AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ. ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ […]

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..
ಸಾಧು ಶ್ರೀನಾಥ್​
|

Updated on:Sep 17, 2020 | 2:01 PM

Share

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ.

ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು.

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಐಪಿಎಲ್ 2020 ರ ತರಬೇತಿಯ ಜೊತೆಗೆ, ಮುಂಬೈ ಇಂಡಿಯನ್ಸ್ ತಂಡವು ಎರಡು ತಂಡಗಳಾಗಿ ವಿಭಜಿಸುವ ಮೂಲಕ ಅಭ್ಯಾಸ ಪಂದ್ಯವನ್ನು ಆಡುತ್ತಿದೆ, ಇದರಿಂದಾಗಿ ಪಂದ್ಯಾವಳಿ ಪ್ರಾರಂಭವಾದಾಗ ಎಲ್ಲಾ ಆಟಗಾರರ ಮದ್ಯ ಉತ್ತಮ ಒಡನಾಟ ಏರ್ಪಟ್ಟಿರುತ್ತದೆ.

ತರಬೇತಿ ಮತ್ತು ಅಭ್ಯಾಸದ ಜೊತೆಗೆ, ಮುಂಬೈ ಇಂಡಿಯನ್ಸ್‌ನ ಆಟಗಾರರು ಈ ನಡುವೆ ಮೋಜು ಮಸ್ತಿ ಮಾಡುವುದರಲ್ಲಿ ನಿರತರಾಗಿರುತ್ತಾರೆ.

ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಅವರು ತಂಡದ ಆಟಗಾರರೊಂದಿಗೆ ನಿರಂತರವಾಗಿ ಮೈದಾನದಲ್ಲಿ ಬೆವರು ಸುರಿಸುತ್ತಿದ್ದಾರೆ ಜೊತೆಗೆ ಪಂದ್ಯಾವಳಿಗೆ ಆಟಗಾರರನ್ನು ಸಿದ್ಧಪಡಿಸುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡವಾಗಿದ್ದು,ಅದರ ಯಶಸ್ಸಿನಲ್ಲಿ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿಗಳ ದೊಡ್ಡ ಪಾತ್ರವಿದೆ. ಇದರಲ್ಲಿ ಜಹೀರ್ ಖಾನ್ ಅವರಂತಹ ಮಾಜಿ ಬೌಲರ್‌ಗಳ ಶ್ರಮ ಹೆಚ್ಚಾಗಿದೆ.

Published On - 2:03 pm, Sat, 12 September 20

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ