AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020 ಪ್ಯಾಟ್ ಕಮಿನ್ಸ್​ ವಿಚಾರದಲ್ಲಿ ಉಲ್ಟಾ ಆಯ್ತಾ.. KKR ಲೆಕ್ಕಚಾರ

IPL ​ನ ಪ್ರತಿ ಆವೃತ್ತಿಯ ಬಿಡ್ಡಿಂಗ್​ನಲ್ಲೂ ಕೆಲ ಆಟಗಾರರೂ ಕನಸಿನಲ್ಲೂ ಅಂದುಕೊಂಡಿರದ ಬೆಲೆಗೆ ಸೇಲ್ ಆಗಿದ್ದಾರೆ. 2019ರ ಡಿಸೆಂಬರ್​ನಲ್ಲಿ ನಡೆದ ಸೀಸನ್ 13ರ ಬಿಡ್ಡಿಂಗ್​ನಲ್ಲಿ ವಿಶ್ವದ ನಂ. 1 ಟೆಸ್ಟ್ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಬರೋಬ್ಬರಿ 15.50 ಕೋಟಿ ರೂ.ಗೆ ಬಿಡ್ ಆಗಿ ಅಚ್ಚರಿಯನ್ನುಂಟು ಮಾಡಿದ್ರು. 2 ಕೋಟಿ ಮೂಲಬೆಲೆ ಹೊಂದಿದ್ದ ಆಸಿಸ್ ಆಲ್​ರೌಂಡರ್ ಪ್ಯಾಟ್ ಕಮಿನ್ಸ್​ನನ್ನ ಕೆಕೆಆರ್ ಫ್ರಾಂಚೈಸಿ 15.50 ಕೋಟಿ ಕೊಟ್ಟು ಖರೀದಿಸಿದೆ. ಭಾರೀ ಮೊತ್ತಕ್ಕೆ ಮಾರಾಟವಾಗಿರೋ ಕಮಿನ್ಸ್, ಐಪಿಎಲ್ ಇತಿಹಾಸದಲ್ಲೇ ಚರಿತ್ರೆ […]

IPL 2020 ಪ್ಯಾಟ್ ಕಮಿನ್ಸ್​ ವಿಚಾರದಲ್ಲಿ ಉಲ್ಟಾ ಆಯ್ತಾ.. KKR ಲೆಕ್ಕಚಾರ
ಪ್ಯಾಟ್ ಕಮ್ಮಿನ್ಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 11, 2020 | 3:42 PM

Share

IPL ​ನ ಪ್ರತಿ ಆವೃತ್ತಿಯ ಬಿಡ್ಡಿಂಗ್​ನಲ್ಲೂ ಕೆಲ ಆಟಗಾರರೂ ಕನಸಿನಲ್ಲೂ ಅಂದುಕೊಂಡಿರದ ಬೆಲೆಗೆ ಸೇಲ್ ಆಗಿದ್ದಾರೆ. 2019ರ ಡಿಸೆಂಬರ್​ನಲ್ಲಿ ನಡೆದ ಸೀಸನ್ 13ರ ಬಿಡ್ಡಿಂಗ್​ನಲ್ಲಿ ವಿಶ್ವದ ನಂ. 1 ಟೆಸ್ಟ್ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಬರೋಬ್ಬರಿ 15.50 ಕೋಟಿ ರೂ.ಗೆ ಬಿಡ್ ಆಗಿ ಅಚ್ಚರಿಯನ್ನುಂಟು ಮಾಡಿದ್ರು.

2 ಕೋಟಿ ಮೂಲಬೆಲೆ ಹೊಂದಿದ್ದ ಆಸಿಸ್ ಆಲ್​ರೌಂಡರ್ ಪ್ಯಾಟ್ ಕಮಿನ್ಸ್​ನನ್ನ ಕೆಕೆಆರ್ ಫ್ರಾಂಚೈಸಿ 15.50 ಕೋಟಿ ಕೊಟ್ಟು ಖರೀದಿಸಿದೆ. ಭಾರೀ ಮೊತ್ತಕ್ಕೆ ಮಾರಾಟವಾಗಿರೋ ಕಮಿನ್ಸ್, ಐಪಿಎಲ್ ಇತಿಹಾಸದಲ್ಲೇ ಚರಿತ್ರೆ ಸೃಷ್ಟಿಸಿದ್ದಾರೆ. ಆದ್ರೀಗ ಇದೇ ಕಮಿನ್ಸ್ ವಿಚಾರದಲ್ಲಿ ಕೆಕೆಆರ್ ಫ್ರಾಂಚೈಸಿ ತಲೆಕೆಡಿಸಿಕೊಂಡಿದೆ

ಕೆಕೆಆರ್ ಪ್ಲಾನ್​ ಉಲ್ಟಾ ಹೊಡಿತಾ? ಬರೋಬ್ಬರಿ 15.50ಕೋಟಿಗೆ ಸೇಲ್ ಆಗಿ ಇಡೀ ವಿಶ್ವ ಕ್ರಿಕೆಟ್ಟೆ ದಂಗಾಗುವಂತೆ ಮಾಡಿರೋ ಕಮಿನ್ಸ್, ತನ್ನ ಖರೀದಿಯನ್ನ ಸಮರ್ಥನೆ ಮಾಡಿಕೊಳ್ತಾರಾ ಅನ್ನೋ ಪ್ರಶ್ನೆ ಎದ್ದಿದೆ. ಕೋಟಿ ಮೊತ್ತಕ್ಕೆ ಬಿಕರಿಯಾಗಿರೋ ಪ್ಯಾಟ್ ಕಮಿನ್ಸ್ ಮೇಲೆ ಕೆಕೆಆರ್ ಫ್ರಾಂಚೈಸಿ ಬೆಟ್ಟದಷ್ಟು ನಿರೀಕ್ಷೆಯನ್ನ ಇಟ್ಟುಕೊಂಡಿತ್ತು. ಆದ್ರೀಗ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮಕ್ಕೂ ಮುನ್ನ, ಕಮಿನ್ಸ್ ಕೆಕೆಆರ್ ಫ್ರಾಂಚೈಸಿ ನಿರೀಕ್ಷೆ ಬುಡಮೇಲಾಗೋ ಸೂಚನೆ ನೀಡಿದ್ದಾನೆ.

ನಾವ್ಯಾಕೆ ಪ್ಯಾಟ್ ಕಮಿನ್ಸ್​​ಗೆ ಅಗ್ನಿ ಪರೀಕ್ಷೆ ಶುರುವಾಗಿದೆ ಅಂತ ಹೇಳ್ತಿದ್ದೀವಿ ಅಂದ್ರೆ, ಇಂಗ್ಲೆಂಡ್ ವಿರುದ್ಧದ ಟಿ-ಟ್ವೆಂಟಿ ಸರಣಿಯಲ್ಲಿ ಕಮಿನ್ಸ್ ಪಡೆದಿದ್ದು ಒಂದೇ ಒಂದು ವಿಕೆಟ್ ಮಾತ್ರ. ಮೊದಲೆರೆಡು ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದ ಕಮಿನ್ಸ್​ನನ್ನ 3ನೇ ಪಂದ್ಯದಿಂದ ಹೊರಗಿಡಲಾಯ್ತು. ಇದ್ರಿಂದ ಕಮಿನ್ಸ್ ಮೇಲೆ ಸಜಹವಾಗೇ ಒತ್ತಡ ಶುರುವಾಗಿದೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ