AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ. ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ […]

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..
ಸಾಧು ಶ್ರೀನಾಥ್​
|

Updated on: Oct 21, 2020 | 4:41 PM

Share

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ.

ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ ಬೌಲಿಂಗ್ ಮಾಡಿದ ಇಂಗ್ಲೆಂಡ್​ನ ಡೆನಿಯಲ್ ಸ್ಯಾಮ್ಸ್, 7.50 ರ ಎಕಾನಮಿಯಲ್ಲಿ 30 ರನ್ ನೀಡಿದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಶತಕ ದಾಖಲಿಸಿದ ಶಿಖರ್ ಧವನ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ಪಡೆದುಕೊಂಡ್ರು. 61 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್​ಗಳ ನೆರವಿನಿಂದ ಅಜೇಯ 106 ರನ್ ಕಲೆ ಹಾಕಿದ ಧವನ್, ಡೆಲ್ಲಿ ತಂಡದ ಸ್ಕೋರ್ ಹೆಚ್ಚಿಸಿದರು.

ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸತತ ಎರಡು ಪಂದ್ಯಗಳನ್ನ ಗೆದ್ದಿರೋ ಪಂಜಾಬ್, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆಲ್​ರೌಂಡರ್ ಆಟವಾಡಿ ಪಂಜಾಬ್ ಗೆಲುವಿಗೆ ಕಾರಣವಾದ ಗ್ಲೇನ್ ಮ್ಯಾಕ್ಸ್​ವೆಲ್​ ಒಂದು ವಿಕೆಟ್ ಪಡೆದ್ರೆ, 32 ರನ್​ಗಳಿಸಿದರು.

ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್, ತುಷಾರ್ ದೇಶಪಾಂಡೆಯ ಒಂದೇ ಓವರ್​ನಲ್ಲಿ ಬರೋಬ್ಬರಿ 24 ರನ್ ಬಾರಿಸಿದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್