AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮಾಹಿ ಭರ್ಜರಿ ಸಿಕ್ಸ್, ಮುರಳಿ ವಿಜಯ್ ದಂಗು! ವಿಡಿಯೋ ನೋಡಿ

ಒಂದೆಡೆ ಕ್ಯಾಪ್ಟನ್ ವಿರಾಟ್ ಬ್ಯಾಟ್​ಗೆ ಸರ್ಜರಿ ಮಾಡಿ ಐಯ್ಯಾಮ್ ರೆಡಿ ಅಂದಿದ್ರೆ, ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ದುಬೈ ಮೈದಾನದಿಂದ ಬಾಲ್ ಅನ್ನ ಹೊರಗಟ್ಟಿ ಸಿಂಹ ಘರ್ಜನೆ ಮಾಡಿದ್ದಾರೆ. ದುಬೈ ಮೈದಾನದಿಂದ ಬಾಲ್‌ನ್ನು ಹೊರಗಟ್ಟಿದ ಧೋನಿ.. ವಿಜಯ್ ದಂಗು! ಗುರುವಾರ ದುಬೈ ಮೈದಾನದಲ್ಲಿ ನಡೆದ ಅಬ್ಯಾಸ ಪಂದ್ಯದಲ್ಲಿ, ಮಾಹಿ ಭರ್ಜರಿ ಸಿಕ್ಸ್ ಸಿಡಿಸಿದ್ದಾರೆ. ಧೋನಿ ಸಿಡಿಸಿದ ಪವರ್​ಫುಲ್ ಸಿಕ್ಸ್​ಗೆ, ಬಾಲ್ ಮೈದಾನದಾಚೆ ಹೋಗಿ ಬಿದ್ದಿದೆ. ಮೈದಾನದಾಚೆ ಹೋದ ಬಾಲ್ ಎಲ್ಲಿ […]

IPL 2020: ಮಾಹಿ ಭರ್ಜರಿ ಸಿಕ್ಸ್, ಮುರಳಿ ವಿಜಯ್ ದಂಗು! ವಿಡಿಯೋ ನೋಡಿ
ಸಾಧು ಶ್ರೀನಾಥ್​
|

Updated on: Sep 12, 2020 | 9:51 AM

Share

ಒಂದೆಡೆ ಕ್ಯಾಪ್ಟನ್ ವಿರಾಟ್ ಬ್ಯಾಟ್​ಗೆ ಸರ್ಜರಿ ಮಾಡಿ ಐಯ್ಯಾಮ್ ರೆಡಿ ಅಂದಿದ್ರೆ, ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ದುಬೈ ಮೈದಾನದಿಂದ ಬಾಲ್ ಅನ್ನ ಹೊರಗಟ್ಟಿ ಸಿಂಹ ಘರ್ಜನೆ ಮಾಡಿದ್ದಾರೆ.

ದುಬೈ ಮೈದಾನದಿಂದ ಬಾಲ್‌ನ್ನು ಹೊರಗಟ್ಟಿದ ಧೋನಿ.. ವಿಜಯ್ ದಂಗು! ಗುರುವಾರ ದುಬೈ ಮೈದಾನದಲ್ಲಿ ನಡೆದ ಅಬ್ಯಾಸ ಪಂದ್ಯದಲ್ಲಿ, ಮಾಹಿ ಭರ್ಜರಿ ಸಿಕ್ಸ್ ಸಿಡಿಸಿದ್ದಾರೆ. ಧೋನಿ ಸಿಡಿಸಿದ ಪವರ್​ಫುಲ್ ಸಿಕ್ಸ್​ಗೆ, ಬಾಲ್ ಮೈದಾನದಾಚೆ ಹೋಗಿ ಬಿದ್ದಿದೆ. ಮೈದಾನದಾಚೆ ಹೋದ ಬಾಲ್ ಎಲ್ಲಿ ಹೋಯ್ತು ಅನ್ನೋದು ಗೊತ್ತಾಗಲಿಲ್ಲ. ಹೀಗಾಗಿ ಪ್ರಾಕ್ಟೀಸ್​ಗೆ ಹೊಸ ಬಾಲ್ ತಂದಿದ್ದಾರೆ.

ಇನ್ನು, ಧೋನಿ ಸಿಕ್ಸರ್ ಸಿಡಿಸಿ ಬಾಲ್ ಅನ್ನ ಮೈದಾನದಾಚೆ ಹೊರಗಟ್ಟಿದ್ದನ್ನ ನೋಡಿದ ಮುರಳಿ ವಿಜಯ್, ಚೆನ್ನೈ ಟೀಮ್ ಮ್ಯಾನೇಜರ್ ರಸ್ಸೆಲ್ ರಾಧಾಕೃಷ್ಣನ್ ಬಳಿ, ಇದು ಪವರ್ ಅಲ್ಲಾ.. ಟೈಮಿಂಗ್ಸ್ ಎಂದು ಕೊಂಡಾಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್