AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಹೈದ್ರಾಬಾದ್-ರಾಜಸ್ಥಾನ್​ ನಡುವಿನ ಪಂದ್ಯದ ರೋಚಕ ದೃಶ್ಯಾವಳಿಗಳು..

ಸನ್​ರೈಸರ್ಸ್ ಹೈದ್ರಾಬಾದ್ 18.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸ್ತು. ಇದ್ರೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇ ಲಗ್ಗೆಯಿಟ್ಟಿತು. ರಾಜಸ್ಥಾನ ರಾಯಲ್ಸ್ ವಿರುದ್ಧ ಅದ್ಭುತ ಬ್ಯಾಟಿಂಗ್ ಮಾಡಿದ್ದ ಕನ್ನಡಿಗ ಮನೀಶ್ ಪಾಂಡೆ, ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ಪಡೆದುಕೊಂಡ್ರು. ರಾಯಲ್ಸ್ ವಿರುದ್ಧ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ಪಾಂಡೆ, 47 ಎಸೆತಗಳಲ್ಲ 8 ಸಿಕ್ಸರ್​ಗಳ ನೆರವಿನಿಂದಾಗಿ ಅಜೇಯ 83 ರನ್ ಗಳಿಸಿದ್ರು. ನಿನ್ನೆಯ ಪಂದ್ಯದಲ್ಲಿ 4 ರನ್ ಗಳಿಸಿದ್ದ ಡೇವಿಡ್ ವಾರ್ನರ್, ಡೆಡ್ಲಿ ಯಾರ್ಕರ್ ಜೋಫ್ರಾ ಅರ್ಚರ್​ಗೆ […]

IPL 2020: ಹೈದ್ರಾಬಾದ್-ರಾಜಸ್ಥಾನ್​ ನಡುವಿನ ಪಂದ್ಯದ ರೋಚಕ ದೃಶ್ಯಾವಳಿಗಳು..
ಸಾಧು ಶ್ರೀನಾಥ್​
|

Updated on: Oct 23, 2020 | 9:00 AM

Share

ಸನ್​ರೈಸರ್ಸ್ ಹೈದ್ರಾಬಾದ್ 18.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸ್ತು. ಇದ್ರೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇ ಲಗ್ಗೆಯಿಟ್ಟಿತು.

ರಾಜಸ್ಥಾನ ರಾಯಲ್ಸ್ ವಿರುದ್ಧ ಅದ್ಭುತ ಬ್ಯಾಟಿಂಗ್ ಮಾಡಿದ್ದ ಕನ್ನಡಿಗ ಮನೀಶ್ ಪಾಂಡೆ, ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ಪಡೆದುಕೊಂಡ್ರು. ರಾಯಲ್ಸ್ ವಿರುದ್ಧ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ಪಾಂಡೆ, 47 ಎಸೆತಗಳಲ್ಲ 8 ಸಿಕ್ಸರ್​ಗಳ ನೆರವಿನಿಂದಾಗಿ ಅಜೇಯ 83 ರನ್ ಗಳಿಸಿದ್ರು.

ನಿನ್ನೆಯ ಪಂದ್ಯದಲ್ಲಿ 4 ರನ್ ಗಳಿಸಿದ್ದ ಡೇವಿಡ್ ವಾರ್ನರ್, ಡೆಡ್ಲಿ ಯಾರ್ಕರ್ ಜೋಫ್ರಾ ಅರ್ಚರ್​ಗೆ ವಿಕೆಟ್ ಒಪ್ಪಿಸಿದ್ರು. ಇದ್ರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಎರಡನೇ ಪಂದ್ಯದಲ್ಲೂ ಡೇವಿಡ್ ವಾರ್ನರ್, ಜೋಫ್ರಾ ಬೌಲಿಂಗ್​ನಲ್ಲಿ ಔಟಾದ್ರು.

ಈ ಬಾರಿಯ ಐಪಿಎಲ್​ನಲ್ಲಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಜೇಸನ್ ಹೋಲ್ಡರ್, ಮೊದಲ ಪಂದ್ಯವನ್ನ ಆಡಿದ್ರು. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ ಹೋಲ್ಡರ್, 33 ರನ್ ನೀಡಿ ಪ್ರಮುಖ ಮೂರು ವಿಕೆಟ್ ಪಡೆದು ಮಿಂಚಿದ್ರು.

ಕಳೆದ ಆರು ಪಂದ್ಯಗಳಿಂದ ಫಾರ್ಮ್ ಕಳೆದುಕೊಂಡಿದ್ದ ಸಂಜು ಸ್ಯಾಮ್ಸನ್, ಹೈದ್ರಾಬಾದ್ ವಿರುದ್ಧ ಕಳಪೆ ಫಾರ್ಮ್​ನಿಂದ ಹೊರಬಂದ್ರು. 36 ರನ್ ಗಳಿಸಿದ್ದ ಸ್ಯಾಮ್ಸನ್ ಜೇಸನ್ ಹೋಲ್ಡರ್ ಎಸೆತದಲ್ಲಿ ಬೌಲ್ಡ್ ಆದ್ರು

ರಾಜಸ್ಥಾನ ವಿರುದ್ಧ ಗೆದ್ದ ನಂತ್ರ ಹೈದ್ರಾಬಾದ್ ನಾಯಕ ಡೇವಿಡ್ ವಾರ್ನರ್ ಸಂತಸ ವ್ಯಕ್ತಪಡಿಸಿದ್ದಾರೆ. ಪಂದ್ಯವನ್ನ ನಾವು ಆರಂಭಿಸಿದ ರೀತಿ ಅದ್ಭುತವಾಗಿತ್ತು. ಇಬ್ಬರು ಆಟಗಾರರು ಗೆಲುವಿಗೆ ಕಾರಣವಾದ್ರ ಎಂದು ವಾರ್ನರ್ ಹೇಳಿದ್ದಾರೆ.

ಐಪಿಎಲ್ ಕರಿಯರ್​ನಲ್ಲಿ ಆಲ್​ರೌಂಡರ್ ವಿಜಯ್ ಶಂಕರ್, ಮೂರನೇ ಅರ್ಧಶತಕ ಬಾರಿಸಿದ್ರು. ರಾಯಲ್ಸ್ ವಿರುದ್ಧ 51 ಬಾಲ್​ಗಳಲ್ಲಿ 4 ಬೌಂಡರಿ ಬಾರಿಸೋದ್ರೊಂದಿಗೆ ಅರ್ಧಶತಕ ಬಾರಿಸಿದ ಸಾಧನೆ ಮಾಡಿದ್ರು.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ