AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020 ಪ್ಯಾಟ್ ಕಮಿನ್ಸ್​ ವಿಚಾರದಲ್ಲಿ ಉಲ್ಟಾ ಆಯ್ತಾ.. KKR ಲೆಕ್ಕಚಾರ

IPL ​ನ ಪ್ರತಿ ಆವೃತ್ತಿಯ ಬಿಡ್ಡಿಂಗ್​ನಲ್ಲೂ ಕೆಲ ಆಟಗಾರರೂ ಕನಸಿನಲ್ಲೂ ಅಂದುಕೊಂಡಿರದ ಬೆಲೆಗೆ ಸೇಲ್ ಆಗಿದ್ದಾರೆ. 2019ರ ಡಿಸೆಂಬರ್​ನಲ್ಲಿ ನಡೆದ ಸೀಸನ್ 13ರ ಬಿಡ್ಡಿಂಗ್​ನಲ್ಲಿ ವಿಶ್ವದ ನಂ. 1 ಟೆಸ್ಟ್ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಬರೋಬ್ಬರಿ 15.50 ಕೋಟಿ ರೂ.ಗೆ ಬಿಡ್ ಆಗಿ ಅಚ್ಚರಿಯನ್ನುಂಟು ಮಾಡಿದ್ರು. 2 ಕೋಟಿ ಮೂಲಬೆಲೆ ಹೊಂದಿದ್ದ ಆಸಿಸ್ ಆಲ್​ರೌಂಡರ್ ಪ್ಯಾಟ್ ಕಮಿನ್ಸ್​ನನ್ನ ಕೆಕೆಆರ್ ಫ್ರಾಂಚೈಸಿ 15.50 ಕೋಟಿ ಕೊಟ್ಟು ಖರೀದಿಸಿದೆ. ಭಾರೀ ಮೊತ್ತಕ್ಕೆ ಮಾರಾಟವಾಗಿರೋ ಕಮಿನ್ಸ್, ಐಪಿಎಲ್ ಇತಿಹಾಸದಲ್ಲೇ ಚರಿತ್ರೆ […]

IPL 2020 ಪ್ಯಾಟ್ ಕಮಿನ್ಸ್​ ವಿಚಾರದಲ್ಲಿ ಉಲ್ಟಾ ಆಯ್ತಾ.. KKR ಲೆಕ್ಕಚಾರ
ಪ್ಯಾಟ್ ಕಮ್ಮಿನ್ಸ್
ಸಾಧು ಶ್ರೀನಾಥ್​
|

Updated on: Sep 11, 2020 | 3:42 PM

Share

IPL ​ನ ಪ್ರತಿ ಆವೃತ್ತಿಯ ಬಿಡ್ಡಿಂಗ್​ನಲ್ಲೂ ಕೆಲ ಆಟಗಾರರೂ ಕನಸಿನಲ್ಲೂ ಅಂದುಕೊಂಡಿರದ ಬೆಲೆಗೆ ಸೇಲ್ ಆಗಿದ್ದಾರೆ. 2019ರ ಡಿಸೆಂಬರ್​ನಲ್ಲಿ ನಡೆದ ಸೀಸನ್ 13ರ ಬಿಡ್ಡಿಂಗ್​ನಲ್ಲಿ ವಿಶ್ವದ ನಂ. 1 ಟೆಸ್ಟ್ ಬೌಲರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಬರೋಬ್ಬರಿ 15.50 ಕೋಟಿ ರೂ.ಗೆ ಬಿಡ್ ಆಗಿ ಅಚ್ಚರಿಯನ್ನುಂಟು ಮಾಡಿದ್ರು.

2 ಕೋಟಿ ಮೂಲಬೆಲೆ ಹೊಂದಿದ್ದ ಆಸಿಸ್ ಆಲ್​ರೌಂಡರ್ ಪ್ಯಾಟ್ ಕಮಿನ್ಸ್​ನನ್ನ ಕೆಕೆಆರ್ ಫ್ರಾಂಚೈಸಿ 15.50 ಕೋಟಿ ಕೊಟ್ಟು ಖರೀದಿಸಿದೆ. ಭಾರೀ ಮೊತ್ತಕ್ಕೆ ಮಾರಾಟವಾಗಿರೋ ಕಮಿನ್ಸ್, ಐಪಿಎಲ್ ಇತಿಹಾಸದಲ್ಲೇ ಚರಿತ್ರೆ ಸೃಷ್ಟಿಸಿದ್ದಾರೆ. ಆದ್ರೀಗ ಇದೇ ಕಮಿನ್ಸ್ ವಿಚಾರದಲ್ಲಿ ಕೆಕೆಆರ್ ಫ್ರಾಂಚೈಸಿ ತಲೆಕೆಡಿಸಿಕೊಂಡಿದೆ

ಕೆಕೆಆರ್ ಪ್ಲಾನ್​ ಉಲ್ಟಾ ಹೊಡಿತಾ? ಬರೋಬ್ಬರಿ 15.50ಕೋಟಿಗೆ ಸೇಲ್ ಆಗಿ ಇಡೀ ವಿಶ್ವ ಕ್ರಿಕೆಟ್ಟೆ ದಂಗಾಗುವಂತೆ ಮಾಡಿರೋ ಕಮಿನ್ಸ್, ತನ್ನ ಖರೀದಿಯನ್ನ ಸಮರ್ಥನೆ ಮಾಡಿಕೊಳ್ತಾರಾ ಅನ್ನೋ ಪ್ರಶ್ನೆ ಎದ್ದಿದೆ. ಕೋಟಿ ಮೊತ್ತಕ್ಕೆ ಬಿಕರಿಯಾಗಿರೋ ಪ್ಯಾಟ್ ಕಮಿನ್ಸ್ ಮೇಲೆ ಕೆಕೆಆರ್ ಫ್ರಾಂಚೈಸಿ ಬೆಟ್ಟದಷ್ಟು ನಿರೀಕ್ಷೆಯನ್ನ ಇಟ್ಟುಕೊಂಡಿತ್ತು. ಆದ್ರೀಗ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮಕ್ಕೂ ಮುನ್ನ, ಕಮಿನ್ಸ್ ಕೆಕೆಆರ್ ಫ್ರಾಂಚೈಸಿ ನಿರೀಕ್ಷೆ ಬುಡಮೇಲಾಗೋ ಸೂಚನೆ ನೀಡಿದ್ದಾನೆ.

ನಾವ್ಯಾಕೆ ಪ್ಯಾಟ್ ಕಮಿನ್ಸ್​​ಗೆ ಅಗ್ನಿ ಪರೀಕ್ಷೆ ಶುರುವಾಗಿದೆ ಅಂತ ಹೇಳ್ತಿದ್ದೀವಿ ಅಂದ್ರೆ, ಇಂಗ್ಲೆಂಡ್ ವಿರುದ್ಧದ ಟಿ-ಟ್ವೆಂಟಿ ಸರಣಿಯಲ್ಲಿ ಕಮಿನ್ಸ್ ಪಡೆದಿದ್ದು ಒಂದೇ ಒಂದು ವಿಕೆಟ್ ಮಾತ್ರ. ಮೊದಲೆರೆಡು ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದ ಕಮಿನ್ಸ್​ನನ್ನ 3ನೇ ಪಂದ್ಯದಿಂದ ಹೊರಗಿಡಲಾಯ್ತು. ಇದ್ರಿಂದ ಕಮಿನ್ಸ್ ಮೇಲೆ ಸಜಹವಾಗೇ ಒತ್ತಡ ಶುರುವಾಗಿದೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್