AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಗೆಲುವಿನ ಲಯದಲ್ಲಿದ್ದ ಆರ್​ಸಿಬಿಗೆ ಚೆನ್ನೈ ಸೋಲುಣಿಸಿದ ಫೋಟೋಗಳು..

ಆರ್​ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ದುಬೈ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯ ಚೆನ್ನೈ ಪಾಲಿಗೆ ಪರಿಪೂರ್ಣವಾದ ಪಂದ್ಯವಾಗಿತ್ತು. ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಕಮ್​​ಬ್ಯಾಕ್ ಮಾಡಿತು. ಚೆನ್ನೈ ವಿರುದ್ಧದ ಸೋಲಿನ ಬಗ್ಗೆ ಕ್ಯಾಪ್ಟನ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲು ಬ್ಯಾಟಿಂಗ್ ಮಾಡೋವಾಗ ಇದ್ದ ಪಿಚ್​ನ ಸ್ವರೂಪ, ಚೆನ್ನೈ ಬ್ಯಾಟಿಂಗ್ ಮಾಡೋವಾಗ ಬದಲಾಯ್ತು ಎಂದಿದ್ದಾರೆ. ಐಪಿಎಲ್​ನಲ್ಲಿ 200 ಸಿಕ್ಸರ್ […]

IPL 2020: ಗೆಲುವಿನ ಲಯದಲ್ಲಿದ್ದ ಆರ್​ಸಿಬಿಗೆ ಚೆನ್ನೈ ಸೋಲುಣಿಸಿದ ಫೋಟೋಗಳು..
ಸಿಎಸ್​ಕೆ ತಂಡ
ಸಾಧು ಶ್ರೀನಾಥ್​
| Edited By: |

Updated on:Nov 23, 2020 | 12:42 PM

Share

ಆರ್​ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ದುಬೈ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯ ಚೆನ್ನೈ ಪಾಲಿಗೆ ಪರಿಪೂರ್ಣವಾದ ಪಂದ್ಯವಾಗಿತ್ತು. ಸತತ ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಕಮ್​​ಬ್ಯಾಕ್ ಮಾಡಿತು.

ಚೆನ್ನೈ ವಿರುದ್ಧದ ಸೋಲಿನ ಬಗ್ಗೆ ಕ್ಯಾಪ್ಟನ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲು ಬ್ಯಾಟಿಂಗ್ ಮಾಡೋವಾಗ ಇದ್ದ ಪಿಚ್​ನ ಸ್ವರೂಪ, ಚೆನ್ನೈ ಬ್ಯಾಟಿಂಗ್ ಮಾಡೋವಾಗ ಬದಲಾಯ್ತು ಎಂದಿದ್ದಾರೆ.

ಐಪಿಎಲ್​ನಲ್ಲಿ 200 ಸಿಕ್ಸರ್ ಮತ್ತು 500 ಬೌಂಡರಿ ಸಿಡಿಸಿದ ಮೊದಲ ಬ್ಯಾಟ್ಸ್​ಮನ್ ಅನ್ನೋ ಹೆಗ್ಗಳಿಕೆಗೆ ಕ್ಯಾಪ್ಟನ್ ಕೊಹ್ಲಿ ಪಾತ್ರರಾಗಿದ್ದಾರೆ.

2011ರಿಂದ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಹಸಿರು ಬಣ್ಣದ ಜೆರ್ಸಿಯಲ್ಲಿ 9 ಪಂದ್ಯಗಳನ್ನ ಆಡಿದೆ. ಅದ್ರಲ್ಲಿ ಕೇವಲ 3ರಲ್ಲಿ ಮಾತ್ರ ಗೆದ್ದು ಬೀಗಿದೆ.

ಅಟ್ಯಾಕಿಂಗ್ ಸ್ಪೆಲ್ ಮಾಡಿದ ಕರ್ರನ್ 3 ವಿಕೆಟ್ ಪಡೆದು ಮಿಂಚಿದ. ಸ್ಲಾಗ್ ಓವರ್​ನಲ್ಲಿ ರನ್ ಹರಿದು ಬರುತ್ತೆ ಅನ್ನೋ ಕೊಹ್ಲಿ ನಂಬಿಕೆಯನ್ನ ಸ್ಯಾಮ್ ಕರ್ರನ್, ಹುಸಿ ಮಾಡಿದ್ರು.

ಆರ್​ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದ್ರೂ ಪ್ಲೇ ಆಫ್​ನಿಂದ ಹೊರಬಿದ್ದಿದೆ.

65ಎಸೆತಗಳನ್ನ ಎದುರಿಸಿದ ಋತುರಾಜ್ 4ಬೌಂಡರಿ, 3ಸಿಕ್ಸರ್​ಗಳ ನೆರವಿನಿಂದ ಅಜೇಯ 65ರನ್ ಗಳಿಸೋದ್ರೊಂದಿಗೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ರು.

Published On - 8:46 am, Mon, 26 October 20

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ