AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020 ಪ್ಯಾಟ್ ಕಮಿನ್ಸ್​ ವಿಚಾರದಲ್ಲಿ ಉಲ್ಟಾ ಆಯ್ತಾ.. KKR ಲೆಕ್ಕಚಾರ

IPL ​ನ ಪ್ರತಿ ಆವೃತ್ತಿಯ ಬಿಡ್ಡಿಂಗ್​ನಲ್ಲೂ ಕೆಲ ಆಟಗಾರರೂ ಕನಸಿನಲ್ಲೂ ಅಂದುಕೊಂಡಿರದ ಬೆಲೆಗೆ ಸೇಲ್ ಆಗಿದ್ದಾರೆ. 2019ರ ಡಿಸೆಂಬರ್​ನಲ್ಲಿ ನಡೆದ ಸೀಸನ್ 13ರ ಬಿಡ್ಡಿಂಗ್​ನಲ್ಲಿ ವಿಶ್ವದ ನಂ. 1 ಟೆಸ್ಟ್ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಬರೋಬ್ಬರಿ 15.50 ಕೋಟಿ ರೂ.ಗೆ ಬಿಡ್ ಆಗಿ ಅಚ್ಚರಿಯನ್ನುಂಟು ಮಾಡಿದ್ರು. 2 ಕೋಟಿ ಮೂಲಬೆಲೆ ಹೊಂದಿದ್ದ ಆಸಿಸ್ ಆಲ್​ರೌಂಡರ್ ಪ್ಯಾಟ್ ಕಮಿನ್ಸ್​ನನ್ನ ಕೆಕೆಆರ್ ಫ್ರಾಂಚೈಸಿ 15.50 ಕೋಟಿ ಕೊಟ್ಟು ಖರೀದಿಸಿದೆ. ಭಾರೀ ಮೊತ್ತಕ್ಕೆ ಮಾರಾಟವಾಗಿರೋ ಕಮಿನ್ಸ್, ಐಪಿಎಲ್ ಇತಿಹಾಸದಲ್ಲೇ ಚರಿತ್ರೆ […]

IPL 2020 ಪ್ಯಾಟ್ ಕಮಿನ್ಸ್​ ವಿಚಾರದಲ್ಲಿ ಉಲ್ಟಾ ಆಯ್ತಾ.. KKR ಲೆಕ್ಕಚಾರ
ಪ್ಯಾಟ್ ಕಮ್ಮಿನ್ಸ್
ಸಾಧು ಶ್ರೀನಾಥ್​
|

Updated on: Sep 11, 2020 | 3:42 PM

Share

IPL ​ನ ಪ್ರತಿ ಆವೃತ್ತಿಯ ಬಿಡ್ಡಿಂಗ್​ನಲ್ಲೂ ಕೆಲ ಆಟಗಾರರೂ ಕನಸಿನಲ್ಲೂ ಅಂದುಕೊಂಡಿರದ ಬೆಲೆಗೆ ಸೇಲ್ ಆಗಿದ್ದಾರೆ. 2019ರ ಡಿಸೆಂಬರ್​ನಲ್ಲಿ ನಡೆದ ಸೀಸನ್ 13ರ ಬಿಡ್ಡಿಂಗ್​ನಲ್ಲಿ ವಿಶ್ವದ ನಂ. 1 ಟೆಸ್ಟ್ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಬರೋಬ್ಬರಿ 15.50 ಕೋಟಿ ರೂ.ಗೆ ಬಿಡ್ ಆಗಿ ಅಚ್ಚರಿಯನ್ನುಂಟು ಮಾಡಿದ್ರು.

2 ಕೋಟಿ ಮೂಲಬೆಲೆ ಹೊಂದಿದ್ದ ಆಸಿಸ್ ಆಲ್​ರೌಂಡರ್ ಪ್ಯಾಟ್ ಕಮಿನ್ಸ್​ನನ್ನ ಕೆಕೆಆರ್ ಫ್ರಾಂಚೈಸಿ 15.50 ಕೋಟಿ ಕೊಟ್ಟು ಖರೀದಿಸಿದೆ. ಭಾರೀ ಮೊತ್ತಕ್ಕೆ ಮಾರಾಟವಾಗಿರೋ ಕಮಿನ್ಸ್, ಐಪಿಎಲ್ ಇತಿಹಾಸದಲ್ಲೇ ಚರಿತ್ರೆ ಸೃಷ್ಟಿಸಿದ್ದಾರೆ. ಆದ್ರೀಗ ಇದೇ ಕಮಿನ್ಸ್ ವಿಚಾರದಲ್ಲಿ ಕೆಕೆಆರ್ ಫ್ರಾಂಚೈಸಿ ತಲೆಕೆಡಿಸಿಕೊಂಡಿದೆ

ಕೆಕೆಆರ್ ಪ್ಲಾನ್​ ಉಲ್ಟಾ ಹೊಡಿತಾ? ಬರೋಬ್ಬರಿ 15.50ಕೋಟಿಗೆ ಸೇಲ್ ಆಗಿ ಇಡೀ ವಿಶ್ವ ಕ್ರಿಕೆಟ್ಟೆ ದಂಗಾಗುವಂತೆ ಮಾಡಿರೋ ಕಮಿನ್ಸ್, ತನ್ನ ಖರೀದಿಯನ್ನ ಸಮರ್ಥನೆ ಮಾಡಿಕೊಳ್ತಾರಾ ಅನ್ನೋ ಪ್ರಶ್ನೆ ಎದ್ದಿದೆ. ಕೋಟಿ ಮೊತ್ತಕ್ಕೆ ಬಿಕರಿಯಾಗಿರೋ ಪ್ಯಾಟ್ ಕಮಿನ್ಸ್ ಮೇಲೆ ಕೆಕೆಆರ್ ಫ್ರಾಂಚೈಸಿ ಬೆಟ್ಟದಷ್ಟು ನಿರೀಕ್ಷೆಯನ್ನ ಇಟ್ಟುಕೊಂಡಿತ್ತು. ಆದ್ರೀಗ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮಕ್ಕೂ ಮುನ್ನ, ಕಮಿನ್ಸ್ ಕೆಕೆಆರ್ ಫ್ರಾಂಚೈಸಿ ನಿರೀಕ್ಷೆ ಬುಡಮೇಲಾಗೋ ಸೂಚನೆ ನೀಡಿದ್ದಾನೆ.

ನಾವ್ಯಾಕೆ ಪ್ಯಾಟ್ ಕಮಿನ್ಸ್​​ಗೆ ಅಗ್ನಿ ಪರೀಕ್ಷೆ ಶುರುವಾಗಿದೆ ಅಂತ ಹೇಳ್ತಿದ್ದೀವಿ ಅಂದ್ರೆ, ಇಂಗ್ಲೆಂಡ್ ವಿರುದ್ಧದ ಟಿ-ಟ್ವೆಂಟಿ ಸರಣಿಯಲ್ಲಿ ಕಮಿನ್ಸ್ ಪಡೆದಿದ್ದು ಒಂದೇ ಒಂದು ವಿಕೆಟ್ ಮಾತ್ರ. ಮೊದಲೆರೆಡು ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದ ಕಮಿನ್ಸ್​ನನ್ನ 3ನೇ ಪಂದ್ಯದಿಂದ ಹೊರಗಿಡಲಾಯ್ತು. ಇದ್ರಿಂದ ಕಮಿನ್ಸ್ ಮೇಲೆ ಸಜಹವಾಗೇ ಒತ್ತಡ ಶುರುವಾಗಿದೆ.

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​