AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSD ಈ ಕ್ರಮಾಂಕದಲ್ಲಿ ಬ್ಯಾಟ್​ ಬೀಸಲಿದ್ದಾರೆ.. ಹಾಗಾದ್ರೆ ರನ್​ ಮಳೆ ಫಿಕ್ಸ್​

ಪ್ರತಿ ಐಪಿಎಲ್ ಸೀಸನ್​ನಲ್ಲೂ ಅಭಿಮಾನಿಗಳು ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆರ್ಭಟವನ್ನ, ಕೊನೆ ಎರಡ್ಮೂರು ಓವರ್​ಗಳಲ್ಲಿ ಕಣ್ತುಂಬಿಸಿಕೊಳ್ತಿದ್ರು. ಧೋನಿ ಧಮ್​ಧಾರ್ ಬ್ಯಾಟಿಂಗ್ ನೋಡಿದವರೆಲ್ಲಾ, ಧೋನಿ ಇನ್ನೊಂದೆರಡು ಓವರ್ ಮೊದಲೇ ಬಂದಿದ್ರೆ, ಮಜಾ ಇರ್ತಿತ್ತು ಅಂತಾ ಮಾತನಾಡಿಕೊಳ್ತಿದ್ರು. ಆದ್ರೆ ಮರಳುಗಾಡಿನ ಐಪಿಎಲ್ ಸೀಸನ್​ನಲ್ಲಿ ಆ ಪ್ರಮೇಯವೇ ಬರೋದಿಲ್ಲ. ಒನ್​ಡೌನ್​ನಲ್ಲಿ ಕ್ರೀಸ್​ಗಿಳಿಯಲಿದ್ದಾರೆ ಎಂ.ಎಸ್.ಧೋನಿ! ಚೆನ್ನೈ ಪರ ಪ್ರತಿ ಸೀಸನ್​ನಲ್ಲೂ ನಂಬರ್ 3ನಲ್ಲಿ ಅಂದ್ರೆ ವಂಡೌನ್ ಕ್ರಮಾಂಕದಲ್ಲಿ ಸುರೇಶ್ ರೈನಾ ಕ್ರೀಸ್​ಗಿಳಿಯುತ್ತಿದ್ರು. ಆದ್ರೀಗ ಸುರೇಶ್ ರೈನಾ ಚೆನ್ನೈ ತಂಡವನ್ನ ತೊರೆದಿದ್ದಾರೆ. ಹೀಗಾಗಿ […]

MSD ಈ ಕ್ರಮಾಂಕದಲ್ಲಿ ಬ್ಯಾಟ್​ ಬೀಸಲಿದ್ದಾರೆ.. ಹಾಗಾದ್ರೆ ರನ್​ ಮಳೆ ಫಿಕ್ಸ್​
ಎಂ ಎಸ್ ಧೋನಿ
ಸಾಧು ಶ್ರೀನಾಥ್​
|

Updated on: Sep 16, 2020 | 1:36 PM

Share

ಪ್ರತಿ ಐಪಿಎಲ್ ಸೀಸನ್​ನಲ್ಲೂ ಅಭಿಮಾನಿಗಳು ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಆರ್ಭಟವನ್ನ, ಕೊನೆ ಎರಡ್ಮೂರು ಓವರ್​ಗಳಲ್ಲಿ ಕಣ್ತುಂಬಿಸಿಕೊಳ್ತಿದ್ರು. ಧೋನಿ ಧಮ್​ಧಾರ್ ಬ್ಯಾಟಿಂಗ್ ನೋಡಿದವರೆಲ್ಲಾ, ಧೋನಿ ಇನ್ನೊಂದೆರಡು ಓವರ್ ಮೊದಲೇ ಬಂದಿದ್ರೆ, ಮಜಾ ಇರ್ತಿತ್ತು ಅಂತಾ ಮಾತನಾಡಿಕೊಳ್ತಿದ್ರು. ಆದ್ರೆ ಮರಳುಗಾಡಿನ ಐಪಿಎಲ್ ಸೀಸನ್​ನಲ್ಲಿ ಆ ಪ್ರಮೇಯವೇ ಬರೋದಿಲ್ಲ.

ಒನ್​ಡೌನ್​ನಲ್ಲಿ ಕ್ರೀಸ್​ಗಿಳಿಯಲಿದ್ದಾರೆ ಎಂ.ಎಸ್.ಧೋನಿ! ಚೆನ್ನೈ ಪರ ಪ್ರತಿ ಸೀಸನ್​ನಲ್ಲೂ ನಂಬರ್ 3ನಲ್ಲಿ ಅಂದ್ರೆ ವಂಡೌನ್ ಕ್ರಮಾಂಕದಲ್ಲಿ ಸುರೇಶ್ ರೈನಾ ಕ್ರೀಸ್​ಗಿಳಿಯುತ್ತಿದ್ರು. ಆದ್ರೀಗ ಸುರೇಶ್ ರೈನಾ ಚೆನ್ನೈ ತಂಡವನ್ನ ತೊರೆದಿದ್ದಾರೆ. ಹೀಗಾಗಿ ರೈನಾ ಕ್ರೀಸ್​ಗಿಳಿಯುತ್ತಿದ್ದ ನಂಬರ್ 3ನಲ್ಲಿ ಧೋನಿ ಬ್ಯಾಟಿಂಗ್ ಮಾಡೋದಕ್ಕೆ ಮನಸ್ಸು ಮಾಡಿದ್ದಾರೆ.

ಒಂದು ವೇಳೆ ಧೋನಿ ನಂಬರ್ 3ನಲ್ಲಿ ಅಂಬಟಿ ರಾಯುಡುರನ್ನ ಕಣಕ್ಕಿಳಿಸಿದ್ರೆ, ನಂ.4ನಲ್ಲಿ ಕಣಕ್ಕಿಳಿದೇ ಇಳೀತಾರೆ. ರೈನಾ ಅನುಪಸ್ಥಿತಿಯಿಂದ ಧೋನಿ ಮೇಲಿನ ಜವಾಬ್ದಾರಿಯೂ ಹೆಚ್ಚಿದೆ. ಹೀಗಾಗಿ ಧೋನಿ ಅಪ್ಪರ್ ಆರ್ಡರ್​ನಲ್ಲೇ ಬ್ಯಾಟಿಂಗ್ ಮಾಡಬೇಕಿದೆ.

ಧೋನಿ ನಂ.3ನಲ್ಲಿ ಕಣಕ್ಕಿಳಿದ್ರೆ ಚೆನ್ನೈಗೆ ಬಲ! ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ, ಧೋನಿ ಈ ಸೀಸನ್​ನಲ್ಲಿ ನಂಬರ್ 3ನಲ್ಲೇ ಬ್ಯಾಟಿಂಗ್ ಮಾಡಿದ್ರೆ, ಉತ್ತಮ ಎಂದು ಸಲಹೆ ನೀಡಿದ್ದಾರೆ. ಒಬ್ಬ ಬ್ಯಾಟ್ಸ್​ಮನ್ ಆಗಿ ಧೋನಿ, ಮೇಲಿನ ಕ್ರಮಾಂಕದಲ್ಲೇ ಕಣಕ್ಕಿಳಿದ್ರೆ, ಚೆನ್ನೈ ತಂಡ ಇನ್ನು ಹೆಚ್ಚಿನ ರನ್​ಗಳಿಸಲಿದೆ ಎಂದಿದ್ದಾರೆ.

ಸದ್ಯ ರೈನಾ ಅಲಭ್ಯತೆಯಿಂದಾಗಿ.. ಚೆನ್ನೈ ತಂಡದ ಬ್ಯಾಟಿಂಗ್ ಆರ್ಡರ್ ಚೇಂಜ್ ಆಗಲಿದೆ. ಹೀಗಾಗಿ ಧೋನಿ ಕ್ಲೈಮ್ಯಾಕ್ಸ್​ನಲ್ಲಿ ಬಂದು ಅಬ್ಬರಿಸೋದಕ್ಕಿಂತ, ನಂ.ತ್ರೀ ಇಲ್ಲಾ ನಂ.ಫೋರ್​ನಲ್ಲೂ ಬಂದು ಅಬ್ಬರಿಸಿದ್ರೆ, ಚೆನ್ನೈ ತಂಡದ ಬ್ಯಾಟಿಂಗ್ ಡಿಪಾರ್ಟ್​ಮೆಂಟ್ ಇನ್ನು ಸ್ಟ್ರಾಂಗ್ ಆಗೋದ್ರಲ್ಲಿ ಅನುಮಾನವೇ ಇಲ್ಲ.

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ