AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮಾಹಿ ಭರ್ಜರಿ ಸಿಕ್ಸ್, ಮುರಳಿ ವಿಜಯ್ ದಂಗು! ವಿಡಿಯೋ ನೋಡಿ

ಒಂದೆಡೆ ಕ್ಯಾಪ್ಟನ್ ವಿರಾಟ್ ಬ್ಯಾಟ್​ಗೆ ಸರ್ಜರಿ ಮಾಡಿ ಐಯ್ಯಾಮ್ ರೆಡಿ ಅಂದಿದ್ರೆ, ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ದುಬೈ ಮೈದಾನದಿಂದ ಬಾಲ್ ಅನ್ನ ಹೊರಗಟ್ಟಿ ಸಿಂಹ ಘರ್ಜನೆ ಮಾಡಿದ್ದಾರೆ. ದುಬೈ ಮೈದಾನದಿಂದ ಬಾಲ್‌ನ್ನು ಹೊರಗಟ್ಟಿದ ಧೋನಿ.. ವಿಜಯ್ ದಂಗು! ಗುರುವಾರ ದುಬೈ ಮೈದಾನದಲ್ಲಿ ನಡೆದ ಅಬ್ಯಾಸ ಪಂದ್ಯದಲ್ಲಿ, ಮಾಹಿ ಭರ್ಜರಿ ಸಿಕ್ಸ್ ಸಿಡಿಸಿದ್ದಾರೆ. ಧೋನಿ ಸಿಡಿಸಿದ ಪವರ್​ಫುಲ್ ಸಿಕ್ಸ್​ಗೆ, ಬಾಲ್ ಮೈದಾನದಾಚೆ ಹೋಗಿ ಬಿದ್ದಿದೆ. ಮೈದಾನದಾಚೆ ಹೋದ ಬಾಲ್ ಎಲ್ಲಿ […]

IPL 2020: ಮಾಹಿ ಭರ್ಜರಿ ಸಿಕ್ಸ್, ಮುರಳಿ ವಿಜಯ್ ದಂಗು! ವಿಡಿಯೋ ನೋಡಿ
ಸಾಧು ಶ್ರೀನಾಥ್​
|

Updated on: Sep 12, 2020 | 9:51 AM

Share

ಒಂದೆಡೆ ಕ್ಯಾಪ್ಟನ್ ವಿರಾಟ್ ಬ್ಯಾಟ್​ಗೆ ಸರ್ಜರಿ ಮಾಡಿ ಐಯ್ಯಾಮ್ ರೆಡಿ ಅಂದಿದ್ರೆ, ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ದುಬೈ ಮೈದಾನದಿಂದ ಬಾಲ್ ಅನ್ನ ಹೊರಗಟ್ಟಿ ಸಿಂಹ ಘರ್ಜನೆ ಮಾಡಿದ್ದಾರೆ.

ದುಬೈ ಮೈದಾನದಿಂದ ಬಾಲ್‌ನ್ನು ಹೊರಗಟ್ಟಿದ ಧೋನಿ.. ವಿಜಯ್ ದಂಗು! ಗುರುವಾರ ದುಬೈ ಮೈದಾನದಲ್ಲಿ ನಡೆದ ಅಬ್ಯಾಸ ಪಂದ್ಯದಲ್ಲಿ, ಮಾಹಿ ಭರ್ಜರಿ ಸಿಕ್ಸ್ ಸಿಡಿಸಿದ್ದಾರೆ. ಧೋನಿ ಸಿಡಿಸಿದ ಪವರ್​ಫುಲ್ ಸಿಕ್ಸ್​ಗೆ, ಬಾಲ್ ಮೈದಾನದಾಚೆ ಹೋಗಿ ಬಿದ್ದಿದೆ. ಮೈದಾನದಾಚೆ ಹೋದ ಬಾಲ್ ಎಲ್ಲಿ ಹೋಯ್ತು ಅನ್ನೋದು ಗೊತ್ತಾಗಲಿಲ್ಲ. ಹೀಗಾಗಿ ಪ್ರಾಕ್ಟೀಸ್​ಗೆ ಹೊಸ ಬಾಲ್ ತಂದಿದ್ದಾರೆ.

ಇನ್ನು, ಧೋನಿ ಸಿಕ್ಸರ್ ಸಿಡಿಸಿ ಬಾಲ್ ಅನ್ನ ಮೈದಾನದಾಚೆ ಹೊರಗಟ್ಟಿದ್ದನ್ನ ನೋಡಿದ ಮುರಳಿ ವಿಜಯ್, ಚೆನ್ನೈ ಟೀಮ್ ಮ್ಯಾನೇಜರ್ ರಸ್ಸೆಲ್ ರಾಧಾಕೃಷ್ಣನ್ ಬಳಿ, ಇದು ಪವರ್ ಅಲ್ಲಾ.. ಟೈಮಿಂಗ್ಸ್ ಎಂದು ಕೊಂಡಾಡಿದ್ದಾರೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ