AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ-ಚೆನ್ನೈ ಪಂದ್ಯದ ಮೊದಲು ಆಟಗಾರರ ಕಸರತ್ತು ಹೇಗಿತ್ತು ನೋಡಿ..

ಐಪಿಎಲ್ 2020 ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಪ್ರಾರಂಭವಾಯ್ತು. ಆದರೆ ಅದಕ್ಕೂ ಮುನ್ನ ಈ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಎರಡು ದೊಡ್ಡ ತಂಡಗಳು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಕಸರತ್ತಿನ ದೃಶ್ಯಾವಳಿಗಳು ಇಲ್ಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2020)ಯ ಮೊದಲ ಪಂದ್ಯದ ಅಭ್ಯಾಸದ ಸಮಯದಲ್ಲಿ ತಂಡದ ಆಟಗಾರರೊಂದಿಗೆ ಶೇನ್ ವ್ಯಾಟ್ಸನ್. ಅಭ್ಯಾಸ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್. ಮುಂಬೈ ಇಂಡಿಯನ್ಸ್‌ನ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ನೆಟ್‌ನಲ್ಲಿ […]

IPL 2020: ಮುಂಬೈ-ಚೆನ್ನೈ ಪಂದ್ಯದ ಮೊದಲು ಆಟಗಾರರ ಕಸರತ್ತು ಹೇಗಿತ್ತು ನೋಡಿ..
ಆಯೇಷಾ ಬಾನು
|

Updated on:Sep 20, 2020 | 8:42 AM

Share

ಐಪಿಎಲ್ 2020 ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಪ್ರಾರಂಭವಾಯ್ತು. ಆದರೆ ಅದಕ್ಕೂ ಮುನ್ನ ಈ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಎರಡು ದೊಡ್ಡ ತಂಡಗಳು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಕಸರತ್ತಿನ ದೃಶ್ಯಾವಳಿಗಳು ಇಲ್ಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2020)ಯ ಮೊದಲ ಪಂದ್ಯದ ಅಭ್ಯಾಸದ ಸಮಯದಲ್ಲಿ ತಂಡದ ಆಟಗಾರರೊಂದಿಗೆ ಶೇನ್ ವ್ಯಾಟ್ಸನ್.

ಅಭ್ಯಾಸ ಅವಧಿಯಲ್ಲಿ ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್.

ಮುಂಬೈ ಇಂಡಿಯನ್ಸ್‌ನ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ನೆಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಕ್ಷಣ. 

ಚೆನ್ನೈ ಸೂಪರ್ ಕಿಂಗ್ಸ್‌ನ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅಭ್ಯಾಸದ ಸಮಯದಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು.

ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದ ಮೊದಲು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕಾಣಿಸಿದ್ದು ಹೀಗೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅಭ್ಯಾಸದ ಸಮಯದಲ್ಲಿ ಪ್ಯಾಡ್ ಧರಿಸುತ್ತಿರುವುದು.

Published On - 8:25 am, Sun, 20 September 20

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್