AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಕೊಲ್ಕತ್ತಾ ಕಪ್ ಗೆಲ್ಲುವ ಕನಸಿಗೆ ಚೆನ್ನೈ ಎಳ್ಳು ನೀರು ಬಿಟ್ಟ ಫೋಟೊಗಳು..

ಐಪಿಎಲ್​ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಸೋಲಿನ ಸುಳಿಯಲ್ಲಿದ್ದ ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾದ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತೀ ಹೆಚ್ಚು ಬಾರಿ ಕೊನೆ ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ಗೆಲುವು ದಾಖಲಿಸಿದ ತಂಡವಾಗಿ ಹೊರ ಹೊಮ್ಮಿದೆ. ಸೆಕೆಂಡ್ ಇನಿಂಗ್ಸ್​​ನಲ್ಲಿ ಬೌಲಿಂಗ್ ಮಾಡಲು […]

IPL 2020: ಕೊಲ್ಕತ್ತಾ ಕಪ್ ಗೆಲ್ಲುವ ಕನಸಿಗೆ ಚೆನ್ನೈ ಎಳ್ಳು ನೀರು ಬಿಟ್ಟ ಫೋಟೊಗಳು..
ಪೃಥ್ವಿಶಂಕರ
| Edited By: |

Updated on: Oct 30, 2020 | 5:01 PM

Share

ಐಪಿಎಲ್​ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಸೋಲಿನ ಸುಳಿಯಲ್ಲಿದ್ದ ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾದ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತೀ ಹೆಚ್ಚು ಬಾರಿ ಕೊನೆ ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ಗೆಲುವು ದಾಖಲಿಸಿದ ತಂಡವಾಗಿ ಹೊರ ಹೊಮ್ಮಿದೆ.

ಸೆಕೆಂಡ್ ಇನಿಂಗ್ಸ್​​ನಲ್ಲಿ ಬೌಲಿಂಗ್ ಮಾಡಲು ಮಂಜು ಕಂಟಕವಾಯ್ತು. ಹೀಗಾಗಿ ನಮಗೆ ಚೆನ್ನೈ ತಂಡವನ್ನ ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ ಎಂದು, ಕೆಕೆಆರ್ ತಂಡದ ನಾಯಕ ಇಯಾನ್ ಮಾರ್ಗನ್ ಬೇಸರ ವ್ಯಕ್ತಪಡಿಸಿದ್ರು.

ಕೆಕೆಆರ್ ವಿರುದ್ಧದ ಕೊನೆ ಓವರ್​ನಲ್ಲಿ ಚೆನ್ನೈ ತಂಡದ ರವೀಂದ್ರ ಜಡೇಜಾ ಕೊನೆಯ ಎರಡು ಬಾಲ್​ನಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಐಪಿಎಲ್​ನಲ್ಲಿ ಕೊನೆಯ ಪಂದ್ಯಗಳಲ್ಲಿ ನಾವು ಉತ್ತಮ ಪ್ರದರ್ಶನ ನೀಡುತ್ತಿದ್ದೇವೆ. ತಂಡದಲ್ಲಿರೋ ಯುವ ಕ್ರಿಕೆಟಿಗರು ಗೆಲುವು ತಂದುಕೊಡ್ತಿದ್ದಾರೆ ಎಂದು ನಾಯಕ ಮಹೇಂದ್ರ ಸಿಂಗ್ ಧೋನಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ವಿರುದ್ಧದ ಎರಡೂ ಪಂದ್ಯದಲ್ಲಿ ಎಂ.ಎಸ್.ಧೋನಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದ್ದಾರೆ.

ನಾಯಕ ಧೋನಿ ನನಗೆ ಎಂತಾ ಪರಿಸ್ಥಿತಿಯನ್ನಾದ್ರೂ ನಗುಮುಖದಿಂದಲೇ ಸ್ವೀಕರಿಸು ಎಂದಿದ್ರು. ಹೀಗಾಗಿ ನಾನು ಬ್ಯಾಟಿಂಗ್ ಮಾಡೋವಾಗ ಚೆನ್ನೈ ಸಂಕಷ್ಟದಲ್ಲಿದ್ರೂ ಅದ್ಭುತವಾಗಿ ಬ್ಯಾಟಿಂಗ್ ಮಾಡಿದೆ ಎಂದು ರುತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ