AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSD ಈ ಕ್ರಮಾಂಕದಲ್ಲಿ ಬ್ಯಾಟ್​ ಬೀಸಲಿದ್ದಾರೆ.. ಹಾಗಾದ್ರೆ ರನ್​ ಮಳೆ ಫಿಕ್ಸ್​

ಪ್ರತಿ ಐಪಿಎಲ್ ಸೀಸನ್​ನಲ್ಲೂ ಅಭಿಮಾನಿಗಳು ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆರ್ಭಟವನ್ನ, ಕೊನೆ ಎರಡ್ಮೂರು ಓವರ್​ಗಳಲ್ಲಿ ಕಣ್ತುಂಬಿಸಿಕೊಳ್ತಿದ್ರು. ಧೋನಿ ಧಮ್​ಧಾರ್ ಬ್ಯಾಟಿಂಗ್ ನೋಡಿದವರೆಲ್ಲಾ, ಧೋನಿ ಇನ್ನೊಂದೆರಡು ಓವರ್ ಮೊದಲೇ ಬಂದಿದ್ರೆ, ಮಜಾ ಇರ್ತಿತ್ತು ಅಂತಾ ಮಾತನಾಡಿಕೊಳ್ತಿದ್ರು. ಆದ್ರೆ ಮರಳುಗಾಡಿನ ಐಪಿಎಲ್ ಸೀಸನ್​ನಲ್ಲಿ ಆ ಪ್ರಮೇಯವೇ ಬರೋದಿಲ್ಲ. ಒನ್​ಡೌನ್​ನಲ್ಲಿ ಕ್ರೀಸ್​ಗಿಳಿಯಲಿದ್ದಾರೆ ಎಂ.ಎಸ್.ಧೋನಿ! ಚೆನ್ನೈ ಪರ ಪ್ರತಿ ಸೀಸನ್​ನಲ್ಲೂ ನಂಬರ್ 3ನಲ್ಲಿ ಅಂದ್ರೆ ವಂಡೌನ್ ಕ್ರಮಾಂಕದಲ್ಲಿ ಸುರೇಶ್ ರೈನಾ ಕ್ರೀಸ್​ಗಿಳಿಯುತ್ತಿದ್ರು. ಆದ್ರೀಗ ಸುರೇಶ್ ರೈನಾ ಚೆನ್ನೈ ತಂಡವನ್ನ ತೊರೆದಿದ್ದಾರೆ. ಹೀಗಾಗಿ […]

MSD ಈ ಕ್ರಮಾಂಕದಲ್ಲಿ ಬ್ಯಾಟ್​ ಬೀಸಲಿದ್ದಾರೆ.. ಹಾಗಾದ್ರೆ ರನ್​ ಮಳೆ ಫಿಕ್ಸ್​
ಎಂ ಎಸ್ ಧೋನಿ
ಸಾಧು ಶ್ರೀನಾಥ್​
|

Updated on: Sep 16, 2020 | 1:36 PM

Share

ಪ್ರತಿ ಐಪಿಎಲ್ ಸೀಸನ್​ನಲ್ಲೂ ಅಭಿಮಾನಿಗಳು ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆರ್ಭಟವನ್ನ, ಕೊನೆ ಎರಡ್ಮೂರು ಓವರ್​ಗಳಲ್ಲಿ ಕಣ್ತುಂಬಿಸಿಕೊಳ್ತಿದ್ರು. ಧೋನಿ ಧಮ್​ಧಾರ್ ಬ್ಯಾಟಿಂಗ್ ನೋಡಿದವರೆಲ್ಲಾ, ಧೋನಿ ಇನ್ನೊಂದೆರಡು ಓವರ್ ಮೊದಲೇ ಬಂದಿದ್ರೆ, ಮಜಾ ಇರ್ತಿತ್ತು ಅಂತಾ ಮಾತನಾಡಿಕೊಳ್ತಿದ್ರು. ಆದ್ರೆ ಮರಳುಗಾಡಿನ ಐಪಿಎಲ್ ಸೀಸನ್​ನಲ್ಲಿ ಆ ಪ್ರಮೇಯವೇ ಬರೋದಿಲ್ಲ.

ಒನ್​ಡೌನ್​ನಲ್ಲಿ ಕ್ರೀಸ್​ಗಿಳಿಯಲಿದ್ದಾರೆ ಎಂ.ಎಸ್.ಧೋನಿ! ಚೆನ್ನೈ ಪರ ಪ್ರತಿ ಸೀಸನ್​ನಲ್ಲೂ ನಂಬರ್ 3ನಲ್ಲಿ ಅಂದ್ರೆ ವಂಡೌನ್ ಕ್ರಮಾಂಕದಲ್ಲಿ ಸುರೇಶ್ ರೈನಾ ಕ್ರೀಸ್​ಗಿಳಿಯುತ್ತಿದ್ರು. ಆದ್ರೀಗ ಸುರೇಶ್ ರೈನಾ ಚೆನ್ನೈ ತಂಡವನ್ನ ತೊರೆದಿದ್ದಾರೆ. ಹೀಗಾಗಿ ರೈನಾ ಕ್ರೀಸ್​ಗಿಳಿಯುತ್ತಿದ್ದ ನಂಬರ್ 3ನಲ್ಲಿ ಧೋನಿ ಬ್ಯಾಟಿಂಗ್ ಮಾಡೋದಕ್ಕೆ ಮನಸ್ಸು ಮಾಡಿದ್ದಾರೆ.

ಒಂದು ವೇಳೆ ಧೋನಿ ನಂಬರ್ 3ನಲ್ಲಿ ಅಂಬಟಿ ರಾಯುಡುರನ್ನ ಕಣಕ್ಕಿಳಿಸಿದ್ರೆ, ನಂ.4ನಲ್ಲಿ ಕಣಕ್ಕಿಳಿದೇ ಇಳೀತಾರೆ. ರೈನಾ ಅನುಪಸ್ಥಿತಿಯಿಂದ ಧೋನಿ ಮೇಲಿನ ಜವಾಬ್ದಾರಿಯೂ ಹೆಚ್ಚಿದೆ. ಹೀಗಾಗಿ ಧೋನಿ ಅಪ್ಪರ್ ಆರ್ಡರ್​ನಲ್ಲೇ ಬ್ಯಾಟಿಂಗ್ ಮಾಡಬೇಕಿದೆ.

ಧೋನಿ ನಂ.3ನಲ್ಲಿ ಕಣಕ್ಕಿಳಿದ್ರೆ ಚೆನ್ನೈಗೆ ಬಲ! ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ, ಧೋನಿ ಈ ಸೀಸನ್​ನಲ್ಲಿ ನಂಬರ್ 3ನಲ್ಲೇ ಬ್ಯಾಟಿಂಗ್ ಮಾಡಿದ್ರೆ, ಉತ್ತಮ ಎಂದು ಸಲಹೆ ನೀಡಿದ್ದಾರೆ. ಒಬ್ಬ ಬ್ಯಾಟ್ಸ್​ಮನ್ ಆಗಿ ಧೋನಿ, ಮೇಲಿನ ಕ್ರಮಾಂಕದಲ್ಲೇ ಕಣಕ್ಕಿಳಿದ್ರೆ, ಚೆನ್ನೈ ತಂಡ ಇನ್ನು ಹೆಚ್ಚಿನ ರನ್​ಗಳಿಸಲಿದೆ ಎಂದಿದ್ದಾರೆ.

ಸದ್ಯ ರೈನಾ ಅಲಭ್ಯತೆಯಿಂದಾಗಿ.. ಚೆನ್ನೈ ತಂಡದ ಬ್ಯಾಟಿಂಗ್ ಆರ್ಡರ್ ಚೇಂಜ್ ಆಗಲಿದೆ. ಹೀಗಾಗಿ ಧೋನಿ ಕ್ಲೈಮ್ಯಾಕ್ಸ್​ನಲ್ಲಿ ಬಂದು ಅಬ್ಬರಿಸೋದಕ್ಕಿಂತ, ನಂ.ತ್ರೀ ಇಲ್ಲಾ ನಂ.ಫೋರ್​ನಲ್ಲೂ ಬಂದು ಅಬ್ಬರಿಸಿದ್ರೆ, ಚೆನ್ನೈ ತಂಡದ ಬ್ಯಾಟಿಂಗ್ ಡಿಪಾರ್ಟ್​ಮೆಂಟ್ ಇನ್ನು ಸ್ಟ್ರಾಂಗ್ ಆಗೋದ್ರಲ್ಲಿ ಅನುಮಾನವೇ ಇಲ್ಲ.

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ