AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ. ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ […]

IPL 2020: ಹಾಲಿ ಚಾಂಪಿಯನ್ಸ್​ ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..
ಸಾಧು ಶ್ರೀನಾಥ್​
|

Updated on:Sep 17, 2020 | 2:01 PM

Share

ಐಪಿಎಲ್ 2019 ರ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಮುಂಬೈ ಕಳೆದ ಆವೃತ್ತಿಯ ಫೈನಲಿಸ್ಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೆಪ್ಟೆಂಬರ್ 19 ರಂದು ಎದುರಿಸಲಿದೆ.

ಮುಂಬೈ ಇಂಡಿಯನ್ಸ್‌ನ ಬೌಲಿಂಗ್‌ ವಿಭಾಗದ ಪ್ರಬಲ ಅಸ್ತ್ರ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರು ಅನುಭವಿ ಲಸಿತ್ ಮಾಲಿಂಗರ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದರು.

ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ಹಲವು ಆವೃತ್ತಿಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ.ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಪಾಂಡ್ಯ ಮೇಲಿವೆ.ಇದರಿಂದಾಗಿ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಐಪಿಎಲ್ 2020 ರ ತರಬೇತಿಯ ಜೊತೆಗೆ, ಮುಂಬೈ ಇಂಡಿಯನ್ಸ್ ತಂಡವು ಎರಡು ತಂಡಗಳಾಗಿ ವಿಭಜಿಸುವ ಮೂಲಕ ಅಭ್ಯಾಸ ಪಂದ್ಯವನ್ನು ಆಡುತ್ತಿದೆ, ಇದರಿಂದಾಗಿ ಪಂದ್ಯಾವಳಿ ಪ್ರಾರಂಭವಾದಾಗ ಎಲ್ಲಾ ಆಟಗಾರರ ಮದ್ಯ ಉತ್ತಮ ಒಡನಾಟ ಏರ್ಪಟ್ಟಿರುತ್ತದೆ.

ತರಬೇತಿ ಮತ್ತು ಅಭ್ಯಾಸದ ಜೊತೆಗೆ, ಮುಂಬೈ ಇಂಡಿಯನ್ಸ್‌ನ ಆಟಗಾರರು ಈ ನಡುವೆ ಮೋಜು ಮಸ್ತಿ ಮಾಡುವುದರಲ್ಲಿ ನಿರತರಾಗಿರುತ್ತಾರೆ.

ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಅವರು ತಂಡದ ಆಟಗಾರರೊಂದಿಗೆ ನಿರಂತರವಾಗಿ ಮೈದಾನದಲ್ಲಿ ಬೆವರು ಸುರಿಸುತ್ತಿದ್ದಾರೆ ಜೊತೆಗೆ ಪಂದ್ಯಾವಳಿಗೆ ಆಟಗಾರರನ್ನು ಸಿದ್ಧಪಡಿಸುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡವಾಗಿದ್ದು,ಅದರ ಯಶಸ್ಸಿನಲ್ಲಿ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿಗಳ ದೊಡ್ಡ ಪಾತ್ರವಿದೆ. ಇದರಲ್ಲಿ ಜಹೀರ್ ಖಾನ್ ಅವರಂತಹ ಮಾಜಿ ಬೌಲರ್‌ಗಳ ಶ್ರಮ ಹೆಚ್ಚಾಗಿದೆ.

Published On - 2:03 pm, Sat, 12 September 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ