Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಗೆಲುವಿನ ಲಯದಲ್ಲಿದ್ದ ಆರ್​ಸಿಬಿಗೆ ಚೆನ್ನೈ ಸೋಲುಣಿಸಿದ ಫೋಟೋಗಳು..

ಆರ್​ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ದುಬೈ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯ ಚೆನ್ನೈ ಪಾಲಿಗೆ ಪರಿಪೂರ್ಣವಾದ ಪಂದ್ಯವಾಗಿತ್ತು. ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಕಮ್​​ಬ್ಯಾಕ್ ಮಾಡಿತು. ಚೆನ್ನೈ ವಿರುದ್ಧದ ಸೋಲಿನ ಬಗ್ಗೆ ಕ್ಯಾಪ್ಟನ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲು ಬ್ಯಾಟಿಂಗ್ ಮಾಡೋವಾಗ ಇದ್ದ ಪಿಚ್​ನ ಸ್ವರೂಪ, ಚೆನ್ನೈ ಬ್ಯಾಟಿಂಗ್ ಮಾಡೋವಾಗ ಬದಲಾಯ್ತು ಎಂದಿದ್ದಾರೆ. ಐಪಿಎಲ್​ನಲ್ಲಿ 200 ಸಿಕ್ಸರ್ […]

IPL 2020: ಗೆಲುವಿನ ಲಯದಲ್ಲಿದ್ದ ಆರ್​ಸಿಬಿಗೆ ಚೆನ್ನೈ ಸೋಲುಣಿಸಿದ ಫೋಟೋಗಳು..
ಸಿಎಸ್​ಕೆ ತಂಡ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Nov 23, 2020 | 12:42 PM

ಆರ್​ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ದುಬೈ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯ ಚೆನ್ನೈ ಪಾಲಿಗೆ ಪರಿಪೂರ್ಣವಾದ ಪಂದ್ಯವಾಗಿತ್ತು. ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಕಮ್​​ಬ್ಯಾಕ್ ಮಾಡಿತು.

ಚೆನ್ನೈ ವಿರುದ್ಧದ ಸೋಲಿನ ಬಗ್ಗೆ ಕ್ಯಾಪ್ಟನ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲು ಬ್ಯಾಟಿಂಗ್ ಮಾಡೋವಾಗ ಇದ್ದ ಪಿಚ್​ನ ಸ್ವರೂಪ, ಚೆನ್ನೈ ಬ್ಯಾಟಿಂಗ್ ಮಾಡೋವಾಗ ಬದಲಾಯ್ತು ಎಂದಿದ್ದಾರೆ.

ಐಪಿಎಲ್​ನಲ್ಲಿ 200 ಸಿಕ್ಸರ್ ಮತ್ತು 500 ಬೌಂಡರಿ ಸಿಡಿಸಿದ ಮೊದಲ ಬ್ಯಾಟ್ಸ್​ಮನ್ ಅನ್ನೋ ಹೆಗ್ಗಳಿಕೆಗೆ ಕ್ಯಾಪ್ಟನ್ ಕೊಹ್ಲಿ ಪಾತ್ರರಾಗಿದ್ದಾರೆ.

2011ರಿಂದ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಹಸಿರು ಬಣ್ಣದ ಜೆರ್ಸಿಯಲ್ಲಿ 9 ಪಂದ್ಯಗಳನ್ನ ಆಡಿದೆ. ಅದ್ರಲ್ಲಿ ಕೇವಲ 3ರಲ್ಲಿ ಮಾತ್ರ ಗೆದ್ದು ಬೀಗಿದೆ.

ಅಟ್ಯಾಕಿಂಗ್ ಸ್ಪೆಲ್ ಮಾಡಿದ ಕರ್ರನ್ 3 ವಿಕೆಟ್ ಪಡೆದು ಮಿಂಚಿದ. ಸ್ಲಾಗ್ ಓವರ್​ನಲ್ಲಿ ರನ್ ಹರಿದು ಬರುತ್ತೆ ಅನ್ನೋ ಕೊಹ್ಲಿ ನಂಬಿಕೆಯನ್ನ ಸ್ಯಾಮ್ ಕರ್ರನ್, ಹುಸಿ ಮಾಡಿದ್ರು.

ಆರ್​ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದ್ರೂ ಪ್ಲೇ ಆಫ್​ನಿಂದ ಹೊರಬಿದ್ದಿದೆ.

65ಎಸೆತಗಳನ್ನ ಎದುರಿಸಿದ ಋತುರಾಜ್ 4ಬೌಂಡರಿ, 3ಸಿಕ್ಸರ್​ಗಳ ನೆರವಿನಿಂದ ಅಜೇಯ 65ರನ್ ಗಳಿಸೋದ್ರೊಂದಿಗೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ರು.

Published On - 8:46 am, Mon, 26 October 20

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್