AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSD ಈ ಕ್ರಮಾಂಕದಲ್ಲಿ ಬ್ಯಾಟ್​ ಬೀಸಲಿದ್ದಾರೆ.. ಹಾಗಾದ್ರೆ ರನ್​ ಮಳೆ ಫಿಕ್ಸ್​

ಪ್ರತಿ ಐಪಿಎಲ್ ಸೀಸನ್​ನಲ್ಲೂ ಅಭಿಮಾನಿಗಳು ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆರ್ಭಟವನ್ನ, ಕೊನೆ ಎರಡ್ಮೂರು ಓವರ್​ಗಳಲ್ಲಿ ಕಣ್ತುಂಬಿಸಿಕೊಳ್ತಿದ್ರು. ಧೋನಿ ಧಮ್​ಧಾರ್ ಬ್ಯಾಟಿಂಗ್ ನೋಡಿದವರೆಲ್ಲಾ, ಧೋನಿ ಇನ್ನೊಂದೆರಡು ಓವರ್ ಮೊದಲೇ ಬಂದಿದ್ರೆ, ಮಜಾ ಇರ್ತಿತ್ತು ಅಂತಾ ಮಾತನಾಡಿಕೊಳ್ತಿದ್ರು. ಆದ್ರೆ ಮರಳುಗಾಡಿನ ಐಪಿಎಲ್ ಸೀಸನ್​ನಲ್ಲಿ ಆ ಪ್ರಮೇಯವೇ ಬರೋದಿಲ್ಲ. ಒನ್​ಡೌನ್​ನಲ್ಲಿ ಕ್ರೀಸ್​ಗಿಳಿಯಲಿದ್ದಾರೆ ಎಂ.ಎಸ್.ಧೋನಿ! ಚೆನ್ನೈ ಪರ ಪ್ರತಿ ಸೀಸನ್​ನಲ್ಲೂ ನಂಬರ್ 3ನಲ್ಲಿ ಅಂದ್ರೆ ವಂಡೌನ್ ಕ್ರಮಾಂಕದಲ್ಲಿ ಸುರೇಶ್ ರೈನಾ ಕ್ರೀಸ್​ಗಿಳಿಯುತ್ತಿದ್ರು. ಆದ್ರೀಗ ಸುರೇಶ್ ರೈನಾ ಚೆನ್ನೈ ತಂಡವನ್ನ ತೊರೆದಿದ್ದಾರೆ. ಹೀಗಾಗಿ […]

MSD ಈ ಕ್ರಮಾಂಕದಲ್ಲಿ ಬ್ಯಾಟ್​ ಬೀಸಲಿದ್ದಾರೆ.. ಹಾಗಾದ್ರೆ ರನ್​ ಮಳೆ ಫಿಕ್ಸ್​
ಎಂ ಎಸ್ ಧೋನಿ
ಸಾಧು ಶ್ರೀನಾಥ್​
|

Updated on: Sep 16, 2020 | 1:36 PM

Share

ಪ್ರತಿ ಐಪಿಎಲ್ ಸೀಸನ್​ನಲ್ಲೂ ಅಭಿಮಾನಿಗಳು ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆರ್ಭಟವನ್ನ, ಕೊನೆ ಎರಡ್ಮೂರು ಓವರ್​ಗಳಲ್ಲಿ ಕಣ್ತುಂಬಿಸಿಕೊಳ್ತಿದ್ರು. ಧೋನಿ ಧಮ್​ಧಾರ್ ಬ್ಯಾಟಿಂಗ್ ನೋಡಿದವರೆಲ್ಲಾ, ಧೋನಿ ಇನ್ನೊಂದೆರಡು ಓವರ್ ಮೊದಲೇ ಬಂದಿದ್ರೆ, ಮಜಾ ಇರ್ತಿತ್ತು ಅಂತಾ ಮಾತನಾಡಿಕೊಳ್ತಿದ್ರು. ಆದ್ರೆ ಮರಳುಗಾಡಿನ ಐಪಿಎಲ್ ಸೀಸನ್​ನಲ್ಲಿ ಆ ಪ್ರಮೇಯವೇ ಬರೋದಿಲ್ಲ.

ಒನ್​ಡೌನ್​ನಲ್ಲಿ ಕ್ರೀಸ್​ಗಿಳಿಯಲಿದ್ದಾರೆ ಎಂ.ಎಸ್.ಧೋನಿ! ಚೆನ್ನೈ ಪರ ಪ್ರತಿ ಸೀಸನ್​ನಲ್ಲೂ ನಂಬರ್ 3ನಲ್ಲಿ ಅಂದ್ರೆ ವಂಡೌನ್ ಕ್ರಮಾಂಕದಲ್ಲಿ ಸುರೇಶ್ ರೈನಾ ಕ್ರೀಸ್​ಗಿಳಿಯುತ್ತಿದ್ರು. ಆದ್ರೀಗ ಸುರೇಶ್ ರೈನಾ ಚೆನ್ನೈ ತಂಡವನ್ನ ತೊರೆದಿದ್ದಾರೆ. ಹೀಗಾಗಿ ರೈನಾ ಕ್ರೀಸ್​ಗಿಳಿಯುತ್ತಿದ್ದ ನಂಬರ್ 3ನಲ್ಲಿ ಧೋನಿ ಬ್ಯಾಟಿಂಗ್ ಮಾಡೋದಕ್ಕೆ ಮನಸ್ಸು ಮಾಡಿದ್ದಾರೆ.

ಒಂದು ವೇಳೆ ಧೋನಿ ನಂಬರ್ 3ನಲ್ಲಿ ಅಂಬಟಿ ರಾಯುಡುರನ್ನ ಕಣಕ್ಕಿಳಿಸಿದ್ರೆ, ನಂ.4ನಲ್ಲಿ ಕಣಕ್ಕಿಳಿದೇ ಇಳೀತಾರೆ. ರೈನಾ ಅನುಪಸ್ಥಿತಿಯಿಂದ ಧೋನಿ ಮೇಲಿನ ಜವಾಬ್ದಾರಿಯೂ ಹೆಚ್ಚಿದೆ. ಹೀಗಾಗಿ ಧೋನಿ ಅಪ್ಪರ್ ಆರ್ಡರ್​ನಲ್ಲೇ ಬ್ಯಾಟಿಂಗ್ ಮಾಡಬೇಕಿದೆ.

ಧೋನಿ ನಂ.3ನಲ್ಲಿ ಕಣಕ್ಕಿಳಿದ್ರೆ ಚೆನ್ನೈಗೆ ಬಲ! ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ, ಧೋನಿ ಈ ಸೀಸನ್​ನಲ್ಲಿ ನಂಬರ್ 3ನಲ್ಲೇ ಬ್ಯಾಟಿಂಗ್ ಮಾಡಿದ್ರೆ, ಉತ್ತಮ ಎಂದು ಸಲಹೆ ನೀಡಿದ್ದಾರೆ. ಒಬ್ಬ ಬ್ಯಾಟ್ಸ್​ಮನ್ ಆಗಿ ಧೋನಿ, ಮೇಲಿನ ಕ್ರಮಾಂಕದಲ್ಲೇ ಕಣಕ್ಕಿಳಿದ್ರೆ, ಚೆನ್ನೈ ತಂಡ ಇನ್ನು ಹೆಚ್ಚಿನ ರನ್​ಗಳಿಸಲಿದೆ ಎಂದಿದ್ದಾರೆ.

ಸದ್ಯ ರೈನಾ ಅಲಭ್ಯತೆಯಿಂದಾಗಿ.. ಚೆನ್ನೈ ತಂಡದ ಬ್ಯಾಟಿಂಗ್ ಆರ್ಡರ್ ಚೇಂಜ್ ಆಗಲಿದೆ. ಹೀಗಾಗಿ ಧೋನಿ ಕ್ಲೈಮ್ಯಾಕ್ಸ್​ನಲ್ಲಿ ಬಂದು ಅಬ್ಬರಿಸೋದಕ್ಕಿಂತ, ನಂ.ತ್ರೀ ಇಲ್ಲಾ ನಂ.ಫೋರ್​ನಲ್ಲೂ ಬಂದು ಅಬ್ಬರಿಸಿದ್ರೆ, ಚೆನ್ನೈ ತಂಡದ ಬ್ಯಾಟಿಂಗ್ ಡಿಪಾರ್ಟ್​ಮೆಂಟ್ ಇನ್ನು ಸ್ಟ್ರಾಂಗ್ ಆಗೋದ್ರಲ್ಲಿ ಅನುಮಾನವೇ ಇಲ್ಲ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ