AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ. ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ […]

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..
ಸಾಧು ಶ್ರೀನಾಥ್​
|

Updated on: Oct 21, 2020 | 4:41 PM

Share

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ.

ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ ಬೌಲಿಂಗ್ ಮಾಡಿದ ಇಂಗ್ಲೆಂಡ್​ನ ಡೆನಿಯಲ್ ಸ್ಯಾಮ್ಸ್, 7.50 ರ ಎಕಾನಮಿಯಲ್ಲಿ 30 ರನ್ ನೀಡಿದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಶತಕ ದಾಖಲಿಸಿದ ಶಿಖರ್ ಧವನ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ಪಡೆದುಕೊಂಡ್ರು. 61 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್​ಗಳ ನೆರವಿನಿಂದ ಅಜೇಯ 106 ರನ್ ಕಲೆ ಹಾಕಿದ ಧವನ್, ಡೆಲ್ಲಿ ತಂಡದ ಸ್ಕೋರ್ ಹೆಚ್ಚಿಸಿದರು.

ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸತತ ಎರಡು ಪಂದ್ಯಗಳನ್ನ ಗೆದ್ದಿರೋ ಪಂಜಾಬ್, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆಲ್​ರೌಂಡರ್ ಆಟವಾಡಿ ಪಂಜಾಬ್ ಗೆಲುವಿಗೆ ಕಾರಣವಾದ ಗ್ಲೇನ್ ಮ್ಯಾಕ್ಸ್​ವೆಲ್​ ಒಂದು ವಿಕೆಟ್ ಪಡೆದ್ರೆ, 32 ರನ್​ಗಳಿಸಿದರು.

ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್, ತುಷಾರ್ ದೇಶಪಾಂಡೆಯ ಒಂದೇ ಓವರ್​ನಲ್ಲಿ ಬರೋಬ್ಬರಿ 24 ರನ್ ಬಾರಿಸಿದರು.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ