Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸರ್ ಕಿಂಗ್ ಗೇಲ್​ರಿಂದ ದೈಹಿಕ ಅಂತರದ ಪಾಠ! ವಿಡಿಯೋ ನೋಡಿ

ಪಂಜಾಬ್ ತಂಡದ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಫನ್ನಿಯಾಗಿ, ಹೋಟೆಲ್ ಸಿಬ್ಬಂದಿಗೆ ಸಾಮಾಜಿಕ ಅಂತರದ ಪಾಠ ಮಾಡಿದ್ದಾರೆ. ಹೋಟೆಲ್ ಸಿಬ್ಬಂದಿಗೆ ಗೇಲ್ ದೈಹಿಕ ಅಂತರದ ಪಾಠ! ಪಂಜಾಬ್ ಆಟಗಾರರಿಗೆ ಫುಡ್ ತಗೆದುಕೊಂಡು ಬಂದಿದ್ದ ಸಿಬ್ಬಂದಿಗಳನ್ನ ಗೇಲ್, ಸಾಮಾಜಿಕ ಅಂತರದ ಪರಿಕಲ್ಪನೆ ಅಡಿಯಲ್ಲಿ ಒಬ್ಬೊಬ್ಬರನ್ನೇ ಕರೆದಿದ್ದಾರೆ. ಇದು ನೋಡೊಕೆ ತಮಾಷೆಯಾದ್ರೂ, ಕೊರೊನಾ ಸುರಕ್ಷತೆಯ ದೃಷ್ಟಿಯಿಂದ ಬಹುಮುಖ್ಯವಾದದ್ದು ಅನ್ನೋದನ್ನ ಮರೆಯೋ ಹಾಗಿಲ್ಲ. ಮರಳುಗಾಡಿನ ಐಪಿಎಲ್ ಸಂಗ್ರಾಮಕ್ಕಾಗಿ ಧೋನಿ, ಕೊಹ್ಲಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಮತ್ತೊಂದೆಡೆ ಕ್ರಿಸ್ ಗೇಲ್​ರಂತ ಬಿಗ್ ಹಿಟ್ಟರ್​ಗಳು […]

ಸಿಕ್ಸರ್ ಕಿಂಗ್ ಗೇಲ್​ರಿಂದ ದೈಹಿಕ ಅಂತರದ ಪಾಠ! ವಿಡಿಯೋ ನೋಡಿ
Follow us
ಸಾಧು ಶ್ರೀನಾಥ್​
|

Updated on: Sep 12, 2020 | 10:21 AM

ಪಂಜಾಬ್ ತಂಡದ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಫನ್ನಿಯಾಗಿ, ಹೋಟೆಲ್ ಸಿಬ್ಬಂದಿಗೆ ಸಾಮಾಜಿಕ ಅಂತರದ ಪಾಠ ಮಾಡಿದ್ದಾರೆ.

ಹೋಟೆಲ್ ಸಿಬ್ಬಂದಿಗೆ ಗೇಲ್ ದೈಹಿಕ ಅಂತರದ ಪಾಠ! ಪಂಜಾಬ್ ಆಟಗಾರರಿಗೆ ಫುಡ್ ತಗೆದುಕೊಂಡು ಬಂದಿದ್ದ ಸಿಬ್ಬಂದಿಗಳನ್ನ ಗೇಲ್, ಸಾಮಾಜಿಕ ಅಂತರದ ಪರಿಕಲ್ಪನೆ ಅಡಿಯಲ್ಲಿ ಒಬ್ಬೊಬ್ಬರನ್ನೇ ಕರೆದಿದ್ದಾರೆ. ಇದು ನೋಡೊಕೆ ತಮಾಷೆಯಾದ್ರೂ, ಕೊರೊನಾ ಸುರಕ್ಷತೆಯ ದೃಷ್ಟಿಯಿಂದ ಬಹುಮುಖ್ಯವಾದದ್ದು ಅನ್ನೋದನ್ನ ಮರೆಯೋ ಹಾಗಿಲ್ಲ.

ಮರಳುಗಾಡಿನ ಐಪಿಎಲ್ ಸಂಗ್ರಾಮಕ್ಕಾಗಿ ಧೋನಿ, ಕೊಹ್ಲಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಮತ್ತೊಂದೆಡೆ ಕ್ರಿಸ್ ಗೇಲ್​ರಂತ ಬಿಗ್ ಹಿಟ್ಟರ್​ಗಳು ತಯಾರಿ ಜೊತೆಗೆ, ಫನ್ ಕೂಡ ಮಾಡ್ತಿದ್ದಾರೆ.

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ