AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020 ಪ್ಯಾಟ್ ಕಮಿನ್ಸ್​ ವಿಚಾರದಲ್ಲಿ ಉಲ್ಟಾ ಆಯ್ತಾ.. KKR ಲೆಕ್ಕಚಾರ

IPL ​ನ ಪ್ರತಿ ಆವೃತ್ತಿಯ ಬಿಡ್ಡಿಂಗ್​ನಲ್ಲೂ ಕೆಲ ಆಟಗಾರರೂ ಕನಸಿನಲ್ಲೂ ಅಂದುಕೊಂಡಿರದ ಬೆಲೆಗೆ ಸೇಲ್ ಆಗಿದ್ದಾರೆ. 2019ರ ಡಿಸೆಂಬರ್​ನಲ್ಲಿ ನಡೆದ ಸೀಸನ್ 13ರ ಬಿಡ್ಡಿಂಗ್​ನಲ್ಲಿ ವಿಶ್ವದ ನಂ. 1 ಟೆಸ್ಟ್ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಬರೋಬ್ಬರಿ 15.50 ಕೋಟಿ ರೂ.ಗೆ ಬಿಡ್ ಆಗಿ ಅಚ್ಚರಿಯನ್ನುಂಟು ಮಾಡಿದ್ರು. 2 ಕೋಟಿ ಮೂಲಬೆಲೆ ಹೊಂದಿದ್ದ ಆಸಿಸ್ ಆಲ್​ರೌಂಡರ್ ಪ್ಯಾಟ್ ಕಮಿನ್ಸ್​ನನ್ನ ಕೆಕೆಆರ್ ಫ್ರಾಂಚೈಸಿ 15.50 ಕೋಟಿ ಕೊಟ್ಟು ಖರೀದಿಸಿದೆ. ಭಾರೀ ಮೊತ್ತಕ್ಕೆ ಮಾರಾಟವಾಗಿರೋ ಕಮಿನ್ಸ್, ಐಪಿಎಲ್ ಇತಿಹಾಸದಲ್ಲೇ ಚರಿತ್ರೆ […]

IPL 2020 ಪ್ಯಾಟ್ ಕಮಿನ್ಸ್​ ವಿಚಾರದಲ್ಲಿ ಉಲ್ಟಾ ಆಯ್ತಾ.. KKR ಲೆಕ್ಕಚಾರ
ಪ್ಯಾಟ್ ಕಮ್ಮಿನ್ಸ್
ಸಾಧು ಶ್ರೀನಾಥ್​
|

Updated on: Sep 11, 2020 | 3:42 PM

Share

IPL ​ನ ಪ್ರತಿ ಆವೃತ್ತಿಯ ಬಿಡ್ಡಿಂಗ್​ನಲ್ಲೂ ಕೆಲ ಆಟಗಾರರೂ ಕನಸಿನಲ್ಲೂ ಅಂದುಕೊಂಡಿರದ ಬೆಲೆಗೆ ಸೇಲ್ ಆಗಿದ್ದಾರೆ. 2019ರ ಡಿಸೆಂಬರ್​ನಲ್ಲಿ ನಡೆದ ಸೀಸನ್ 13ರ ಬಿಡ್ಡಿಂಗ್​ನಲ್ಲಿ ವಿಶ್ವದ ನಂ. 1 ಟೆಸ್ಟ್ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಬರೋಬ್ಬರಿ 15.50 ಕೋಟಿ ರೂ.ಗೆ ಬಿಡ್ ಆಗಿ ಅಚ್ಚರಿಯನ್ನುಂಟು ಮಾಡಿದ್ರು.

2 ಕೋಟಿ ಮೂಲಬೆಲೆ ಹೊಂದಿದ್ದ ಆಸಿಸ್ ಆಲ್​ರೌಂಡರ್ ಪ್ಯಾಟ್ ಕಮಿನ್ಸ್​ನನ್ನ ಕೆಕೆಆರ್ ಫ್ರಾಂಚೈಸಿ 15.50 ಕೋಟಿ ಕೊಟ್ಟು ಖರೀದಿಸಿದೆ. ಭಾರೀ ಮೊತ್ತಕ್ಕೆ ಮಾರಾಟವಾಗಿರೋ ಕಮಿನ್ಸ್, ಐಪಿಎಲ್ ಇತಿಹಾಸದಲ್ಲೇ ಚರಿತ್ರೆ ಸೃಷ್ಟಿಸಿದ್ದಾರೆ. ಆದ್ರೀಗ ಇದೇ ಕಮಿನ್ಸ್ ವಿಚಾರದಲ್ಲಿ ಕೆಕೆಆರ್ ಫ್ರಾಂಚೈಸಿ ತಲೆಕೆಡಿಸಿಕೊಂಡಿದೆ

ಕೆಕೆಆರ್ ಪ್ಲಾನ್​ ಉಲ್ಟಾ ಹೊಡಿತಾ? ಬರೋಬ್ಬರಿ 15.50ಕೋಟಿಗೆ ಸೇಲ್ ಆಗಿ ಇಡೀ ವಿಶ್ವ ಕ್ರಿಕೆಟ್ಟೆ ದಂಗಾಗುವಂತೆ ಮಾಡಿರೋ ಕಮಿನ್ಸ್, ತನ್ನ ಖರೀದಿಯನ್ನ ಸಮರ್ಥನೆ ಮಾಡಿಕೊಳ್ತಾರಾ ಅನ್ನೋ ಪ್ರಶ್ನೆ ಎದ್ದಿದೆ. ಕೋಟಿ ಮೊತ್ತಕ್ಕೆ ಬಿಕರಿಯಾಗಿರೋ ಪ್ಯಾಟ್ ಕಮಿನ್ಸ್ ಮೇಲೆ ಕೆಕೆಆರ್ ಫ್ರಾಂಚೈಸಿ ಬೆಟ್ಟದಷ್ಟು ನಿರೀಕ್ಷೆಯನ್ನ ಇಟ್ಟುಕೊಂಡಿತ್ತು. ಆದ್ರೀಗ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮಕ್ಕೂ ಮುನ್ನ, ಕಮಿನ್ಸ್ ಕೆಕೆಆರ್ ಫ್ರಾಂಚೈಸಿ ನಿರೀಕ್ಷೆ ಬುಡಮೇಲಾಗೋ ಸೂಚನೆ ನೀಡಿದ್ದಾನೆ.

ನಾವ್ಯಾಕೆ ಪ್ಯಾಟ್ ಕಮಿನ್ಸ್​​ಗೆ ಅಗ್ನಿ ಪರೀಕ್ಷೆ ಶುರುವಾಗಿದೆ ಅಂತ ಹೇಳ್ತಿದ್ದೀವಿ ಅಂದ್ರೆ, ಇಂಗ್ಲೆಂಡ್ ವಿರುದ್ಧದ ಟಿ-ಟ್ವೆಂಟಿ ಸರಣಿಯಲ್ಲಿ ಕಮಿನ್ಸ್ ಪಡೆದಿದ್ದು ಒಂದೇ ಒಂದು ವಿಕೆಟ್ ಮಾತ್ರ. ಮೊದಲೆರೆಡು ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದ ಕಮಿನ್ಸ್​ನನ್ನ 3ನೇ ಪಂದ್ಯದಿಂದ ಹೊರಗಿಡಲಾಯ್ತು. ಇದ್ರಿಂದ ಕಮಿನ್ಸ್ ಮೇಲೆ ಸಜಹವಾಗೇ ಒತ್ತಡ ಶುರುವಾಗಿದೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು