AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ-ಚೆನ್ನೈ ಪಂದ್ಯದ ಮೊದಲು ಆಟಗಾರರ ಕಸರತ್ತು ಹೇಗಿತ್ತು ನೋಡಿ..

ಐಪಿಎಲ್ 2020 ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಪ್ರಾರಂಭವಾಯ್ತು. ಆದರೆ ಅದಕ್ಕೂ ಮುನ್ನ ಈ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಎರಡು ದೊಡ್ಡ ತಂಡಗಳು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಕಸರತ್ತಿನ ದೃಶ್ಯಾವಳಿಗಳು ಇಲ್ಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2020)ಯ ಮೊದಲ ಪಂದ್ಯದ ಅಭ್ಯಾಸದ ಸಮಯದಲ್ಲಿ ತಂಡದ ಆಟಗಾರರೊಂದಿಗೆ ಶೇನ್ ವ್ಯಾಟ್ಸನ್. ಅಭ್ಯಾಸ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್. ಮುಂಬೈ ಇಂಡಿಯನ್ಸ್‌ನ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ನೆಟ್‌ನಲ್ಲಿ […]

IPL 2020: ಮುಂಬೈ-ಚೆನ್ನೈ ಪಂದ್ಯದ ಮೊದಲು ಆಟಗಾರರ ಕಸರತ್ತು ಹೇಗಿತ್ತು ನೋಡಿ..
ಆಯೇಷಾ ಬಾನು
ಆಯೇಷಾ ಬಾನು|

Updated on:Sep 20, 2020 | 8:42 AM

Share

ಐಪಿಎಲ್ 2020 ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಪ್ರಾರಂಭವಾಯ್ತು. ಆದರೆ ಅದಕ್ಕೂ ಮುನ್ನ ಈ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಎರಡು ದೊಡ್ಡ ತಂಡಗಳು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಕಸರತ್ತಿನ ದೃಶ್ಯಾವಳಿಗಳು ಇಲ್ಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2020)ಯ ಮೊದಲ ಪಂದ್ಯದ ಅಭ್ಯಾಸದ ಸಮಯದಲ್ಲಿ ತಂಡದ ಆಟಗಾರರೊಂದಿಗೆ ಶೇನ್ ವ್ಯಾಟ್ಸನ್.

ಅಭ್ಯಾಸ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್.

ಮುಂಬೈ ಇಂಡಿಯನ್ಸ್‌ನ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ನೆಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಕ್ಷಣ. 

ಚೆನ್ನೈ ಸೂಪರ್ ಕಿಂಗ್ಸ್‌ನ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅಭ್ಯಾಸದ ಸಮಯದಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು.

ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದ ಮೊದಲು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕಾಣಿಸಿದ್ದು ಹೀಗೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅಭ್ಯಾಸದ ಸಮಯದಲ್ಲಿ ಪ್ಯಾಡ್ ಧರಿಸುತ್ತಿರುವುದು.

Published On - 8:25 am, Sun, 20 September 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು