AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: RCB ಗೆ ಆರಂಭಿಕ ಆಘಾತ, ಇವರಿಲ್ಲದೆ ಪಂದ್ಯ ಗೆಲ್ಲಬಹುದಾ?

IPLನ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲಿರುವ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್​ ತಂಡದ ಆಟಗಾರ ಸಂಗತಿ ಹೀಗಿದೆ. ಫಿಂಚ್.. ಜಂಪಾ.. ಅಲಿ ಇರಲ್ಲ.. ಬೆಂಗಳೂರಿಗೆ ಆರಂಭದಲ್ಲೇ ವಿಘ್ನ! ಸದ್ಯ ಆರ್​ಸಿಬಿ ತಂಡದಲ್ಲಿರೋ ಆಸ್ಟ್ರೇಲಿಯಾದ ಌರೋನ್ ಫಿಂಚ್, ಸ್ಪಿನ್ನರ್ ಆಡಮ್ ಜಂಪಾ ಮತ್ತು ಇಂಗ್ಲೆಂಡ್​ನ ಮೊಯಿನ್ ಅಲಿ ಮೊದಲೆರಡು ಪಂದ್ಯಕ್ಕೆ ಅಲಭ್ಯವಾಗೋ ಸಾಧ್ಯತೆಯಿದೆ. ಈ ಸ್ಟಾರ್ ಆಟಗಾರರ ಅಲಭ್ಯತೆ RCBಗೆ ಆರಂಭದಲ್ಲಿ ಹಿನ್ನಡೆಯಾಗುವ ಹಾಗೇ ಮಾಡಿದ್ರೂ ಆಶ್ಚರ್ಯವೇನಿಲ್ಲ. ಹಾಗೇ ಯಾವೆಲ್ಲಾ ತಂಡಗಳಲ್ಲಿ ಸದ್ಯ, ಆಂಗ್ಲೋ- ಆಸಿಸ್ ಏಕದಿನ ತಂಡದಲ್ಲಿರೋ ಆಟಗಾರರಿದ್ದಾರೆ ಎಂಬ […]

IPL 2020: RCB ಗೆ ಆರಂಭಿಕ ಆಘಾತ, ಇವರಿಲ್ಲದೆ ಪಂದ್ಯ ಗೆಲ್ಲಬಹುದಾ?
ಸಾಧು ಶ್ರೀನಾಥ್​
|

Updated on:Sep 17, 2020 | 1:56 PM

Share

IPLನ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲಿರುವ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್​ ತಂಡದ ಆಟಗಾರ ಸಂಗತಿ ಹೀಗಿದೆ.

ಫಿಂಚ್.. ಜಂಪಾ.. ಅಲಿ ಇರಲ್ಲ.. ಬೆಂಗಳೂರಿಗೆ ಆರಂಭದಲ್ಲೇ ವಿಘ್ನ! ಸದ್ಯ ಆರ್​ಸಿಬಿ ತಂಡದಲ್ಲಿರೋ ಆಸ್ಟ್ರೇಲಿಯಾದ ಌರೋನ್ ಫಿಂಚ್, ಸ್ಪಿನ್ನರ್ ಆಡಮ್ ಜಂಪಾ ಮತ್ತು ಇಂಗ್ಲೆಂಡ್​ನ ಮೊಯಿನ್ ಅಲಿ ಮೊದಲೆರಡು ಪಂದ್ಯಕ್ಕೆ ಅಲಭ್ಯವಾಗೋ ಸಾಧ್ಯತೆಯಿದೆ. ಈ ಸ್ಟಾರ್ ಆಟಗಾರರ ಅಲಭ್ಯತೆ RCBಗೆ ಆರಂಭದಲ್ಲಿ ಹಿನ್ನಡೆಯಾಗುವ ಹಾಗೇ ಮಾಡಿದ್ರೂ ಆಶ್ಚರ್ಯವೇನಿಲ್ಲ. ಹಾಗೇ ಯಾವೆಲ್ಲಾ ತಂಡಗಳಲ್ಲಿ ಸದ್ಯ, ಆಂಗ್ಲೋ- ಆಸಿಸ್ ಏಕದಿನ ತಂಡದಲ್ಲಿರೋ ಆಟಗಾರರಿದ್ದಾರೆ ಎಂಬ ವರದಿ ಇಲ್ಲಿದೆ.

2 ಪಂದ್ಯಕ್ಕೆ ಆಸಿಸ್, ಆಂಗ್ಲೋ ಕ್ರಿಕೆಟಿಗರು ಅಲಭ್ಯ! ಚೆನ್ನೈ- ಸ್ಯಾಮ್ ಕರ್ರನ್, ಜೋಷ್ ಹೆಜಲ್​ವುಡ್ ಡೆಲ್ಲಿ- ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೋನಿಸ್ ಕೆಕೆಆರ್- ಪ್ಯಾಟ್ ಕಮಿನ್ಸ್, ಇಯಾನ್ ಮಾರ್ಗನ್, ಟಾಮ್ ಬೆಂಟೊನ್ ಪಂಜಾಬ್- ಗ್ಲೇನ್ ಮ್ಯಾಕ್ಸ್​ವೆಲ್ ಹೈದ್ರಾಬಾದ್- ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಜಾನಿ ಬೆರಿಸ್ಟೊ ರಾಜಸ್ಥಾನ್- ಜೋಫ್ರಾ ಆರ್ಚರ್, ಜೊಸ್ ಬಟ್ಲರ್, ಟಾಮ್ ಕರ್ರನ್, ಬೆನ್ ಸ್ಟೋಕ್ಸ್

ಸದ್ಯ ಇಂಗ್ಲೆಂಡ್, ಆಸ್ಟ್ರೇಲಿಯಾ ಕ್ರಿಕೆಟಿಗರು ICC ನಿಯಮದ ಬಯೊ ಬಬಲ್ ಅಡಿಯಲ್ಲಿದ್ದಾರೆ. ಹೀಗಾಗಿ ದುಬೈನಲ್ಲಿ ಯಾವುದೇ ಕ್ವಾರಂಟೈನ್ ಇರೋದಿಲ್ಲ ಅಂತಾ ಬಿಸಿಸಿಐ ತಿಳಿಸಿತ್ತು. ಆದ್ರೀಗ ಕೊರೊನಾ ದೃಷ್ಟಿಯಿಂದ ಯಾರೂ ರಿಸ್ಕ್ ತಗೆದುಕೊಳ್ಳೋದಕ್ಕೆ ರೆಡಿಯಿಲ್ಲ. ಹೀಗಾಗಿ ಎರಡು ತಂಡಗಳ ಆಟಗಾರರು, ಐಪಿಎಲ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗೋ ಸಾಧ್ಯತೆಯಿದೆ.

Published On - 12:26 pm, Fri, 11 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ