AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಗೆಲುವಿನ ಲಯದಲ್ಲಿದ್ದ ಆರ್​ಸಿಬಿಗೆ ಚೆನ್ನೈ ಸೋಲುಣಿಸಿದ ಫೋಟೋಗಳು..

ಆರ್​ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ದುಬೈ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯ ಚೆನ್ನೈ ಪಾಲಿಗೆ ಪರಿಪೂರ್ಣವಾದ ಪಂದ್ಯವಾಗಿತ್ತು. ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಕಮ್​​ಬ್ಯಾಕ್ ಮಾಡಿತು. ಚೆನ್ನೈ ವಿರುದ್ಧದ ಸೋಲಿನ ಬಗ್ಗೆ ಕ್ಯಾಪ್ಟನ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲು ಬ್ಯಾಟಿಂಗ್ ಮಾಡೋವಾಗ ಇದ್ದ ಪಿಚ್​ನ ಸ್ವರೂಪ, ಚೆನ್ನೈ ಬ್ಯಾಟಿಂಗ್ ಮಾಡೋವಾಗ ಬದಲಾಯ್ತು ಎಂದಿದ್ದಾರೆ. ಐಪಿಎಲ್​ನಲ್ಲಿ 200 ಸಿಕ್ಸರ್ […]

IPL 2020: ಗೆಲುವಿನ ಲಯದಲ್ಲಿದ್ದ ಆರ್​ಸಿಬಿಗೆ ಚೆನ್ನೈ ಸೋಲುಣಿಸಿದ ಫೋಟೋಗಳು..
ಸಿಎಸ್​ಕೆ ತಂಡ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Nov 23, 2020 | 12:42 PM

Share

ಆರ್​ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ದುಬೈ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯ ಚೆನ್ನೈ ಪಾಲಿಗೆ ಪರಿಪೂರ್ಣವಾದ ಪಂದ್ಯವಾಗಿತ್ತು. ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಕಮ್​​ಬ್ಯಾಕ್ ಮಾಡಿತು.

ಚೆನ್ನೈ ವಿರುದ್ಧದ ಸೋಲಿನ ಬಗ್ಗೆ ಕ್ಯಾಪ್ಟನ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲು ಬ್ಯಾಟಿಂಗ್ ಮಾಡೋವಾಗ ಇದ್ದ ಪಿಚ್​ನ ಸ್ವರೂಪ, ಚೆನ್ನೈ ಬ್ಯಾಟಿಂಗ್ ಮಾಡೋವಾಗ ಬದಲಾಯ್ತು ಎಂದಿದ್ದಾರೆ.

ಐಪಿಎಲ್​ನಲ್ಲಿ 200 ಸಿಕ್ಸರ್ ಮತ್ತು 500 ಬೌಂಡರಿ ಸಿಡಿಸಿದ ಮೊದಲ ಬ್ಯಾಟ್ಸ್​ಮನ್ ಅನ್ನೋ ಹೆಗ್ಗಳಿಕೆಗೆ ಕ್ಯಾಪ್ಟನ್ ಕೊಹ್ಲಿ ಪಾತ್ರರಾಗಿದ್ದಾರೆ.

2011ರಿಂದ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಹಸಿರು ಬಣ್ಣದ ಜೆರ್ಸಿಯಲ್ಲಿ 9 ಪಂದ್ಯಗಳನ್ನ ಆಡಿದೆ. ಅದ್ರಲ್ಲಿ ಕೇವಲ 3ರಲ್ಲಿ ಮಾತ್ರ ಗೆದ್ದು ಬೀಗಿದೆ.

ಅಟ್ಯಾಕಿಂಗ್ ಸ್ಪೆಲ್ ಮಾಡಿದ ಕರ್ರನ್ 3 ವಿಕೆಟ್ ಪಡೆದು ಮಿಂಚಿದ. ಸ್ಲಾಗ್ ಓವರ್​ನಲ್ಲಿ ರನ್ ಹರಿದು ಬರುತ್ತೆ ಅನ್ನೋ ಕೊಹ್ಲಿ ನಂಬಿಕೆಯನ್ನ ಸ್ಯಾಮ್ ಕರ್ರನ್, ಹುಸಿ ಮಾಡಿದ್ರು.

ಆರ್​ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದ್ರೂ ಪ್ಲೇ ಆಫ್​ನಿಂದ ಹೊರಬಿದ್ದಿದೆ.

65ಎಸೆತಗಳನ್ನ ಎದುರಿಸಿದ ಋತುರಾಜ್ 4ಬೌಂಡರಿ, 3ಸಿಕ್ಸರ್​ಗಳ ನೆರವಿನಿಂದ ಅಜೇಯ 65ರನ್ ಗಳಿಸೋದ್ರೊಂದಿಗೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ರು.

Published On - 8:46 am, Mon, 26 October 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ