AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ. ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ […]

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..
ಸಾಧು ಶ್ರೀನಾಥ್​
|

Updated on:Sep 17, 2020 | 2:01 PM

Share

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ.

ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು.

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಐಪಿಎಲ್ 2020 ರ ತರಬೇತಿಯ ಜೊತೆಗೆ, ಮುಂಬೈ ಇಂಡಿಯನ್ಸ್ ತಂಡವು ಎರಡು ತಂಡಗಳಾಗಿ ವಿಭಜಿಸುವ ಮೂಲಕ ಅಭ್ಯಾಸ ಪಂದ್ಯವನ್ನು ಆಡುತ್ತಿದೆ, ಇದರಿಂದಾಗಿ ಪಂದ್ಯಾವಳಿ ಪ್ರಾರಂಭವಾದಾಗ ಎಲ್ಲಾ ಆಟಗಾರರ ಮದ್ಯ ಉತ್ತಮ ಒಡನಾಟ ಏರ್ಪಟ್ಟಿರುತ್ತದೆ.

ತರಬೇತಿ ಮತ್ತು ಅಭ್ಯಾಸದ ಜೊತೆಗೆ, ಮುಂಬೈ ಇಂಡಿಯನ್ಸ್‌ನ ಆಟಗಾರರು ಈ ನಡುವೆ ಮೋಜು ಮಸ್ತಿ ಮಾಡುವುದರಲ್ಲಿ ನಿರತರಾಗಿರುತ್ತಾರೆ.

ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಅವರು ತಂಡದ ಆಟಗಾರರೊಂದಿಗೆ ನಿರಂತರವಾಗಿ ಮೈದಾನದಲ್ಲಿ ಬೆವರು ಸುರಿಸುತ್ತಿದ್ದಾರೆ ಜೊತೆಗೆ ಪಂದ್ಯಾವಳಿಗೆ ಆಟಗಾರರನ್ನು ಸಿದ್ಧಪಡಿಸುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡವಾಗಿದ್ದು,ಅದರ ಯಶಸ್ಸಿನಲ್ಲಿ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿಗಳ ದೊಡ್ಡ ಪಾತ್ರವಿದೆ. ಇದರಲ್ಲಿ ಜಹೀರ್ ಖಾನ್ ಅವರಂತಹ ಮಾಜಿ ಬೌಲರ್‌ಗಳ ಶ್ರಮ ಹೆಚ್ಚಾಗಿದೆ.

Published On - 2:03 pm, Sat, 12 September 20

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್