AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ರಾಜಸ್ಥಾನದ ಗೆಲುವಿನ ಓಟಕ್ಕೆ ಕೊಲ್ಕತ್ತಾ ಬ್ರೇಕ್​ ಹಾಕಿದ ಕ್ಷಣಗಳು..

ಸತತ ಎರಡು ಪಂದ್ಯಗಳನ್ನ ಗೆದ್ದು ರಾಜರಂತೆ ಬೀಗುತ್ತಿದ್ದ ರಾಜಸ್ಥಾನ ರಾಯಲ್ಸ್​ಗೆ, ಕೊಲ್ಕತ್ತಾ ನೈಟ್ ರೈಡರ್ಸ್ ಮುಟ್ಟಿ ನೋಡಿಕೊಳ್ಳುವಂತ ಶಾಕ್ ನೀಡಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 37 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಐಪಿಎಲ್ ಪಾಯಿಂಟ್ಸ್ ಪಟ್ಟಿಯಲ್ಲಿ ಭಾರಿ ಬದಲಾವಣೆಯಾಗಿದೆ. ಮೊದಲ ಸ್ಥಾನದಲ್ಲಿದ್ದ ರಾಜಸ್ಥಾನ ರಾಯಲ್ಸ್ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಹಾಗೇ ಎರಡನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈಗ ನಂಬರ್ 1 ಸ್ಥಾನವನ್ನ ಅಲಂಕರಿಸಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ 47 ರನ್​ಗಳ […]

IPL 2020: ರಾಜಸ್ಥಾನದ ಗೆಲುವಿನ ಓಟಕ್ಕೆ ಕೊಲ್ಕತ್ತಾ ಬ್ರೇಕ್​ ಹಾಕಿದ ಕ್ಷಣಗಳು..
Follow us
ಸಾಧು ಶ್ರೀನಾಥ್​
|

Updated on:Oct 01, 2020 | 4:08 PM

ಸತತ ಎರಡು ಪಂದ್ಯಗಳನ್ನ ಗೆದ್ದು ರಾಜರಂತೆ ಬೀಗುತ್ತಿದ್ದ ರಾಜಸ್ಥಾನ ರಾಯಲ್ಸ್​ಗೆ, ಕೊಲ್ಕತ್ತಾ ನೈಟ್ ರೈಡರ್ಸ್ ಮುಟ್ಟಿ ನೋಡಿಕೊಳ್ಳುವಂತ ಶಾಕ್ ನೀಡಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 37 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಐಪಿಎಲ್ ಪಾಯಿಂಟ್ಸ್ ಪಟ್ಟಿಯಲ್ಲಿ ಭಾರಿ ಬದಲಾವಣೆಯಾಗಿದೆ. ಮೊದಲ ಸ್ಥಾನದಲ್ಲಿದ್ದ ರಾಜಸ್ಥಾನ ರಾಯಲ್ಸ್ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಹಾಗೇ ಎರಡನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈಗ ನಂಬರ್ 1 ಸ್ಥಾನವನ್ನ ಅಲಂಕರಿಸಿದೆ.

ರಾಜಸ್ಥಾನ ರಾಯಲ್ಸ್ ವಿರುದ್ಧ 47 ರನ್​ಗಳ ಗೆಲುವು ಸಾಧಿಸಿದ ಕೊಲ್ಕತ್ತಾ ತಂಡ, ಪಾಯಿಂಟ್ಸ್ ಪಟ್ಟಿಯಲ್ಲಿ ಭಾರಿ ಜಿಗಿತ ಕಂಡಿದೆ. 3 ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನ ಗೆದ್ದಿರೋ ಕೊಲ್ಕತ್ತಾ 4 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿಕೆ ಕಂಡಿದೆ.

ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಅತ್ಯದ್ಭುತ ಬೌಲಿಂಗ್ ಮಾಡಿದ್ದ ಶಿವಂ ಮಾವಿ, ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡ್ರು. 4 ಓವರ್​ಗಳಲ್ಲಿ 20 ರನ್ ನೀಡಿದ ಶಿವಂ ಮಾವಿ, ಸಂಜು ಸ್ಯಾಮ್ಸನ್ ಮತ್ತು ಜೋಸ್ ಬಟ್ಲರ್ ವಿಕೆಟ್ ಪಡೆದ್ರು.

ಕೊಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಟನ್ನಿಂಗ್ ಕ್ಯಾಚ್ ಹಿಡಿದಿದ್ದಾರೆ. ಟಾಮ್ ಕರ್ರನ್ ಮಾಡಿದ 18ನೇ ಓವರ್​ನಲ್ಲಿ ಪ್ಯಾಟ್ ಕಮ್ಮಿನ್ಸ್, ಭರ್ಜರಿಯಾಗಿಯೇ ಬಾರಿಸಿದ್ರು. ಗಾಳಿಯಲ್ಲಿ ತೇಲಿ ಬಂದ ಚೆಂಡನ್ನ ಸಂಜು, ಡೈವ್ ಹೊಡೆದು ಹಿಡಿದ್ರು.

ನಿನ್ನೆಯ ಪಂದ್ಯದಲ್ಲಿ ರಾಬಿನ್ ಉತ್ತಪ್ಪ ಐಸಿಸಿಯ ಕೊವಿಡ್ 19 ಮಾರ್ಗಸೂಚಿಯನ್ನ ಉಲ್ಲಂಘನೆ ಮಾಡಿದ್ರು. ಕೊರೊನಾದಿಂದಾಗಿ ಯಾವ ಆಟಗಾರರು ಚೆಂಡಿಗೆ ಎಂಜಲನ್ನ ಹಂಚುವಂತಿಲ್ಲ. ಆದ್ರೆ, ಸುನಿಲ್ ನರೈನ್ ಕ್ಯಾಚ್ ಬಿಟ್ಟು ಉತ್ತಪ್ಪ, ಚೆಂಡಿಗೆ ಎಂಜಲು ಹಚ್ಚಿದ್ರು.

ಸಂಜು ಸ್ಯಾಮ್ಸನ್ ಈ ವರ್ಷ ಸ್ಥಿರ ಪ್ರದರ್ಶನ ನೀಡಿದ್ರೆ, ಎಲ್ಲಾ ಫಾರ್ಮೆಟ್​ನಲ್ಲೂ ಭಾರತ ತಂಡವನ್ನ ಪ್ರತಿನಿಧಿಸುತ್ತಾರೆ ಎಂದು ಕೋಚ್ ಶೇನ್ ವಾರ್ನ್ ಹೇಳಿದ್ದಾರೆ. ಹಾಗೇ ಸಂಜು ವಿಶೇಷ ಪ್ರತಿಭೆ ಎಂದು ಗುಣಗಾನ ಮಾಡಿದ್ದಾರೆ.

Published On - 4:00 pm, Thu, 1 October 20

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ