ಹೆಚ್ಚು ಬಾರಿ ಕೊನೆ ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ಗೆಲುವು ದಾಖಲಿಸಿದ ತಂಡವಾಗಿ ಹೊರ ಹೊಮ್ಮಿದೆ.

ಸೆಕೆಂಡ್ ಇನಿಂಗ್ಸ್​​ನಲ್ಲಿ ಬೌಲಿಂಗ್ ಮಾಡಲು ಮಂಜು ಕಂಟಕವಾಯ್ತು. ಹೀಗಾಗಿ ನಮಗೆ ಚೆನ್ನೈ ತಂಡವನ್ನ ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ ಎಂದು, ಕೆಕೆಆರ್ ತಂಡದ ನಾಯಕ ಇಯಾನ್ ಮಾರ್ಗನ್ ಬೇಸರ ವ್ಯಕ್ತಪಡಿಸಿದ್ರು.

ಕೆಕೆಆರ್ ವಿರುದ್ಧದ ಕೊನೆ ಓವರ್​ನಲ್ಲಿ ಚೆನ್ನೈ ತಂಡದ ರವೀಂದ್ರ ಜಡೇಜಾ ಕೊನೆಯ ಎರಡು ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಐಪಿಎಲ್​ನಲ್ಲಿ ಕೊನೆಯ ಪಂದ್ಯಗಳಲ್ಲಿ ನಾವು ಉತ್ತಮ ಪ್ರದರ್ಶನ ನೀಡುತ್ತಿದ್ದೇವೆ. ತಂಡದಲ್ಲಿರೋ ಯುವ ಕ್ರಿಕೆಟಿಗರು ಗೆಲುವು ತಂದುಕೊಡ್ತಿದ್ದಾರೆ ಎಂದು ನಾಯಕ ಮಹೇಂದ್ರ ಸಿಂಗ್ ಧೋನಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ವಿರುದ್ಧದ ಎರಡೂ ಪಂದ್ಯದಲ್ಲಿ ಎಂ.ಎಸ್.ಧೋನಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದ್ದಾರೆ.

ನಾಯಕ ಧೋನಿ ನನಗೆ ಎಂತಾ ಪರಿಸ್ಥಿತಿಯನ್ನಾದ್ರೂ ನಗುಮುಖದಿಂದಲೇ ಸ್ವೀಕರಿಸು ಎಂದಿದ್ರು. ಹೀಗಾಗಿ ನಾನು ಬ್ಯಾಟಿಂಗ್ ಮಾಡೋವಾಗ ಚೆನ್ನೈ ಸಂಕಷ್ಟದಲ್ಲಿದ್ರೂ ಅದ್ಭುತವಾಗಿ ಬ್ಯಾಟಿಂಗ್ ಮಾಡಿದೆ ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್